• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲಜ್ಞಾನಕ್ಕೆ ಶಾಸ್ತ್ರಜ್ಞಾನ ಆಧಾರ: ರಾಘವೇಶ್ವರ ಶ್ರೀ

Aug 04 2024, 01:19 AM IST
ಯಾವುದೇ ಗ್ರಹಗಳ ದೋಷ ಇದ್ದರೆ ಆಯಾ ಗ್ರಹಗಳ ಧಾನ್ಯಗಳನ್ನು ದಾನ ಮಾಡುವುದರಿಂದ ತೊಂದರೆ ಪರಿಹಾರವಾಗುತ್ತದೆ. ಗ್ರಹಣ ಸಮಯದಲ್ಲಿ ಧಾನ್ಯಗಳನ್ನು ದಾನ ನೀಡುವುದು ಈ ಕಾರಣಕ್ಕೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ರೈತರ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಶೇ.78 ಪೂರ್ಣ: ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ

Jul 26 2024, 01:42 AM IST
ಸಣ್ಣ, ಅತಿಸಣ್ಣ ರೈತರನ್ನು ಗುರುತಿಸಲು ಮತ್ತು ಬೆಳೆ ಪರಿಹಾರ ವಿತರಣೆ ಅನುಕೂಲವಾಗುವಂತೆ ರೈತರ ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ನಡೆಯುತ್ತಿದೆ.

ಕೃಷಿ ಪಂಪ್‌ಸೆಟ್‌ಗೆ ಆಧಾರ: ರೈತ ಸಂಘದಿಂದ ಪ್ರತಿಭಟನೆ

Jul 26 2024, 01:31 AM IST
ಕೃಷಿ ಪಂಪ್‌ಸೆಟ್‌ಗೆ ಆಧಾರ: ರೈತ ಸಂಘದಿಂದ ಪ್ರತಿಭಟನೆ

ರೈತರ ಜಮೀನಿನ ಪಹಣಿಗೆ ಆಧಾರ ಜೋಡಣೆ ಅವೈಜ್ಞಾನಿಕ

Jul 23 2024, 12:32 AM IST
Farmers against aadhar link to land pahani

ಕೊಳವೆ, ತೆರೆದ ಬಾವಿಗೆ ಅಳವಡಿಸಿರುವ ಪಂಪ್‌ಸೆಟ್‌ಗೆ ಆಧಾರ್ ಲಿಂಕ್ ಕಡ್ಡಾಯ : ಅಭಿಯಂತರ ವಿಷ್ಣು

Jul 22 2024, 01:28 AM IST
ವಿದ್ಯುತ್ ಗ್ರಾಹಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಮಾಡಲು ಸಭೆ ಆಯೋಜಿಸಲಾಗಿದೆ. ಇದಕ್ಕೂ ಮೊದಲಿಗೆ ರೈತರೆಲ್ಲರೂ ಕೊಳವೆ, ತೆರೆದ ಬಾವಿಗೆ ಅಳವಡಿಸಿರುವ ಪಂಪ್‌ಸೆಟ್‌ಗೆ ಆಧಾರ್ ಲಿಂಕ್ ಕಡ್ಡಾಯವಾಗಿದೆ.

ರೈತರ ಪಂಪ್‍ಸೆಟ್‍ಗೆ ಆಧಾರ್ ಜೋಡಣೆ ಖಂಡಿಸಿ ಪ್ರತಿಭಟನೆ

Jul 20 2024, 12:46 AM IST
protest againt government policy, pumpset, Adhar joint: farmers angry with governent

ಜಾಗೃತ ಮತದಾರರು ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಿದ್ದಂತೆ-ಡಾ. ಉಮೇಶಪ್ಪ

Jul 18 2024, 01:35 AM IST
ಜಾಗೃತಗೊಂಡ ಮತದಾರರೇ ಪ್ರಜಾಪ್ರಭುತ್ವದ ಆಧಾರಸ್ತಂಭಗಳಿದ್ದಂತೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಉಮೇಶಪ್ಪ ಎಚ್‌. ಹೇಳಿದರು.

ಯಲ್ಲಾಪುರದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ತಲೆನೋವು

Jul 15 2024, 01:48 AM IST
ಯಲ್ಲಾಪುರದ ಅಂಚೆ ಕಚೇರಿಯಲ್ಲಿ ಸರ್ಕಾರದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ವ್ಯವಸ್ಥೆ ಕೆಲವು ದಿನಗಳ ಹಿಂದಿತ್ತು. ಆದರೆ ಇದೀಗ ಅಲ್ಲಿನ ಯಂತ್ರೋಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸಬೂಬು ಹೇಳಿ, ಅದನ್ನು ಸ್ಥಗಿತಗೊಳಿಸಲಾಗಿದೆ.

ಜೀವನದ ನೆಮ್ಮದಿಗೆ ವಿದ್ಯೆಯೇ ಆಧಾರ: ಮಂಜುನಾಥ್‌

Jul 05 2024, 12:55 AM IST
ನರಸಿಂಹರಾಜಪುರ, ವಿದ್ಯಾರ್ಥಿಗಳು ಕಷ್ಟ ಪಟ್ಟು ಶಿಕ್ಷಣ ಕಲಿತು ವಿದ್ಯಾವಂತರಾದರೆ ಮುಂದಿನ ನಿಮ್ಮ ಜೀವನ ನೆಮ್ಮದಿಯಾಗಿರುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ( ಆಡಳಿತ) ಮಂಜುನಾಥ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪಹಣಿಗೆ ಆಧಾರ್ ಲಿಂಕ್‌: ರಾಜ್ಯದಲ್ಲಿ ದಾವಣಗೆರೆ ಪ್ರಥಮ

Jul 05 2024, 12:47 AM IST
ಪಹಣಿಗೆ ಆಧಾರ್ ಲಿಂಕ್ ಮಾಡಿಸುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು, ಮಾದರಿಯಾದ ದಾವಣಗೆರೆ ರೈತರನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭಿನಂದಿಸುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved