ಜೀವನದ ನೆಮ್ಮದಿಗೆ ವಿದ್ಯೆಯೇ ಆಧಾರ: ಮಂಜುನಾಥ್
Jul 05 2024, 12:55 AM ISTನರಸಿಂಹರಾಜಪುರ, ವಿದ್ಯಾರ್ಥಿಗಳು ಕಷ್ಟ ಪಟ್ಟು ಶಿಕ್ಷಣ ಕಲಿತು ವಿದ್ಯಾವಂತರಾದರೆ ಮುಂದಿನ ನಿಮ್ಮ ಜೀವನ ನೆಮ್ಮದಿಯಾಗಿರುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ( ಆಡಳಿತ) ಮಂಜುನಾಥ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.