• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಣಿಗೆ ಆಧಾರ್ ಜೋಡಣೆಯಲ್ಲಿ ಜಿಲ್ಲೆಗೆ 3ನೇ ಸ್ಥಾನ: ಡಿಸಿ

Jun 18 2024, 12:49 AM IST
ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದೆ. ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್‌ ಮಾಹಿತಿ ಪಹಣಿಗೆ ಜೋಡಿಸಿದ್ದು, ಈ ಸಾಧನೆಯಲ್ಲಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕುಟುಂಬ ವ್ಯವಸ್ಥೆಯೇ ಧರ್ಮದ ನಿಜವಾದ ಆಧಾರ: ಸ್ವರ್ಣವಲ್ಲೀ ಶ್ರೀ

Jun 13 2024, 12:50 AM IST
ಹಿಂದು ಧರ್ಮದ ನಿಜವಾದ ಆಧಾರ ಕುಟುಂಬ ವ್ಯವಸ್ಥೆ. ಅದನ್ನು ಉಳಿಸಿಕೊಳ್ಳುವುದು ದಂಪತಿಗಳ ಜವಾಬ್ದಾರಿ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.

ಪಹಣಿ-ಆಧಾರ್ ಲಿಂಕ್ ಗಾಗಿ ರೈತರ ಪರದಾಟ

Jun 02 2024, 01:45 AM IST
ಬೆಳೆ ಪರಿಹಾರ, ಬ್ಯಾಂಕ್‌ ಸಾಲ ಹಾಗೂ ಇನ್ನಿತರ ಸರ್ಕಾರದ ಸೌಲಭ್ಯಗಳ ಪಡೆಯಲು ಪಹಣಿಗೆ ಆಧಾರ್‌ ಲಿಂಕ್‌ ಮಾಡಿಸುವುದು ಕಡ್ಡಾಯ. ಬೆಳೆ ಪರಿಹಾರ, ಬೆಳೆ ವಿಮೆಯಲ್ಲಿ ರೈತರಿಗೆ ಅನ್ಯಾಯವಾಗುವುದು ಹಾಗೂ ದುರುಪಯೋಗ ತಡೆಯಲು ಸರ್ಕಾರ ಆಧಾರ್‌ ಕಾರ್ಡ್‌ ಜೊತೆಗೆ ಪಹಣಿ ಜೋಡಿಸಲು ಮುಂದಾಗಿದೆ. ಸರ್ಕಾರದಿಂದ ನೀಡುವ ಪರಿಹಾರದ ಹಣ ಆಧಾರ್‌ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಗೆ ಹೋಗುವುದರಿಂದ ಪಹಣಿಗೆ ಆಧಾರ್‌ ಜೋಡಣೆ ಅವಶ್ಯಕವಾಗಿದೆ.

ಆಧಾರ್ ತಿದ್ದುಪಡಿ ಕಾರ್ಯ ವಿಳಂಬ; ಜನತೆ ಆಕ್ರೋಶ

May 30 2024, 12:52 AM IST
ಕವಿತಾಳ ಪಟ್ಟಣದಲ್ಲಿರುವ ಅಟಲ್ ಜೀ ಜನಸ್ನೇಹಿ ಕೇಂದ್ರದ ಮುಂದೆ ಆಧಾರ್ ತಿದ್ದುಪಡಿಗಾಗಿ ಸಾಲುಗಟ್ಟಿ ನಿಂತಿರುವ ಜನ.

- (ಲೀಡ್‌) ಈ ಕುಟುಂಬಕ್ಕಿಲ್ಲ ಆಧಾರ; ತುತ್ತು ಅನ್ನಕ್ಕೂ ತತ್ವಾರ!

May 25 2024, 12:54 AM IST
ಶಹಾಪುರ ನಗರದ ಖವಾಸಪುರದ ಮಹಮ್ಮದಿಯ ಮಜೀದ್ ಹತ್ತಿರ ಬಾಡಿಗೆ ಮನೆಯಲ್ಲಿ ಸಾದಿಯ ಪರ್ವೀನ್ ಜತೆ ತಾಯಿ ಶಹನಾಜ್‌ ಬೇಗಂ.

ಹೊನ್ನಾವರ ತಹಸೀಲ್ದಾರ್‌ ಕಚೇರಿಯಲ್ಲಿ ಆಧಾರ್ ಸೇವೆ ಸ್ಥಗಿತ: ಜನರ ಪರದಾಟ

May 25 2024, 12:50 AM IST
ಅಂಚೆ ಕಚೇರಿಯಲ್ಲಿಯೂ ಆಧಾರ್ ಸೇವೆ ಸಿಗುತ್ತಿಲ್ಲ. ಕೆಲವು ಖಾಸಗಿ ಸರ್ವಿಸ್ ಸೆಂಟರ್‌ನಲ್ಲಿಯೂ ಆಧಾರ್‌ಗೆ ಸಂಬಂಧಪಟ್ಟ ಪೂರ್ಣ ಪ್ರಮಾಣದ ಕೆಲಸ ಆಗುತ್ತಿಲ್ಲ.

ಜೂನ್ ಅಂತ್ಯಕ್ಕೆ ಆಧಾರ್ ಸೀಡಿಂಗ್ ಯೋಜನೆ ಪೂರ್ಣ

May 23 2024, 01:00 AM IST
ಕಂದಾಯ ಗ್ರಾಮಗಳಿಗೆ ಹಕ್ಕು ಪತ್ರ ನೀಡುವ ಬಾಕಿ ಇರುವ ಪ್ರಕರಣಗಳು, ರಸ್ತೆ ಉತ್ತುವರಿ, ೧ ಮತ್ತು ೫ ತಿದ್ದುಪಡಿ, ಪಡಿತರ ಚೀಟಿ ಕುರಿತು ದೂರು ಬರುತ್ತಿದ್ದು, ಪರಿಶೀಲನೆ ನಡೆಸಿದರು. ಮಂಡ್ಯ ತಾಲೂಕಿನಲ್ಲಿ ೪೧೦ ಹಕ್ಕುಪತ್ರಗಳಿಗೆ ಡೇಟಾ ಎಂಟ್ರಿ ನಡೆಯುತ್ತಿದೆ. ಅವುಗಳನ್ನು ಸಹ ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು.

ಮುದಗಲ್‌ನಲ್ಲಿ ಮತ್ತೊಂದು ಆಧಾರ ಕೇಂದ್ರ ಸ್ಥಾಪನೆಗೆ ಆಗ್ರಹ

May 22 2024, 12:48 AM IST
ಮುದಗಲ್‌ನಲ್ಲಿ ಆಧಾರ ಕಾರ್ಡ್‌ ಮಾಡುವ ಕೇಂದ್ರ ಮಂಜೂರು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ಮನವಿ ಸಲ್ಲಿಸಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭ: ಶಾಸಕ ಬಸವರಾಜ ಶಿವಣ್ಣನವರ

May 21 2024, 12:38 AM IST
ಪ್ರತಿಭಾನ್ವಿತ ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭವಾಗಿದ್ದು, ಶಿಕ್ಷಕರಿಂದ ಸರಿಯಾದ ಮಾರ್ಗದರ್ಶನ ಜೀವನದ ಗುರಿಗಳನ್ನು ತಲುಪುವಂತೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.

ಆಧಾರ್- ಆರ್‌ಟಿಸಿ ಸೀಡಿಂಗ್‌: ಶೇ. 20.67 ಪ್ರಗತಿ

May 21 2024, 12:32 AM IST
ಜಿಲ್ಲೆಯಲ್ಲಿ ೨೦,೮೮,೧೫೧ ರೈತರನ್ನು ಆಧಾರ್ ಲಿಂಕ್ ಮಾಡಲು ಗುರುತಿಸಲಾಗಿದ್ದು, ಈಗಾಗಲೇ ೪,೩೧,೫೭೨ ರೈತರು ಆಧಾರ್ ಲಿಂಕ್ ಮಾಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved