ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರತಿಭಾನ್ವಿತ ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭ: ಶಾಸಕ ಬಸವರಾಜ ಶಿವಣ್ಣನವರ
May 21 2024, 12:38 AM IST
ಪ್ರತಿಭಾನ್ವಿತ ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭವಾಗಿದ್ದು, ಶಿಕ್ಷಕರಿಂದ ಸರಿಯಾದ ಮಾರ್ಗದರ್ಶನ ಜೀವನದ ಗುರಿಗಳನ್ನು ತಲುಪುವಂತೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.
ಆಧಾರ್- ಆರ್ಟಿಸಿ ಸೀಡಿಂಗ್: ಶೇ. 20.67 ಪ್ರಗತಿ
May 21 2024, 12:32 AM IST
ಜಿಲ್ಲೆಯಲ್ಲಿ ೨೦,೮೮,೧೫೧ ರೈತರನ್ನು ಆಧಾರ್ ಲಿಂಕ್ ಮಾಡಲು ಗುರುತಿಸಲಾಗಿದ್ದು, ಈಗಾಗಲೇ ೪,೩೧,೫೭೨ ರೈತರು ಆಧಾರ್ ಲಿಂಕ್ ಮಾಡಿಸಿದ್ದಾರೆ.
ಶುಶ್ರೂಶಕರು ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ
May 15 2024, 01:30 AM IST
ಶುಷ್ರೂಶಕರು ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶುಷ್ರೂಶಕರ ಪಾತ್ರ ಮಹತ್ವದ್ದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.
ಲವಲವಿಕೆಯೇ ಆಧಾರ, ಮನರಂಜನೆಯೇ ಪ್ರಧಾನ
May 10 2024, 11:45 PM IST
ರಿಷಿ ಮತ್ತು ಪ್ರಣೀತಾ ಸುಭಾಷ್ ನಟನೆಯ ರಾಮನ ಅವತಾರ ಚಿತ್ರದ ವಿಮರ್ಶೆ.
ಶಕ್ತಿ ಯೋಜನೆ ಮೊಬೈಲ್ನ ಆಧಾರ ಕಾರ್ಡ್ ಅಮಾನ್ಯವೆಂದು ವಾಗ್ವಾದ
May 04 2024, 12:34 AM IST
ಒರಿಜಿನಲ್ ಆಧಾರ ಕಾರ್ಡ್ ತೋರಿಸಿದರೆ ಮಾತ್ರ ಶಕ್ತಿ ಯೋಜನೆ ಟಿಕೆಟ್ ನೀಡುತ್ತೇನೆ, ಇಲ್ಲವಾದರೆ ಇಳಿದುಕೊಳ್ಳಿ ಎಂದು ನಿರ್ವಾಹಕ ಲಿಂಗರಾಜ್ ಮಹಿಳಾ ಪ್ರಯಾಣಿಕರಿಗೆ ಹೇಳಿದ್ದಾರೆ. ಇದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಹಕಾರ ಸಂಘ ಆರ್ಥಿಕತೆಗೆ ನೆರವು ನೀಡುವ ಆಧಾರ ಸ್ತಂಭ: ಡಾ.ಎಂ.ಎನ್.ಆರ್
Apr 01 2024, 12:48 AM IST
ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಸಾಧನೆಯನ್ನು ಹೊಗಳಿದ ರಾಜೇಂದ್ರ ಕುಮಾರ್, ಸಹಕಾರ ಚಳವಳಿಗೆ ಸದಾ ತನ್ನ ಬೆಂಬಲವಿದ್ದು, ಪ್ರಿಯದರ್ಶಿನಿ ಸೊಸೈಟಿಗೆ ಜಿಲ್ಲಾ ಸಹಕಾರಿ ಬ್ಯಾಂಕ್ನಿಂದ ೫ ಲಕ್ಷ ರು. ನೀಡುವುದಾಗಿ ಘೋಷಿಸಿದರು.
ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ
Mar 23 2024, 01:11 AM IST
ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,
ದೇಶದ ಅಭಿವೃದ್ಧಿಗೆ ಯುವ ಜನತೆಯೇ ಆಧಾರ ಸ್ತಂಭ: ಡಾ.ಗೋಪಾಲಕೃಷ್ಣ
Mar 14 2024, 02:01 AM IST
ಚಿಕ್ಕಮಗಳೂರಿನ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಅವರು ಉದ್ಘಾಟಿಸಿದರು.
ಆಧಾರ್ ಕಾರ್ಡ್ ಉಚಿತ ಪರಿಷ್ಕರಣೆ ಅವಧಿ ಜೂ.14ರವರೆಗೆ ವಿಸ್ತರಣೆ
Mar 13 2024, 02:09 AM IST
ಆಧಾರ್ ಕಾರ್ಡ್ ಉಚಿತ ಪರಿಷ್ಕರಣೆ ಅವಧಿಯನ್ನು ಮತ್ತೆ ಆರಂಭಿಸಿರುವ ಯುಐಡಿಎಐ ಜೂ.14ರವರೆಗೆ ವಿಸ್ತರಣೆ ಮಾಡಿದೆ.
ಹಾನಗಲ್ಲ ತಾಲೂಕಿನಲ್ಲಿ ಕುಡಿಯುವ ನೀರಿಗೆ ಖಾಸಗಿ ಕೊಳವೆಬಾವಿಗಳೇ ಆಧಾರ
Mar 12 2024, 02:11 AM IST
ಈಗಾಗಲೇ ೬ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಒದಗಿಸಲಾಗುತ್ತಿದ್ದು, ಶೀಘ್ರ ತಾಲೂಕಿನ ೫೩ ಹಳ್ಳಿಗಳು ಕುಡಿಯುವ ನೀರಿನ ಸಮಸ್ಯೆಗೊಳಗಾಗುವ ಆತಂಕ ಜಿಪಂ ಹಾಗೂ ತಾಪಂ ಆಡಳಿತಕ್ಕೆ ಎದುರಾಗಿದೆ.
< previous
1
2
3
4
5
6
7
8
9
10
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!