• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಪಂಪ್‍ಸೆಟ್‍ಗೆ ಆಧಾರ್ ಜೋಡಣೆ ಖಂಡಿಸಿ ಪ್ರತಿಭಟನೆ

Jul 20 2024, 12:46 AM IST
protest againt government policy, pumpset, Adhar joint: farmers angry with governent

ಜಾಗೃತ ಮತದಾರರು ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಿದ್ದಂತೆ-ಡಾ. ಉಮೇಶಪ್ಪ

Jul 18 2024, 01:35 AM IST
ಜಾಗೃತಗೊಂಡ ಮತದಾರರೇ ಪ್ರಜಾಪ್ರಭುತ್ವದ ಆಧಾರಸ್ತಂಭಗಳಿದ್ದಂತೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಉಮೇಶಪ್ಪ ಎಚ್‌. ಹೇಳಿದರು.

ಯಲ್ಲಾಪುರದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ತಲೆನೋವು

Jul 15 2024, 01:48 AM IST
ಯಲ್ಲಾಪುರದ ಅಂಚೆ ಕಚೇರಿಯಲ್ಲಿ ಸರ್ಕಾರದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ವ್ಯವಸ್ಥೆ ಕೆಲವು ದಿನಗಳ ಹಿಂದಿತ್ತು. ಆದರೆ ಇದೀಗ ಅಲ್ಲಿನ ಯಂತ್ರೋಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸಬೂಬು ಹೇಳಿ, ಅದನ್ನು ಸ್ಥಗಿತಗೊಳಿಸಲಾಗಿದೆ.

ಜೀವನದ ನೆಮ್ಮದಿಗೆ ವಿದ್ಯೆಯೇ ಆಧಾರ: ಮಂಜುನಾಥ್‌

Jul 05 2024, 12:55 AM IST
ನರಸಿಂಹರಾಜಪುರ, ವಿದ್ಯಾರ್ಥಿಗಳು ಕಷ್ಟ ಪಟ್ಟು ಶಿಕ್ಷಣ ಕಲಿತು ವಿದ್ಯಾವಂತರಾದರೆ ಮುಂದಿನ ನಿಮ್ಮ ಜೀವನ ನೆಮ್ಮದಿಯಾಗಿರುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ( ಆಡಳಿತ) ಮಂಜುನಾಥ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪಹಣಿಗೆ ಆಧಾರ್ ಲಿಂಕ್‌: ರಾಜ್ಯದಲ್ಲಿ ದಾವಣಗೆರೆ ಪ್ರಥಮ

Jul 05 2024, 12:47 AM IST
ಪಹಣಿಗೆ ಆಧಾರ್ ಲಿಂಕ್ ಮಾಡಿಸುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು, ಮಾದರಿಯಾದ ದಾವಣಗೆರೆ ರೈತರನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭಿನಂದಿಸುತ್ತದೆ

ನಕಲಿ ಆಧಾರ ಕಾರ್ಡ್ ಸೃಷ್ಟಿಸಿ ಜಮೀನು ಖರೀದಿ-ದೂರು

Jun 25 2024, 12:38 AM IST
ಮುಂಡರಗಿ ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನೇತೃತ್ವದಲ್ಲಿ ಜನಸ್ಪಂದನೆ ಕಾರ್ಯಕ್ರಮ ನಡೆಯಿತು. 85ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ, ನ್ಯಾಯ ಒದಗಿಸುವುದಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.

ನಕಲಿ ಆಧಾರ್ ಸೃಷ್ಟಿಸಿ ಸರ್ಕಾರಿ ಜಮೀನು ಪರಭಾರೆ

Jun 21 2024, 01:03 AM IST
ಸತ್ತ ವ್ಯಕ್ತಿಯ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಸರ್ಕಾರಿ ಜಮೀನನ್ನು ಪರಭಾರೆ ಮಾಡಿರುವ ಹಾಗೂ ಅಕ್ರಮ ಖಾತೆ ಮಾಡಿರುವ ೧೦ ಮಂದಿ ವಿರುದ್ಧ ನಗರದ ಪಶ್ಚಿಮ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪಹಣಿಗೆ ಆಧಾರ್ ಜೋಡಣೆಯಲ್ಲಿ ಜಿಲ್ಲೆಗೆ 3ನೇ ಸ್ಥಾನ: ಡಿಸಿ

Jun 18 2024, 12:49 AM IST
ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದೆ. ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್‌ ಮಾಹಿತಿ ಪಹಣಿಗೆ ಜೋಡಿಸಿದ್ದು, ಈ ಸಾಧನೆಯಲ್ಲಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕುಟುಂಬ ವ್ಯವಸ್ಥೆಯೇ ಧರ್ಮದ ನಿಜವಾದ ಆಧಾರ: ಸ್ವರ್ಣವಲ್ಲೀ ಶ್ರೀ

Jun 13 2024, 12:50 AM IST
ಹಿಂದು ಧರ್ಮದ ನಿಜವಾದ ಆಧಾರ ಕುಟುಂಬ ವ್ಯವಸ್ಥೆ. ಅದನ್ನು ಉಳಿಸಿಕೊಳ್ಳುವುದು ದಂಪತಿಗಳ ಜವಾಬ್ದಾರಿ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.

ಪಹಣಿ-ಆಧಾರ್ ಲಿಂಕ್ ಗಾಗಿ ರೈತರ ಪರದಾಟ

Jun 02 2024, 01:45 AM IST
ಬೆಳೆ ಪರಿಹಾರ, ಬ್ಯಾಂಕ್‌ ಸಾಲ ಹಾಗೂ ಇನ್ನಿತರ ಸರ್ಕಾರದ ಸೌಲಭ್ಯಗಳ ಪಡೆಯಲು ಪಹಣಿಗೆ ಆಧಾರ್‌ ಲಿಂಕ್‌ ಮಾಡಿಸುವುದು ಕಡ್ಡಾಯ. ಬೆಳೆ ಪರಿಹಾರ, ಬೆಳೆ ವಿಮೆಯಲ್ಲಿ ರೈತರಿಗೆ ಅನ್ಯಾಯವಾಗುವುದು ಹಾಗೂ ದುರುಪಯೋಗ ತಡೆಯಲು ಸರ್ಕಾರ ಆಧಾರ್‌ ಕಾರ್ಡ್‌ ಜೊತೆಗೆ ಪಹಣಿ ಜೋಡಿಸಲು ಮುಂದಾಗಿದೆ. ಸರ್ಕಾರದಿಂದ ನೀಡುವ ಪರಿಹಾರದ ಹಣ ಆಧಾರ್‌ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಗೆ ಹೋಗುವುದರಿಂದ ಪಹಣಿಗೆ ಆಧಾರ್‌ ಜೋಡಣೆ ಅವಶ್ಯಕವಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved