• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಧನೆ ಕನಸು ಹೊತ್ತವರಿಗೆ ಅಕ್ಷರ ಜ್ಞಾನ ಆಧಾರ: ವಿಶ್ವನಾಥ್‌

Mar 10 2024, 01:30 AM IST
ಎಷ್ಟೇ ಕಷ್ಟ, ಬಡತನ ಇದ್ದರೂ ಅವುಗಳಿಗೆ ಎದೆಗುಂದದೆ ನಿರಂತರವಾಗಿ ಅಕ್ಷರ ಜ್ಞಾನ ಪಡೆಯುತ್ತ ಸಾಗಿದರೆ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ.

ವಚನ ಚಳವಳಿಗೆ ಆಧಾರ ಸ್ತಂಭವಾಗಿದ್ದ ಅಂಬಿಗರ ಚೌಂಡಯ್ಯ: ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ

Feb 13 2024, 12:47 AM IST
ಅಂಬಿಗರ ಚೌಂಡಯ್ಯನವರು ಬಸವಣ್ಣನವರ ವಚನ ಚಳವಳಿಗೆ ಮುಖ್ಯ ಆಧಾರ ಸ್ತಂಭವಾಗಿದ್ದರು.

ಹತ್ತು ವರ್ಷದ ಬಳಿಕ ಆಧಾರ್ ಅಪ್‌ಡೆಟ್ ಮಾಡಿಸಿ

Feb 06 2024, 01:36 AM IST
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ೧೦ ವರ್ಷಕ್ಕೊಮ್ಮೆ ಆಧಾರ್ ತಿದ್ದುಪಡಿ ಮಾಡಿಕೊಳ್ಳಲು ತಿಳಿಸಿದ್ದು, ಹಲವರಲ್ಲಿ ಗೊಂದಲ ಉಂಟಾಗಿದೆ.

ಫ್ರೂಟ್ಸ್ ಮಾದರಿಯಲ್ಲಿ ಆಧಾರ ಕಾರ್ಡ, ಪಹಣಿ ಲಿಂಕ್‌ಗೆ ಸೂಚನೆ

Feb 01 2024, 02:04 AM IST
ಹಣ ದುರ್ಬಳಕೆ ಹಾಗೂ ಅಕ್ರಮ ಪ್ರಕರಣಗಳನ್ನು ನಿಯಂತ್ರಿಸಲು ಫ್ರೂಟ್ಸ್ ಮಾದರಿಯಲ್ಲೇ ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವ ಕೆಲಸ ಆರಂಭವಾಗಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರೈತರಿಗೆ ಗೊಬ್ಬರ ಆಧಾರ ಸಾಲ ವಿತರಿಸಲಾಗುವುದು: ಟಿ.ಎಸ್. ಪ್ರಕಾಶ್ ವರ್ಮ

Jan 30 2024, 02:03 AM IST
ನಮ್ಮ ಸಹಕಾರ ಸಂಘದಿಂದ ತಾಲೂಕಿನ ರೈತರಿಗೆ ಗೊಬ್ಬರ ಆಧಾರ ಸಾಲವನ್ನು ವಿತರಿಸಲು ಕ್ರಮ ವಹಿಸಿಲಾಗುವುದು ಎಂದು ಪಟ್ಟಣದ ಶ್ರೀ ರೇವಣ ಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಟಿ.ಎಸ್.ಪ್ರಕಾಶ್ ವರ್ಮ ಹೇಳಿದ್ದಾರೆ.

ಆಧಾರ್ ಕಾರ್ಡ್‌ ನೋಂದಣಿ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಶಿಲ್ಪಾನಾಗ್‌

Jan 06 2024, 02:00 AM IST
ಜನಸಾಮಾನ್ಯರಿಗೆ ಅತ್ಯಾವಶ್ಯಕ ಗುರುತಿನ ದಾಖಲೆ ಆಧಾರ್ ಕಾರ್ಡ್‌ ನೋಂದಣಿ, ನವೀಕರಣ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗದಲ್ಲಿ ಜಿಲ್ಲಾಮಟ್ಟದ ಆಧಾರ್‌ ನೋಂದಣಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಸದೃಢ ಭಾರತ ನಿರ್ಮಾಣಕ್ಕೆ ಮತದಾನವೇ ಆಧಾರ

Jan 02 2024, 02:15 AM IST
ಮತದಾನ ಪದ್ಧತಿ ಪ್ರಜಾಪ್ರಭತ್ವ ದೇಶದ ಹೃದಯದಂತೆ. ಜನನಾಯಕರನ್ನು, ಸರ್ಕಾರವನ್ನು ಆಯ್ಕೆ ಮಾಡಿ, ಅವರಿಂದ ಸೇವ ಪಡೆಯುವ ಪರಿಣಾಮಕಾರಿ ಅಸ್ತ್ರ ಮತದಾನ. ಈ ಕಾರಣಕ್ಕೆ ಮತದಾನ ಮಹತ್ವ ಪಡೆದಿದ್ದು, ಮೂಲಹಕ್ಕುಗಳ ಪಾಲನೆ ಜೊತೆಗೆ ಆರೋಗ್ಯ ದೃಷ್ಟಿಯಿಂದಲೂ ಸಂಪೂರ್ಣ ಮತದಾನ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್‌ ಶಿವಮೊಗ್ಗದಲ್ಲಿ ಹೇಳಿದ್ದಾರೆ.

14 ವರ್ಷ ಬಳಿಕ ಆದಿವಾಸಿಗಳ ಮನೆ ಬಾಗಿಲಿಗೆ ಆಧಾರ್ ಕಾರ್ಡ್

Jan 02 2024, 02:15 AM IST
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆರಂಭಗೊಂಡ 14 ವರ್ಷಗಳ ನಂತರ ಹಿಂದುಳಿದ ಚಾಮರಾಜನಗರ ಜಿಲ್ಲೆಯ ದೂರದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.

ಚಿತ್ರದುರ್ಗ: ಗ್ಯಾಸ್ ಬಳಕೆಯ ಆಧಾರ್ ಬಯೋಮೆಟ್ರಿಕ್‌ಗೆ ನೂಕು ನುಗ್ಗಲು

Dec 27 2023, 01:31 AM IST
ಕೂಲಿ ಬಿಟ್ಟು ಗ್ಯಾಸ್ ವಿತರಕರ ಅಂಗಡಿ ಮುಂದೆ ಸರತಿಯಲ್ಲಿ ನಿಂತ ಮಹಿಳೆಯರು, ಮುಂಜಾನೆ ಐದಕ್ಕೆ ಜಮಾವಣೆ. ತಪ್ಪು ಮಾಹಿತಿ ಕಾರಣಕ್ಕೆ ಮಹಿಳೆಯರಿಗೆ ದಿನವಿಡೀ ಶಿಕ್ಷೆ. ಚಿತ್ರದುರ್ಗದ ಮಾರುತಿ ಗ್ಯಾಸ್ ಡಿಸ್ಟ್ರಿಬ್ಯೂಟರ್ ಅಂಗಡಿ ಮುಂಭಾಗ ಸರತಿಯಲ್ಲಿ ನಿಂತ ಮಹಿಳೆಯರು.

ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್ ನೀಡಲು ಗಡುವು ಇಲ್ಲ

Dec 22 2023, 01:30 AM IST
ಡಿ.31ರೊಳಗೆ ಆಧಾರ್‌ ದೃಢೀಕರಣ ಮಾಡದೆ ಇದ್ದರೆ ಅಡುಗೆ ಅನಿಲ ಸಬ್ಸಿಡಿ ಬರುವುದಿಲ್ಲ ಹಾಗೂ ಗ್ಯಾಸ್‌ ಸಂಪರ್ಕ ರದ್ದಾಗಲಿದೆ ಎಂಬಿತ್ಯಾದಿ ಸುಳ್ಳು ಸುದ್ದಿ ಜಾಲತಾಣಗಳಲ್ಲಿ ಹರಡಿದ್ದೇ ತಡ ಜನರು ಗ್ಯಾಸ್‌ ಏಜೆನ್ಸಿಗಳಿಗೆ ಧಾವಿಸಲು ಆರಂಭಿಸಿದ್ದಾರೆ. ಏಜೆನ್ಸಿಯ ಸಿಬ್ಬಂದಿ ತಿಳಿಹೇಳಿದರೂ ಜನರು ಹರಿಹಾಯ್ದ ಪ್ರಕರಣಗಳೂ ಅಲ್ಲಲ್ಲಿ ನಡೆದಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved