• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುಶ್ರೂಶಕರು ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ

May 15 2024, 01:30 AM IST
ಶುಷ್ರೂಶಕರು ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶುಷ್ರೂಶಕರ ಪಾತ್ರ ಮಹತ್ವದ್ದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.

ಲವಲವಿಕೆಯೇ ಆಧಾರ, ಮನರಂಜನೆಯೇ ಪ್ರಧಾನ

May 10 2024, 11:45 PM IST
ರಿಷಿ ಮತ್ತು ಪ್ರಣೀತಾ ಸುಭಾಷ್ ನಟನೆಯ ರಾಮನ ಅವತಾರ ಚಿತ್ರದ ವಿಮರ್ಶೆ.

ಶಕ್ತಿ ಯೋಜನೆ ಮೊಬೈಲ್‌ನ ಆಧಾರ ಕಾರ್ಡ್‌ ಅಮಾನ್ಯವೆಂದು ವಾಗ್ವಾದ

May 04 2024, 12:34 AM IST
ಒರಿಜಿನಲ್ ಆಧಾರ ಕಾರ್ಡ್‌ ತೋರಿಸಿದರೆ ಮಾತ್ರ ಶಕ್ತಿ ಯೋಜನೆ ಟಿಕೆಟ್ ನೀಡುತ್ತೇನೆ, ಇಲ್ಲವಾದರೆ ಇಳಿದುಕೊಳ್ಳಿ ಎಂದು ನಿರ್ವಾಹಕ ಲಿಂಗರಾಜ್ ಮಹಿಳಾ ಪ್ರಯಾಣಿಕರಿಗೆ ಹೇಳಿದ್ದಾರೆ. ಇದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಹಕಾರ ಸಂಘ ಆರ್ಥಿಕತೆಗೆ ನೆರವು ನೀಡುವ ಆಧಾರ ಸ್ತಂಭ: ಡಾ.ಎಂ.ಎನ್.ಆರ್‌

Apr 01 2024, 12:48 AM IST
ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಸಾಧನೆಯನ್ನು ಹೊಗಳಿದ ರಾಜೇಂದ್ರ ಕುಮಾರ್‌, ಸಹಕಾರ ಚಳವಳಿಗೆ ಸದಾ ತನ್ನ ಬೆಂಬಲವಿದ್ದು, ಪ್ರಿಯದರ್ಶಿನಿ ಸೊಸೈಟಿಗೆ ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ೫ ಲಕ್ಷ ರು. ನೀಡುವುದಾಗಿ ಘೋಷಿಸಿದರು.

ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ

Mar 23 2024, 01:11 AM IST
ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,

ದೇಶದ ಅಭಿವೃದ್ಧಿಗೆ ಯುವ ಜನತೆಯೇ ಆಧಾರ ಸ್ತಂಭ: ಡಾ.ಗೋಪಾಲಕೃಷ್ಣ

Mar 14 2024, 02:01 AM IST
ಚಿಕ್ಕಮಗಳೂರಿನ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಅವರು ಉದ್ಘಾಟಿಸಿದರು.

ಆಧಾರ್ ಕಾರ್ಡ್ ಉಚಿತ ಪರಿಷ್ಕರಣೆ ಅವಧಿ ಜೂ.14ರವರೆಗೆ ವಿಸ್ತರಣೆ

Mar 13 2024, 02:09 AM IST
ಆಧಾರ್‌ ಕಾರ್ಡ್‌ ಉಚಿತ ಪರಿಷ್ಕರಣೆ ಅವಧಿಯನ್ನು ಮತ್ತೆ ಆರಂಭಿಸಿರುವ ಯುಐಡಿಎಐ ಜೂ.14ರವರೆಗೆ ವಿಸ್ತರಣೆ ಮಾಡಿದೆ.

ಹಾನಗಲ್ಲ ತಾಲೂಕಿನಲ್ಲಿ ಕುಡಿಯುವ ನೀರಿಗೆ ಖಾಸಗಿ ಕೊಳವೆಬಾವಿಗಳೇ ಆಧಾರ

Mar 12 2024, 02:11 AM IST
ಈಗಾಗಲೇ ೬ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಒದಗಿಸಲಾಗುತ್ತಿದ್ದು, ಶೀಘ್ರ ತಾಲೂಕಿನ ೫೩ ಹಳ್ಳಿಗಳು ಕುಡಿಯುವ ನೀರಿನ ಸಮಸ್ಯೆಗೊಳಗಾಗುವ ಆತಂಕ ಜಿಪಂ ಹಾಗೂ ತಾಪಂ ಆಡಳಿತಕ್ಕೆ ಎದುರಾಗಿದೆ.

ಸಾಧನೆ ಕನಸು ಹೊತ್ತವರಿಗೆ ಅಕ್ಷರ ಜ್ಞಾನ ಆಧಾರ: ವಿಶ್ವನಾಥ್‌

Mar 10 2024, 01:30 AM IST
ಎಷ್ಟೇ ಕಷ್ಟ, ಬಡತನ ಇದ್ದರೂ ಅವುಗಳಿಗೆ ಎದೆಗುಂದದೆ ನಿರಂತರವಾಗಿ ಅಕ್ಷರ ಜ್ಞಾನ ಪಡೆಯುತ್ತ ಸಾಗಿದರೆ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ.

ವಚನ ಚಳವಳಿಗೆ ಆಧಾರ ಸ್ತಂಭವಾಗಿದ್ದ ಅಂಬಿಗರ ಚೌಂಡಯ್ಯ: ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ

Feb 13 2024, 12:47 AM IST
ಅಂಬಿಗರ ಚೌಂಡಯ್ಯನವರು ಬಸವಣ್ಣನವರ ವಚನ ಚಳವಳಿಗೆ ಮುಖ್ಯ ಆಧಾರ ಸ್ತಂಭವಾಗಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved