• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ಭೇಟಿಗೆ ಆಧಾರ್‌ ಕಡ್ಡಾಯ: ಕಂಗನಾ

Jul 12 2024, 01:35 AM IST
ಹಿಮಾಚಲಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಾಣಾವತ್‌, ಯಾರಾದರೂ ತಮ್ಮನ್ನು ಭೇಟಿ ಆಗಬೇಕಿದ್ದರೆ ಆಧಾರ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ ಎಂದಿದ್ದಾರೆ.

ಆಧಾರ್‌ ಲಾಕ್, ಪದವಿ ಪ್ರವೇಶಕ್ಕೂ ಅಡ್ಡಿ!

Jul 11 2024, 01:32 AM IST
ಈತನ ಆಧಾರ್‌ ಕಾರ್ಡ್ ಲಾಕ್ ಆಗಿದೆ. ಅಪ್ಡೇಟ್ ಸಹ ಆಗುತ್ತಿಲ್ಲ. ರದ್ದು ಮಾಡಿ, ಹೊಸದನ್ನು ಮಾಡಿಸಲು ಆಗುತ್ತಿಲ್ಲ. ಪರಿಣಾಮ ಈತ ಕಳೆದೊಂದು ವರ್ಷದಿಂದ ಪದವಿ ಓದುವ ಆಸೆಗೂ ಅಡ್ಡಿಯಾಗಿದೆ.

ನಕಲಿ ಬಳಕೆದಾರರ ಪತ್ತೆಗೆ ಎಲ್‌ಪಿಜಿಗೂ ಆಧಾರ್‌ ಜೋಡಣೆ

Jul 11 2024, 01:30 AM IST
ನಕಲಿ ಬಳಕೆದಾರರನ್ನು ಪತ್ತೆ ಹಚ್ಚಲು ಸರ್ಕಾರಿ ಸ್ವಾಮ್ಯದಲ್ಲಿರುವ ತೈಲ ಕಂಪನಿಗಳು ಎಲ್‌ಪಿಜಿಗೂ ಗ್ರಾಹಕರ ಆಧಾರ್‌ ಜೋಡಣೆಗೆ ಸರ್ಕಾರ ಮುಂದಾಗಿದೆ.

ಆಧಾರ್‌ ಸೀಡಿಂಗ್ ಗೊಂದಲ: ರೈತರ ಪರದಾಟ

Jul 06 2024, 12:53 AM IST
ಜಮಖಂಡಿ : ಆಧಾರ್‌ ಸೀಡಿಂಗ್‌ ಗೊಂದಲದ ಗೂಡಾಗಿದ್ದು, ರೈತರು ಬೆಳೆಹಾನಿ ಪರಿಹಾರ ಹಣ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ ನಿಧಿಯ ಹಣ ಪಡೆಯಲು ಹರಸಾಹಸ ಪಡಬೇಕಿದೆ.

ಜಿಲ್ಲೆಯಲ್ಲಿ ಆರ್‌ಟಿಸಿಗೆ ಆಧಾರ್‌: 3.03 ಲಕ್ಷ ಮಾತ್ರ ಜೋಡಣೆ

Jun 23 2024, 02:11 AM IST
ಚಿಕ್ಕಮಗಳೂರು, ಬ್ಯಾಂಕ್‌ ಖಾತೆ ಜತೆಗೆ ಆಧಾರ ಕಾರ್ಡ್‌ ಜೋಡಣೆ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯಾಗಿರುವ ಸರ್ಕಾರ, ಈಗ ಪಹಣಿ (ಆರ್‌ಟಿಸಿ) ಯೊಂದಿಗೆ ಆಧಾರ್‌ ಜೋಡಣೆ ಕಾರ್ಯಕ್ಕೆ ಕೈ ಹಾಕಿದೆ. ಈ ಕೆಲಸ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ.

ಪಹಣಿಗೆ ಆಧಾರ್‌ ಸಂಖ್ಯೆ ಜೊಡಣೆ ಕಡ್ಡಾಯ

May 16 2024, 12:56 AM IST
ರೈತ ಬಾಂದವರು ಸರ್ಕಾರದ ನಿರ್ದೇಶನದಂತೆ ರೈತರು ತಮ್ಮ ಜಮೀನಿನ ಪಹಣಿ ಪತ್ರಿಕೆ (ಆರ್.ಟಿ.ಸಿ)ಗಳಿಗೆ ಆಧಾರ ಸಂಖ್ಯೆ ಜೊಡಣೆ ಮಾಡುವದು ಕಡ್ಡಾಯವಾಗಿದೆ ಎಂದು ಚಿತ್ತಾಪುರ ತಹಸೀಲ್ದಾರ ತಿಳಿಸಿದ್ದಾರೆ.

ಉದ್ಯೋಗ ಖಾತ್ರಿ ವೇತನಕ್ಕೆ ಆಧಾರ್‌ ಕಡ್ಡಾಯ ಎಂದು ಕಾಂಗ್ರೆಸ್‌ ಕಿಡಿ

Jan 02 2024, 02:15 AM IST
ಬಡವರ ಶೋಷಿಸಲು ಮೋದಿಯಿಂದ ತಂತ್ರಜ್ಞಾನದ ಅಸ್ತ್ರ ಬಳಕೆಯಾಗುತ್ತಿದೆ. ಈ ಮೂಲಕ ಉದ್ಯೋಗ ಖಾತರಿ ಯೋಜನೆಗೆ ನೊಂದಣಿ ಮಾಡಿಕೊಂಡ 25 ಕೋಟಿ ಬಡವರ ಪೈಕಿ 11 ಕೋಟಿ ಜನರನ್ನು ಕೆಲಸಕ್ಕೆ ಅನರ್ಹಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಆಧಾರ್‌ ಸೇವೆಗೆ ಹೆಚ್ಚಿಗೆಹಣ ಪಡೆದರೆ ₹50,000ದಂಡ, ಸಸ್ಪೆಂಡ್‌: ಆರ್‌ಸಿ

Dec 14 2023, 01:30 AM IST
ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ ನಿಲ್ಲಿಸುವಂತೆ ವಿಶ್ವಸಂಸ್ಥೆಯಲ್ಲಿ ಮಂಡಿಸಿದ್ದ ಗೊತ್ತುವಳಿಗೆ ಭಾರತ ಬೆಂಬಲ ವ್ಯಕ್ತಪಡಿಸಿದೆ
  • < previous
  • 1
  • 2
  • 3
  • 4
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved