• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಮೈತ್ರಿಯಿಂದ ಆನೆ ಬಲ

Apr 05 2024, 01:07 AM IST
ಕಳೆದ 20 ವರ್ಷಗಳ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕೇಂದ್ರ ಸರ್ಕಾರದ ಪ್ರತಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಶ್ರಮಿಸಿದ್ದೆನೆ

ಕೃತಕ ಆನೆ ಮೇಲೆ ಬಂದು ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Mar 31 2024, 02:05 AM IST
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಜನರೊಂದಿಗೆ ಹೆಜ್ಜೆ ಹಾಕುತ್ತಾ ಅಥವಾ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಕೃತಕ ಆನೆ ಮೇಲೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ.

ವಿದ್ಯುತ್ ಸ್ಪರ್ಶಿಸಿ ಆನೆ ಸಾವು: ಆರೋಪಿ ಬಂಧನ

Mar 25 2024, 12:46 AM IST
ಆನೆ ಸಾವಿಗೆ ಕಾರಣನಾದ ಆರೋಪಿ, ತೋಟದ ಮಾಲೀಕ ಪರಮೇಶ್ವರ ರಾಮಾ ಕುಣಬಿ ಈತನನ್ನು ಬಂಧಿಸಲಾಗಿದೆ.

ತೋಟದಲ್ಲಿ ಆನೆ ಹಾವಳಿ: ಅಪಾರ ಬೆಳೆಹಾನಿ

Mar 16 2024, 01:49 AM IST
15 ದಿನಗಳ ಹಿಂದೆ ಒಂದು ಹಿಂಡು ಆನೆ ತೋಟಗಳಿಗೆ ದಾಳಿ ಮಾಡಿದ್ದು, ನಂತರ ಒಂದು ವಾರದಿಂದ ಪದೇ ಪದೇ ತೋಟಗಳಿಗೆ ಆನೆಗಳ ಹಿಂಡು ನುಗ್ಗಿ ದಾಳಿ ಮಾಡುತ್ತಿದೆ.

ಆನೆ ಮೇಲೆ ಅಂಬಾರಿಯ ಅದ್ಧೂರಿ ಮೆರವಣಿಗೆ

Mar 12 2024, 02:01 AM IST
ಗಂಗಾವತಿ ತಾಲೂಕಿನ ಐತಿಹಾಸಿಕ ಇತಿಹಾಸ ಪ್ರಸಿದ್ಧ ಆನೆಗೊಂದಿ ಉತ್ಸವದ ಅಂಗವಾಗಿ ಆನೆ ಮೇಲೆ ಅಂಬಾರಿ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.

ಕಾಜಿ಼ರಂಗದಲ್ಲಿ ಪ್ರಧಾನಿ ಮೋದಿ ಆನೆ ಸವಾರಿ!

Mar 10 2024, 01:32 AM IST
ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿಯಿಂದ ವನ್ಯಮೃಗಗಳ ವೀಕ್ಷಣೆಯಾಗಿದ್ದು, ಹುಲಿ, ಆನೆ, ಘೇಂಡಾಮೃಗ, ಜಿಂಕೆ, ಕಾಡೆಮ್ಮೆ ನೋಡಿ ಖುಷ್‌ ಆಗಿದ್ದಾರೆ. ಈ ವೇಳೆ ಮಾವುತರು, ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ಕೂಡ ನಡೆಸಿದರು.

ಧರ್ಮಸ್ಥಳ ಕ್ಷೇತ್ರದ ಆನೆ ಲತಾ ನಿಧನ

Mar 09 2024, 01:36 AM IST
ಲತಾ ಹೆಸರಿನ ೬೦ರ ಹರೆಯದ ಹೆಣ್ಣಾನೆ ಕ್ಷೇತ್ರದಲ್ಲೇ ಹುಟ್ಟಿ ಬೆಳೆದಿತ್ತು. ಕ್ಷೇತ್ರದಲ್ಲಿ ಪ್ರತಿವರ್ಷ ಆಚರಿಸಲಾಗುವ ನಡಾವಳಿ, ಜಾತ್ರೆ, ಪಟ್ಟಾಭಿಷೇಕ ಮಹೋತ್ಸವ, ದೀಪೋತ್ಸವದ ಮೆರವಣಿಗೆಗಳಲ್ಲಿ, ಸ್ವಾಮೀಜಿಯವರು, ಕೇಂದ್ರ, ರಾಜ್ಯದ ಮಂತ್ರಿಗಳು ಆಗಮಿಸಿದ ಸಂದರ್ಭಗಳಲ್ಲಿ ನಡೆಸಲಾಗುವ ಮೆರವಣಿಗೆಗಳಲ್ಲಿ ಲತಾ ಭಾಗಿಯಾಗುತ್ತಿದ್ದಳು.

ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ

Mar 04 2024, 01:19 AM IST
ಮಡಿಕೇರಿ ಸಮೀಪದ ನಿಶಾನಿ ಬೆಟ್ಟದಲ್ಲಿ ದುರಂತ ನಡೆದಿದೆ. ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ ಪತ್ತೆಯಾಗಿದೆ. ಅವರು ಕಾಡಾನೆ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಗೌರಿಶಂಕರ್ ಆಗಮನ ಆನೆ ಬಲ ಬಂದಂತಾಗಿದೆ: ಮುಋಳೀಧರ ಹಾಲಪ್ಪ

Feb 21 2024, 02:08 AM IST
ಮಾಜಿ ಶಾಸಕ ಡಿ.ಸಿ. ಗೌರಿಶಂಕರ್‌ ಅವರು ನಮ್ಮ ಪಕ್ಷಕ್ಕೆ ಬಂದಿರುವುದು ನಮಗೆ ಆನೆ ಬಲ ಬಂದಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.

ಆನೆ ದಾಳಿ: ಕೇರಳ ಕೊಟ್ಟಿದ್ದು ₹10 ಲಕ್ಷ, ರಾಜ್ಯದಿಂದ ₹15 ಲಕ್ಷ!

Feb 21 2024, 02:06 AM IST

ರಾಜ್ಯದಲ್ಲಿ ಸೆರೆ ಹಿಡಿದ ಕಾಡಾನೆ ಕೇರಳದ ವಯನಾಡಿನಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಕಾರಣಕ್ಕಾಗಿ ರಾಜ್ಯ ಸರ್ಕಾರ 15 ಲಕ್ಷ ರು. ಪರಿಹಾರ ನೀಡುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved