• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ರಾಹುಲ್‌ ಸಾಂತ್ವನ

Feb 19 2024, 01:31 AM IST
ರಾಹುಲ್‌ ಗಾಂಧಿ ಆನೆ ದಾಳಿಗೆ ತುತ್ತಾದ ಮೃತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರ ಪರಿಹಾರ ವಿತರಣೆ ಮಾಡುವಂತೆ ಸೂಚಿಸಿದರು.

20 ವರ್ಷದಿಂದ ಕಣ್ಮರೆ ಆಗಿದ್ದ ನಕ್ಸಲ್‌; ಆನೆ ದಾಳಿಯಿಂದ ಪತ್ತೆ!

Feb 18 2024, 01:34 AM IST
20 ವರ್ಷಗಳಿಂದ ಪೊಲೀಸರು ಮತ್ತು ಅರಣ್ಯ ಇಲಾಖೆಯಿಂದ ತಲೆಮರೆಸಿಕೊಂಡು ಕೇರಳದ ಅರಣ್ಯದಲ್ಲೇ ನೆಲೆಯೂರಿದ್ದ ಕರ್ನಾಟಕ ಮೂಲದ ‘ಮೋಸ್ಟ್‌ ವಾಂಟೆಡ್‌’ ನಕ್ಸಲನೊಬ್ಬ ಕಾಡಾನೆ ದಾಳಿಯಿಂದಾಗಿ ಪತ್ತೆಯಾದ ಅಚ್ಚರಿಯ ಘಟನೆ ಕೇರಳದ ಕಣ್ಣೂರು ಬಳಿ ನಡೆದಿದೆ.

ಆನೆ ದಾಳಿಗೆ 3 ಬಲಿ: ಯಾತ್ರೆ ಬಿಟ್ಟು ವಯನಾಡಿಗೆ ರಾಹುಲ್‌ ದೌಡು

Feb 18 2024, 01:32 AM IST
17 ದಿನದಲ್ಲಿ ಕಾಡಾನೆ ದಾಳಿಗೆ ವಯನಾಡಲ್ಲಿ 3 ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕ್ಷೇತ್ರದ ಸಂಸದರಾಗಿರುವ ರಾಹುಲ್‌ ಗಾಂಧಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸುತ್ತಿದ್ದಾರೆ.

ಕಟೀಲಿನ ಆನೆ ಮಹಾಲಕ್ಷ್ಮೀ ನೋಡಲು ಸ್ವಿಜರ್ಲ್ಯಾಂಡ್‌ನಿಂದ ಬಂದ ಪ್ರವಾಸಿಗರು

Feb 11 2024, 01:49 AM IST
ಸೈಕಲ್‌ನಲ್ಲಿ ಇಪ್ಪತೆರಡು ರಾಷ್ಟ್ರಗಳನ್ನು ಸುತ್ತಿ ಭಾರತಕ್ಕೆ ಆಗಮಿಸಿದ ಈ ಪ್ರವಾಸಿಗರು, ಶನಿವಾರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದಾರೆ.

ಶಿರಹಟ್ಟಿ ಫಕೀರ ಸಿದ್ಧರಾಮ ಶ್ರೀಗಳಿಗೆ ಆನೆ ಅಂಬಾರಿ ಸಹಿತ ತುಲಾಭಾರ

Feb 02 2024, 01:01 AM IST
ಶಿರಹಟ್ಟಿ ಸಂಸ್ಥಾನದ ಚಂಪಕ ಎಂಬ ಹೆಸರಿನ ಆನೆ ಅಂಬಾರಿ ಹೊತ್ತಿತ್ತು. ಈ ಆನೆಗೆ ಭರ್ತಿ 60 ವರ್ಷ. ಹೀಗಾಗಿ ಆನೆಯ ಷಷ್ಠ್ಯಬ್ದಿ ಮಹೋತ್ಸವವನ್ನೂ ಇದೇ ವೇಳೆ ನೆರವೇರಿಸಿದ್ದು ವಿಶೇಷ. ದಿಂಗಾಲೇಶ್ವರ ಶ್ರೀಗಳು ಪ್ರವಚನ ಮಾಡಿದ್ದ ಜೀವನ ದರ್ಶನದ ಎರಡು ಗ್ರಂಥಗಳ ಬಿಡುಗಡೆಯೂ ನಡೆಯಿತು

ಸಕ್ರೆಬೈಲ್ ಆನೆ ಬಿಡಾರಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ

Jan 31 2024, 02:20 AM IST
ಬಿಡುವಿಲ್ಲದ ಕೆಲಸದ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಂಗಳವಾರ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್ ಆನೆ ಬಿಡಾರಕ್ಕೆ ತೆರಳಿ ಅಲ್ಲಿನ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಆನೆಗಳಿಗೆ ಬೆಲ್ಲ, ಬಾಳೆಹಣ್ಣು ತಿನ್ನಿಸಿ, ತುಂಗಾ ನದಿಯಲ್ಲಿ ದೋಣಿವಿಹಾರ ನಡೆಸಿದರು. ಬಿಡಾರದಲ್ಲಿ ಕಾರ್ಯನಿರ್ವಹಿಸುವ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದರು.

ಫಕೀರ ಶ್ರೀಗಳ ಆನೆ ಅಂಬಾರಿ ಸಹಿತ ತುಲಾಭಾರಕ್ಕೆ ಸಿದ್ಧತೆ

Jan 30 2024, 02:03 AM IST
5555 ನಾಣ್ಯಗಳಿಂದ : ಶಿರಹಟ್ಟಿ ಫಕೀರ ಸಿದ್ಧರಾಮ ಸ್ವಾಮೀಜಿ ತುಲಾಭಾರ ನಡೆಸಲಾಗುತ್ತಿದೆ. ಎಲ್ಲವೂ ರು.10 ನಾಣ್ಯಗಳಾಗಿವೆ. ರು. 73.40 ಲಕ್ಷ ಆಗಿದೆ ಎಂದು ಫಕೀರ ದಿಂಗಾಲೇಶ್ವರ ಶ್ರೀಗಳು ತಿಳಿಸಿದರು.

(ರಾಜ್ಯಕ್ಕೂ ಮುಖ್ಯ, ಕೊಡಗು) ಹೊಸೂರು: ಆನೆ ದಾಳಿಗೆ ಮಹಿಳೆ ಬಲಿ

Jan 25 2024, 02:08 AM IST
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹೊಸೂರಿನ ಬೇಬಿ (55) ಮೃತಪಟ್ಟ ಮಹಿಳೆ. ಸಂಜೆ 6 ಗಂಟೆಗೆ ಕೆಲಸ ಮುಗಿಸಿ, ಅಂಗಡಿಗೆ ದಿನಸಿ ಸಾಮಗ್ರಿಗಳನ್ನು ತೆಗೆದು ಮನೆಗೆ ತೆರಳುತಿರುವ ವೇಳೆ ಆನೆ ದಿಢೀರನೆ ಬಂದು ಮಹಿಳೆಯ ಮೇಲೆ ದಾಳಿ ಮಾಡಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಂಡಿಪುರ ವಿಭಾಗದಲ್ಲಿ ಆನೆ ಕಾರ್ಯಪಡೆ ರಚನೆ

Jan 24 2024, 02:01 AM IST
ರಾಜ್ಯದಲ್ಲಿ ಪ್ರತಿವರ್ಷ 50 ರಿಂದ 60 ಮಂದಿ ಕಾಡು ಪ್ರಾಣಿಗಳ ದಾಳಿಗೆ ಬಲಿಯಾಗುತ್ತಿದ್ದಾರೆ, ಆನೆ, ಹುಲಿ ಮುಂತಾದ ವನ್ಯಪ್ರಾಣಿಗಳು ಕಾಡಿನಿಂದ ಹೊರಗೆ ಬರದಂತೆ ಶಾಶ್ವತ ಪರಿಹಾರ ಕ್ರಮವಹಿಸಲಾಗುವುದು.660 ಕೀ.ಮೀ ಪ್ರದೇಶ ವ್ಯಾಪ್ತಿಯಲ್ಲಿ ಬ್ಯಾರಿಕೇಟ್ ಅಳವಡಿಸಬೇಕಾಗಿದ್ದು, ಈಗಾಗಲೇ 312 ಕೀ.ಮೀ ವ್ಯಾಪ್ತಿಯಲ್ಲಿ ಅಳವಡಿಕೆ ಕಾರ್ಯ ಮುಗಿದಿದೆ, 120 ಕೀ.ಮೀ ಕಾಮಗಾರಿಗೆ ಹೊಸದಾಗಿ ಮಂಜೂರಾತಿ ನೀಡಲಾಗಿದೆ,

ಕುಕ್ಕೆ: ನಿವೃತ್ತ ಮಾವುತಗೆ ದೇವಳದ ಆನೆ ಹಾರಾರ್ಪಣೆ

Jan 02 2024, 02:15 AM IST
ದೇವಸ್ಥಾನದಲ್ಲಿ ಶ್ರೀ ದೇವಳದ ಆನೆ ಯಶಸ್ವಿಗೆ ತರಬೇತಿದಾರನಾಗಿ ಮತ್ತು ಮಾವುತನಾಗಿ ಸುಮಾರು ೧೫ ವರ್ಷ ಅವರು ಕರ್ತವ್ಯ ನಿರ್ವಹಿಸಿದ್ದಾರೆ. ದೇವಳದ ಆಡಳಿತ ಮಂಡಳಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಸನ್ಮಾನಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved