• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಂಡ ಆನೆ ಹಿಡುವ ಕಾರ್ಯಾಚರಣೆ ಸುಖಾಂತ್ಯ

Aug 04 2025, 11:45 PM IST
ನರಸಿಂಹರಾಜಪುರ, ಕಳೆದ 2 ವರ್ಷಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಪುಂಡ ಒಂಟಿ ಸಲಗವನ್ನು ಕೊನೆಗೂ ಅರಣ್ಯ ಇಲಾಖೆಯವರು ಕಾರ್ಯಾಚರಣೆ ಮೂಲಕ ಸೋಮವಾರ ಸಂಜೆ ಸೆರೆ ಹಿಡಿದಿರುವುದು ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

ದುಬಾರೆ ಆನೆ ಶಿಬಿರದಿಂದ ಜಂಬೂ ಸವಾರಿಗೆ ನಾಲ್ಕು ಆನೆ ರವಾನೆ

Aug 04 2025, 12:30 AM IST
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಸಂಬಂಧ ದುಬಾರೆ ಆನೆ ಶಿಬಿರದಿಂದ ಭಾನುವಾರ ನಾಲ್ಕು ಆನೆಗಳನ್ನು ಹುಣಸೂರು ಬಳಿಯ ವೀರನ ಹೊಸಹಳ್ಳಿ ಶಿಬಿರಕ್ಕೆ ಲಾರಿಗಳ ಮೂಲಕ ಸಾಗಿಸಲಾಯಿತು.

ಕೊಲ್ಹಾಪುರ ಜೈನಮಠದ ಆನೆ ಅಂಬಾನಿ ವನ್ಯಧಾಮಕ್ಕೆ ಹಸ್ತಾಂತರ: ವಿವಾದ

Aug 03 2025, 06:36 AM IST

ಕೊಲ್ಹಾಪುರದ ಜೈನಮಠದ ಆನೆಯನ್ನು ಅನಂತ್ ಅಂಬಾನಿ ನಿರ್ವಹಿಸುತ್ತಿರುವ ಗುಜರಾತ್‌ನ ವನತಾರಾ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಿರುವುದಕ್ಕೆ ಮಹಾರಾಷ್ಟ್ರದ ಜೈನ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಆನೆ ಕಾರಿಡಾರ್ ನಿರ್ಮಾಣ ಪ್ರಸ್ತಾವನೆ ಕೈಬಿಡುವಂತೆ ಒತ್ತಾಯಿಸಿ ಮನವಿ

Aug 01 2025, 11:45 PM IST
ತರೀಕೆರೆಭದ್ರ ಹುಲಿ ಸಂರಕ್ಷಿತ ಪ್ರದೇಶದಿಂದ ಲಿಂಗದಹಳ್ಳಿ ಹೋಬಳಿಯ ಹಲವಾರು ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆ ಸೇರಿದಂತೆ ವನ್ಯಜೀವಿಗಳ ಹಾವಳಿ ಮಿತಿ ಮೀರಲು ಮುಖ್ಯ ಕಾರಣ ವನ್ಯ ಪ್ರಾಣಿಗಳ ಸಂಖ್ಯೆ ಹೆಚ್ಚಳ ಮತ್ತು ಭದ್ರ ಅಭಯಾರಣ್ಯದ ವಿಸ್ತೀರ್ಣ ಪ್ರಾಣಿಗಳಿಗೆ ಸಾಕಾಗದೆ ನಾಡಿನತ್ತ ಮುಖ ಮಾಡುತ್ತಿವೆ. ಈ ನಡುವೆ ಭದ್ರ ಅಭಯಾರಣ್ಯದ 1 ಸಾವಿರ ಎಕರೆಯನ್ನು ಆನೆ ಕಾರಿಡಾರ್ ಗೆ ಬಳಸಿದರೆ ಮುಂದೆ ವನ್ಯ ಪ್ರಾಣಿಗಳಿಗೆ ಸ್ಥಳ ಅಭಾವ ಉಂಟಾಗಲಿದೆ ಹೀಗಾಗಿ ಆನೆ ಕಾರಿಡಾರ್‌ ನಿರ್ಮಿಸಲು ಬಿಡುವುದಿಲ್ಲ ಎಂದು ನಂದಿಬಟ್ಟಲು ಗ್ರಾಪಂ ಮಾಜಿ ಅಧ್ಯಕ್ಷ ಎನ್.ಪಿ.ಕೃಷ್ಣೇಗೌಡ ಹೇಳಿದರು.

ಆನೆ ದೊಡ್ಡಿ ನಿರ್ಮಾಣದಿಂದ ಸಮಸ್ಯೆಗೆ ಶಾಶ್ವತ ಪರಿಹಾರ: ಕೋಟಾ ಶ್ರೀನಿವಾಸ ಪೂಜಾರಿ

Aug 01 2025, 11:45 PM IST
ಬಾಳೆಹೊನ್ನೂರು, ಮಲೆನಾಡು ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಆನೆ ದಾಳಿಯಂತಹ ಗಂಭೀರ ಪ್ರಕರಣವನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಆನೆ ದೊಡ್ಡಿ ನಿರ್ಮಾಣ ಯೋಜನೆ ಕುರಿತು ಕೇಂದ್ರ ಅರಣ್ಯ ಸಚಿವರ ಬಳಿ ಪ್ರಸ್ತಾಪಿಸಿದ್ದು, ಈ ಯೋಜನೆ ಕಾರ್ಯಗತ ವಾದರೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವ ವಿಶ್ವಾಸವಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಸಾವು: ಆನೆದೊಡ್ಡಿ ನಿರ್ಮಾಣಕ್ಕೆ ಸಂಸದ ಕೋಟ ಮನವಿ

Jul 31 2025, 12:53 AM IST

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ಆನೆ ದಾಳಿಯಿಂದ ಸಾವು ನೋವುಗಳು ಸಂಭವಿಸುತ್ತಿದ್ದು, ಇದನ್ನು ಶಾಶ್ವತವಾಗಿ ತಡೆಯಲು ಈ ಜಿಲ್ಲೆಯಲ್ಲಿ ಆನೆದೊಡ್ಡಿಗಳನ್ನು ನಿರ್ಮಾಣ ಮಾಡಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ದಕ್ಷಿಣ ಕನ್ನಡ ಹಾಸನ ಗಡಿಯಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಇಲಾಖೆ ಪ್ರಸ್ತಾವನೆ

Jul 25 2025, 01:13 AM IST
ಮಂಗಳೂರು ವಿಭಾಗದಲ್ಲಿ ಇರುವಷ್ಟು ಆನೆಗಳ ಸಂಚಾರ, ಆನೆ ದಾಳಿಗಳ ಪ್ರಕರಣ ಉಳಿದ ಯಾವ ಭಾಗದಲ್ಲೂ ಕಂಡುಬಂದಿಲ್ಲ. ಹಾಗಾಗಿ ನಮ್ಮ ವಿಭಾಗ ವ್ಯಾಪ್ತಿಯ ಗುಂಡ್ಯದಲ್ಲಿ ನದಿಯೂ ಇರುವ ಕಾರಣ ಆನೆ ಶಿಬಿರ ಸ್ಥಾಪನೆಗೆ ಉಪಯುಕ್ತ ಜಾಗವಾಗಿದೆ ಎಂದು ಅರಣ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ಆನೆ ದಾಳಿಗೆ ನಾಲ್ಕು ಬಲಿಯಾದರೂ ಪ್ರತಿಕ್ರಿಯಿಸದ ಸರ್ಕಾರ

Jul 25 2025, 12:30 AM IST
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದಲ್ಲಿ ನಾಲ್ಕು ಜನರನ್ನು ಆನೆ ಬಲಿ ತೆಗೆದುಕೊಂಡರೂ ಸಹ ರಾಜ್ಯ ಸರ್ಕಾರ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕರು ಏನನ್ನೂ ಪ್ರತಿಕ್ರಿಯಿಸುತ್ತಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಆನೆ ದಾಳಿಗೆ ಮಹಿಳೆ ಸಾವು: ಸಾರ್ವಜನಿಕರಿಂದ ರಸ್ತೆ ತಡೆ, ಪ್ರತಿಭಟನೆ

Jul 25 2025, 12:30 AM IST
ಬಾಳೆಹೊನ್ನೂರು, ಬನ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟ್ಟಣದ ಅರಣ್ಯ ಇಲಾಖೆ ಮುಂಭಾಗ ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು, ಮುಖಂಡರು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿ ಮುಖ್ಯರಸ್ತೆ ತಡೆ ನಡೆಸುವ ಮೂಲಕ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದರು.

ಚಾರ್ಮಾಡಿ ಪರಿಸರದಲ್ಲಿ ಆನೆ ಕ್ಯಾಂಪ್‌ ರಚನೆ ಯೋಜನೆ: ಶಾಸಕ ಹರೀಶ್‌ ಪೂಂಜ

Jul 19 2025, 01:00 AM IST
ಚಾರ್ಮಾಡಿ ಗ್ರಾ.ಪಂ. ಸಭಾಭವನದಲ್ಲಿ ಮಂಗಳವಾರ ಜರುಗಿದ ಪಂಚಾಯಿತಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ ಚಾರ್ಮಾಡಿ ಅಥವಾ ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ 100 ಎಕರೆ ಜಾಗ ಗುರುತಿಸಿ ಆನೆ ಕ್ಯಾಂಪ್ ರಚಿಸುವ ಯೋಜನೆಗೆ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್‌ಎಸ್‌ಎಸ್‌ ಕಾರ್ಯಕರ್ತರು ವಶಕ್ಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved