• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬಾರಿ ಆನೆ ಅರ್ಜುನನಿಗೆ ಭಾವಪೂರ್ಣ ಶ್ರದ್ಧಾಂಜಲಿ

Dec 05 2024, 12:33 AM IST
ವಿಶ್ವ ವಿಖ್ಯಾತ ಮೈಸೂರು ದಸರಾ ನೇತೃತ್ವವನ್ನು ಕ್ಯಾಪ್ಟನ್ ಅರ್ಜುನ 20 ವರ್ಷಗಳ ಕಾಲ ದಸರಾದಲ್ಲಿ ಪಾಲ್ಗೊಂಡು, ಒಂಬತ್ತು ವರ್ಷಗಳ ಕಾಲ ಅಂಬಾರಿ ಹೊತ್ತಿದ್ದು, ಯಶಸ್ವಿಯಾಗಿ ನಿಭಾಯಿಸಿದಂತ ಕ್ಯಾಪ್ಟನ್ ಅರ್ಜುನನ್ನು ಆಗಲಿ ಒಂದು ವರ್ಷವಾಯಿತು,

ದಾಳಿ ನಡೆಸಿದ ಆನೆ ಸೆರೆಗೆ ಶೀಘ್ರ ಕಾರ್ಯಾಚರಣೆ: ರಾಜೇಗೌಡ

Dec 02 2024, 01:16 AM IST
ಬಾಳೆಹೊನ್ನೂರು, ಎನ್.ಆರ್.ಪುರ ತಾಲೂಕಿನ ಸೀತೂರಿನಲ್ಲಿ ಮನುಷ್ಯನ ಮೇಲೆ ದಾಳಿ ನಡೆಸಿ ಸಾಯಿಸಿದ ಆನೆ ಸೆರೆಗೆ ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಗುಂಡ್ಲುಪೇಟೆಯ ಬಂಡೀಪುರದಲ್ಲಿ ಅಂಥ್ರಾಕ್ಸ್‌ ರೋಗಕ್ಕೆ ಆನೆ ಬಲಿ?

Nov 29 2024, 01:02 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಅಂಥ್ರಾಕ್ಸ್‌ ರೋಗಕ್ಕೆ ಕಾಡಾನೆಯೊಂದು ಬಲಿಯಾಗಿದೆ. ಕುಂದಕೆರೆ ವಲಯದ ಚಿಗುರೆ ಕಡು ಬಳಿ ಸುಮಾರು ೩೦ ವರ್ಷದ ಹೆಣ್ಣಾನೆ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಅಂಥ್ರಾಕ್ಸ್‌ ರೋಗಕ್ಕೆ ಬಲಿಯಾಗಿದೆ ಎಂದು ಅರಣ್ಯ ಇಲಾಖೆ ಅನುಮಾನ ಪಟ್ಟಿದೆ.

ಹಟ್ಟಿಮಾರಮ್ಮ ವಿಗ್ರಹ ಪ್ರತಿಷ್ಠಾಪನೆ ಅಂಗವಾಗಿ ಆನೆ ಮೆರವಣಿಗೆ

Nov 24 2024, 01:48 AM IST
ಇದೇ ಮೊದಲ ಬಾರಿಗೆ ದೇವರ ಕಾರ್ಯಕ್ಕೆ ಆನೆ ಆಗಮಿಸಿದ್ದು, ಆನೆಯನ್ನು ನೋಡಲು ಜನರ ದಂಡೇ ನೆರೆದಿತ್ತು. ಜನರು ಆನೆ ಹಾಗೂ ದೇವರಿಗೆ ಆರತಿ ನೀಡಿ ಭಕ್ತಿ ಪ್ರದರ್ಶಿಸಿದರು. ನಂತರ ಆನೆ ಹಟ್ಟಿ ಮಾರಮ್ಮ ದೇವಾಲಯದ ಆವರಣದಲ್ಲಿ ವಿಶ್ರಾಂತಿ ಪಡೆಯಿತು. ಪೂಜೆ ಹಾಗೂ ಸತ್ತಿಗೆಯನ್ನು ಇಳಿಸಲಾಯಿತು.

ಆನೆಯ ರೂಪಕ ಒಂದು ಸೂಕ್ಷ್ಮ ಸಂವೇದನೆಯ ಪ್ರಯತ್ನ ಕೃಷ್ಣೇಗೌಡನ ಆನೆ

Nov 22 2024, 01:18 AM IST
ಆನೆಯ ರೂಪಕ ಒಂದು ಸೂಕ್ಷ್ಮ ಸಂವೇದನೆಯ ಪ್ರಯತ್ನ

ನ.23, 24 ರಂದು ವಿಗ್ರಹ ಪ್ರತಿಷ್ಠಾಪನೆ, ಆನೆ(ಗಜ) ಮೆರವಣಿಗೆ

Nov 22 2024, 01:18 AM IST
ಅಣ್ಣೂರು ಗ್ರಾಮದಲ್ಲಿ ನ.23, 24 ರಂದು ಶ್ರೀ ಹಟ್ಟಿಮಾರಮ್ಮ, ಶ್ರೀಸಿದ್ದೇಶ್ವರಸ್ವಾಮಿ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನ ಮಹೋತ್ಸವ ಅಂಗವಾಗಿ ಆನೆ ಮೆರವಣಿಗೆ ನಡೆಯಲಿದೆ. ನ.23 ರಂದು ಸಂಜೆ ಆಲಯದಲ್ಲಿ ಪುಣ್ಯಾಹ, ರಕ್ಷಾಬಂಧನ, ಗಣಪತಿ ಹೋಮ, ನವಗ್ರಹ ಹೋಮ, ಮೂರ್ತಿಗೆ ಹೋಮ, ಇತ್ಯಾಥಿ ಪೂಜಾ ಕೈಂಕರ್ಯಗಳು ಜರುಗಲಿದೆ.

ಆನೆ ಕಂದಕಕ್ಕೆ ಕಾರು ಪಲ್ಟಿ, ಚಾಲಕನಿಗೆ ಗಾಯ

Nov 20 2024, 12:30 AM IST
ಹನೂರಿನ ಮಹದೇಶ್ವರ ಬೆಟ್ಟಕ್ಕೆ ತೆರುಳುತ್ತಿದ್ದ ಕಾರೊಂದು ಆನೆ ಕಂದಕಕ್ಕೆ ಪಲ್ಟಿ ಹೊಡೆದ ಪರಿಣಾಮ ಚಾಲಕನಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಎಲ್ಲೇಮಾಳ ಸಮೀಪ ನಡೆದಿದೆ.

ದುಬಾರೆ ಆನೆ ಶಿಬಿರಕ್ಕೆ ಸಂಸದ ಯದುವೀರ್‌ ಭೇಟಿ

Nov 16 2024, 12:34 AM IST
ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರಕ್ಕೆ ಸಂಸದ ಯದುವೀರ್ ಒಡೆಯರ್ ಶುಕ್ರವಾರ ಭೇಟಿ ನೀಡಿದರು. ಈ ಬಾರಿಯ ಪಟ್ಟದ ಆನೆಯಾಗಿದ್ದ ಕಂಜನ್, ಪ್ರಶಾಂತ, ಹರ್ಷ ಸೇರಿದಂತೆ ವಿವಿಧ ಆನೆಗಳಿಗೆ ಬೆಲ್ಲ ತಿನ್ನಿಸಿದರು.

ಆನೆ ದಾಳಿ, ಆತಂಕದಲ್ಲಿ ರೈತರು, ಗ್ರಾಮಸ್ಥರು

Nov 15 2024, 12:38 AM IST
ಗುರುವಾರ ಬೆಳಗ್ಗೆ ಸುಮಾರು 8ರ ಸಮಯದಲ್ಲಿ ಮತ್ತೆ ಐದರಿಂದ ಆರು ಆನೆಗಳು ನಂಜನಾಯಕನಹಳ್ಳಿ ಹಾಗೂ ಬೂದನೂರು ಗ್ರಾಮದಲ್ಲಿ ಪ್ರತ್ಯಕ್ಷ

ವಿಷಕಾರಿ ಆಹಾರ ಸೇವಿಸಿ ಒಂದೇ ಗುಂಪಿಗೆ ಸೇರಿದ 9 ಆನೆ 3 ದಿನಗಳಲ್ಲಿ ಸಾವು : ದೇಶದಲ್ಲೇ ಇದೇ ಮೊದಲು

Nov 01 2024, 12:05 AM IST
ಮಧ್ಯಪ್ರದೇಶ ಬಾಂಧವಗಢ ಹುಲಿ ಮೀಸಲು ಅರಣ್ಯ ಪ್ರದೇಶದಲ್ಲಿ ವಿಷಕಾರಿ ಆಹಾರ ಸೇವಿಸಿ ಆನೆಗಳ ಸಾವಿನ ಸರಣಿ ಮುಂದುವರೆದಿದೆ. ಗುರುವಾರ ಮತ್ತೆ 2 ಆನೆಗಳು ಸಾವನ್ನಪ್ಪಿದ್ದು, ಮತ್ತೊಂದು ಆನೆ ಗಂಭೀರವಾಗಿದೆ. ಈ ಮೂಲಕ ಒಂದು ವಾರದಲ್ಲಿ ಸಾವನ್ನಪ್ಪಿದ ಆನೆಗಳ ಸಂಖ್ಯೆ 9ಕ್ಕೇರಿಕೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved