ಎರಡನೆ ದಿನ ಆನೆ ಲದ್ದಿ ಮೂಲಕ ಗಜಗಣತಿ
May 25 2024, 12:48 AM ISTಗಡಿ ಜಿಲ್ಲೆಯಲ್ಲಿ ಗಜಗಣತಿ ಎರಡನೇ ದಿನವೂ ಮುಂದುವರೆದಿದ್ದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ, ಮಲೆ ಮಹದೇಶ್ವರ ವನ್ಯಜೀವಿ ಧಾಮ, ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ಗಜ ಗಣತಿ ನಡೆದಿದೆ.