• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಗಿರಿ ಶಿಲಾಮಠಕ್ಕೆ ಪೆಟಾದಿಂದ ರೋಬೋಟ್‌ ಆನೆ ದಾನ

Feb 23 2025, 12:32 AM IST
ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿರುವ ಶಿಲಾಮಠಕ್ಕೆ ಶ್ರೀ ಉಮಾಮಹೇಶ್ವರ ನಾಮಾಂಕಿತ ರೋಬೋಟ್ ಆನೆಯೊಂದನ್ನು ಮುಂಬೈ ಮೂಲಕ ಕ್ಯೂಪ-ಅಂಡ್ ಪೆಟಾ ಇಂಡಿಯಾ ಸಂಸ್ಥೆಯವರು ಫೆ.23ರ ಶಿಲಾಮಠಕ್ಕೆ ದಾನವಾಗಿ ನೀಡುತ್ತಿದ್ದಾರೆ.

ಶ್ರೀ ಸಿದ್ಧಾರೂಢ ಅಜ್ಜನ ಆನೆ ಅಂಬಾರಿ, ಬೆಳ್ಳಿ ಪಲ್ಲಕ್ಕಿ ಸಿದ್ಧ

Feb 21 2025, 11:49 PM IST
105 ಕೆಜಿ ತೂಕದ ಬೆಳ್ಳಿಯಿಂದ ಆನೆ, ಅದರ ಮೇಲಿನ ಅಂಬಾರಿ, ಪೀಠ ಎಲ್ಲವುಗಳಿಗೆ ಇದೀಗ ಬೆಳ್ಳಿ ಕವಚ ಸಿದ್ಧಪಡಿಸಲಾಗುತ್ತಿದೆ. ಸರಿಸುಮಾರು 1 ಕೋಟಿಗೂ ಅಧಿಕ ಮೌಲ್ಯದ್ದಾಗಿದೆ ಈ ಯೋಜನೆ.

ಅರ್ಜುನ ಆನೆ ಸಮಾಧಿಗೆ ಕನಿಷ್ಠ ಮೂಲಭೂತ ಸೌಕರ್ಯ ಕಲ್ಪಿಸಿ ಚಾಲನೆ ನೀಡಲಿ

Feb 05 2025, 12:31 AM IST
ಸಕಲೇಶಪುರ ತಾಲೂಕಿನಲ್ಲಿ ನಿರ್ಮಿಸಲಾಗಿರುವ ಅರ್ಜುನ ಆನೆ ಸಮಾಧಿಗೆ ಕನಿಷ್ಠ ಮೂಲಭೂತ ಸೌಕರ್ಯ ಕಲ್ಪಿಸದೇ ಮೀರಿ ಉದ್ಘಾಟನೆ ಮಾಡಲು ಮುಂದಾದರೆ ಬೃಹತ್ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಾವು ಅಭಿವೃದ್ಧಿಗೆ ಕೇಳಿರುವುದು ೫ ಕೋಟಿ, ಅವರು ಕೊಡ್ತೀನಿ ಎಂದಿರುವುದು ೫೦ ಲಕ್ಷ. ಭೂಮಿ ಪೂಜೆ ಮಾಡಬೇಕಾದರೇ ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಕೇವಲ ೧೪ ಲಕ್ಷ ರು.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ

Jan 30 2025, 12:33 AM IST

ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.

2 ವರ್ಷದಲ್ಲಿ ಆನೆ ಉಪಟಳಕ್ಕೆ ಶಾಶ್ವತ ಪರಿಹಾರ

Jan 29 2025, 01:34 AM IST
ಚನ್ನಪಟ್ಟಣ: ಕಾಡಾನೆ ಸೇರಿದಂತೆ ವನ್ಯಜೀವಿಗಳ ಉಪಟಳದಿಂದ ರಾಮನಗರ ಜಿಲ್ಲೆಯ ರೈತರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದು, ಆನೆ ಉಪಟಳಕ್ಕೆ ಇನ್ನೆರಡು ವರ್ಷದಲ್ಲಿ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು.

ಅಕ್ರಮ ಆನೆ ದಂತ ಸಾಗಣೆ: ಫಾರೆಸ್ಟ್ ವಾಚರ್ ಸೇರಿ ಇಬ್ಬರ ಬಂಧನ

Jan 23 2025, 12:47 AM IST
ಆನೆ ದಂತಗಳನ್ನು ಅಕ್ರಮವಾಗಿ ಬೈಕ್ ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಫಾರೆಸ್ಟ್ ವಾಚರ್ ಸೇರಿ ಇಬ್ಬರನ್ನು ಬುಧವಾರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಬಂಧಿಸಿರುವುದು.

ಪುಂಡ ಆನೆ ಸೆರೆ ಹಿಡಿದ ಅರಣ್ಯ ಇಲಾಖೆ

Jan 10 2025, 12:46 AM IST
ಕಳೆದ ಎರಡು ತಿಂಗಳಿಂದ ಖಾನಾಪುರದ ಕರಂಬಳ ಚಾಪಗಾಂವ ಗ್ರಾಮಗಳ ಸುತ್ತ ರೈತರಿಗೆ ತೊಂದರೆ ಕೊಡುತ್ತಿದ್ದ ಆನೆಯನ್ನು ಗುರುವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.

ಆನೆ ದಂತ ಅಪಹರಣ: ಗಾರ್ಡ್‌, ಎಆರ್‌ಎಫ್‌ಓ ಅಮಾನತು

Jan 07 2025, 12:15 AM IST
ಚಿಕ್ಕಮಗಳೂರು, ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶ ಬೈರಾಪುರ ಸರ್ವೇ ನಂಬರ್ 37ರಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಅಲ್ಲಿನ ಸಿಬ್ಬಂದಿ ಭಾಗಿ ಆಗಿರುವ ಬಗ್ಗೆ ತನಿಖೆಯಲ್ಲಿ ಖಚಿತವಾದ ಹಿನ್ನೆಲೆಯಲ್ಲಿ ಫಾರೆಸ್ಟ್ ಗಾರ್ಡ್ ದೇವರಾಜ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಕುಮಾರ್ ನಾಯಕ್ ಅವರನ್ನು ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.

ಮುತ್ತತ್ತಿ ಬಳಿ ಆನೆ ಶಿಬಿರ ನಿರ್ಮಾಣಕ್ಕೆ ಚಿಂತನೆ

Jan 05 2025, 01:30 AM IST
ಚನ್ನಪಟ್ಟಣ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುತ್ತತ್ತಿ ಬಳಿ ಆನೆ ಕ್ಯಾಂಪ್ ನಿರ್ಮಿಸುವ ವಿಚಾರ ಅರಣ್ಯ ಸಚಿವರೊಡನೆ ಸಮಾಲೋಚಿಸುವುದಾಗಿ ಶಾಸಕ ಸಿ.ಪಿ.ಯೋಗೇಶ್ವರ್ ಭರವಸೆ ನೀಡಿದರು.

ಮಲೆನಾಡಲ್ಲಿ ಆನೆ ಹಾವಳಿ ತಡೆಗೆ ಆನೆ ವಿಹಾರಧಾಮ - ಅರಣ್ಯ ಇಲಾಖೆಯಿಂದ 2 ಸಾವಿರ ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಯೋಜನೆ

Jan 04 2025, 11:22 AM IST

ಮಲೆನಾಡು  ಜಿಲ್ಲೆಗಳಲ್ಲಿನ ಆನೆಗಳ ಹಾವಳಿ ತಡೆಗೆ ಭದ್ರಾ ವನ್ಯಜೀವಿ ಸಂರಕ್ಷಿತಾರಣ್ಯ ವ್ಯಾಪ್ತಿಯ 2 ಸಾವಿರ ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಎಲಿಫೆಂಟ್ ಸಾಫ್ಟ್‌ ರಿಲೀಸ್‌ ಸೆಂಟರ್‌ ನಿರ್ಮಾಣಕ್ಕೆ  ಯೋಜನೆ ರೂಪಿಸುತ್ತಿದ್ದು, 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಯೋಜನೆ ಘೋಷಿಸುವ ಸಾಧ್ಯತೆಗಳಿವೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved