• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಶಾಕ್‌ಗೆ ಹಂತಕ ಆನೆ ಸಾವು

May 13 2024, 12:06 AM IST
ಮಹಿಳೆಯನ್ನು ಹತ್ಯೆ ಮಾಡಿದ್ದ ಸುಮಾರು 40 ವರ್ಷ ವಯಸ್ಸಿನ ಗಂಡಾನೆ ವಿದ್ಯುತ್‌ ಶಾಕ್‌ನಿಂದ ಮೃತಪಟ್ಟಿರುವ ಘಟನೆ ಆಲ್ದೂರು ಹೋಬಳಿಯ ಹೆಡದಾಳ್‌ ಬಳಿ ಭಾನುವಾರ ನಡೆದಿದೆ.

ಕಾಂಗ್ರೆಸ್‌ಗೆ ರೈತ ಸಂಘ ಬೆಂಬಲ, ಅಭ್ಯರ್ಥಿಗೆ ಆನೆ ಬಲ: ಸಚಿವ

Apr 29 2024, 01:36 AM IST
ದೇಶದ ಬೆನ್ನೆಲುಬು ರೈತರು ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲು ಬಾಗಿರುವುದು ಸಂತಸದ ಸಂಗತಿ, ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು.

ಹುಲಿ ದಾಳಿಗೆ ಗಾಯಗೊಂಡಿದ್ದ ಮರಿ ಆನೆ ಸಾವು

Apr 21 2024, 02:18 AM IST
ಕೆಲ ದಿನಗಳ ಹಿಂದೆ ಹುಲಿ ದಾಳಿ ನಡೆಸಿದ್ದ ಪರಿಣಾಮ ನಿತ್ರಾಣಗೊಂಡಿದ್ದ ಕಾಡಾನೆಯ ಮರಿ ಮೈಸೂರು-ಊಟಿ ಹೆದ್ದಾರಿಯಲ್ಲೇ ಪ್ರಾಣ ಬಿಟ್ಟ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಬೇಲೂರಲ್ಲಿ ನರಹಂತಕ ‘ಕರಡಿ’ ಆನೆ ಸೆರೆಹಿಡಿದ ಅರಣ್ಯ ಇಲಾಖೆ

Apr 19 2024, 01:07 AM IST
ಮಲೆನಾಡು ಭಾಗವಾದ ಬೇಲೂರು ತಾಲೂಕಿನ ಅರೇಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಗುರುವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಮೊದಲ ದಿನ ನರಹಂತಕ ಕರಡಿ ಹೆಸರಿನ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ.

ಆನೆ ಪ್ರತಿಕೃತಿ ಹತ್ತಿ ಬಂದು ಬಂದು ನಾಮಪತ್ರ ಸಲ್ಲಿಸಿದ ಬಿಎಸ್ಪಿ ಹುರಿಯಾಳು

Apr 19 2024, 01:02 AM IST
ಕಲಬುರಗಿ ಮೀಸಲು ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಹುಚ್ಚಪ್ಪ ಬಸಪ್ಪ ಅವರು ಗುರುವಾರ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ‌ ಸಲ್ಲಿಸಿದರು.

ಜೆಡಿಎಸ್ ಮೈತ್ರಿಯಿಂದ ಆನೆ ಬಲ

Apr 05 2024, 01:07 AM IST
ಕಳೆದ 20 ವರ್ಷಗಳ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕೇಂದ್ರ ಸರ್ಕಾರದ ಪ್ರತಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಶ್ರಮಿಸಿದ್ದೆನೆ

ಕೃತಕ ಆನೆ ಮೇಲೆ ಬಂದು ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Mar 31 2024, 02:05 AM IST
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಜನರೊಂದಿಗೆ ಹೆಜ್ಜೆ ಹಾಕುತ್ತಾ ಅಥವಾ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಕೃತಕ ಆನೆ ಮೇಲೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ.

ವಿದ್ಯುತ್ ಸ್ಪರ್ಶಿಸಿ ಆನೆ ಸಾವು: ಆರೋಪಿ ಬಂಧನ

Mar 25 2024, 12:46 AM IST
ಆನೆ ಸಾವಿಗೆ ಕಾರಣನಾದ ಆರೋಪಿ, ತೋಟದ ಮಾಲೀಕ ಪರಮೇಶ್ವರ ರಾಮಾ ಕುಣಬಿ ಈತನನ್ನು ಬಂಧಿಸಲಾಗಿದೆ.

ತೋಟದಲ್ಲಿ ಆನೆ ಹಾವಳಿ: ಅಪಾರ ಬೆಳೆಹಾನಿ

Mar 16 2024, 01:49 AM IST
15 ದಿನಗಳ ಹಿಂದೆ ಒಂದು ಹಿಂಡು ಆನೆ ತೋಟಗಳಿಗೆ ದಾಳಿ ಮಾಡಿದ್ದು, ನಂತರ ಒಂದು ವಾರದಿಂದ ಪದೇ ಪದೇ ತೋಟಗಳಿಗೆ ಆನೆಗಳ ಹಿಂಡು ನುಗ್ಗಿ ದಾಳಿ ಮಾಡುತ್ತಿದೆ.

ಆನೆ ಮೇಲೆ ಅಂಬಾರಿಯ ಅದ್ಧೂರಿ ಮೆರವಣಿಗೆ

Mar 12 2024, 02:01 AM IST
ಗಂಗಾವತಿ ತಾಲೂಕಿನ ಐತಿಹಾಸಿಕ ಇತಿಹಾಸ ಪ್ರಸಿದ್ಧ ಆನೆಗೊಂದಿ ಉತ್ಸವದ ಅಂಗವಾಗಿ ಆನೆ ಮೇಲೆ ಅಂಬಾರಿ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved