• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಡೆಯೂರು ದೇವಾಲಯಕ್ಕೆ ರೋಬೋ ಆನೆ ಕೊಡುಗೆ

Sep 13 2024, 01:33 AM IST
ಎಡೆಯೂರು ದೇವಾಲಯಕ್ಕೆ ರೋಬೋ ಆನೆ ಕೊಡುಗೆ

ಹನೂರಿನ ಬಿಆರ್‌ಟಿಯಲ್ಲಿ ಮತ್ತೊಂದು ಆನೆ ಮೃತದೇಹ ಪತ್ತೆ: ಅನುಮಾನಗಳಿಗೆ ಎಡೆ

Sep 01 2024, 01:56 AM IST
ಹನೂರಿನ ಬಿಳಿಗಿರಿರಂಗನಾಥ ಸ್ವಾಮಿ ಹುಲಿ ರಕ್ಷಿತಾರಣ್ಯದ ಬೈಲೂರು ಮತ್ತು ಯಳಂದೂರು ವ್ಯಾಪ್ತಿಯಲ್ಲಿ ಎರಡು ಆನೆಗಳ ಶವ ಪತ್ತೆಯಾದ ಬೆನ್ನಲ್ಲೇ ಶನಿವಾರವೂ ಒಂದು ಆನೆಯ ಮೃತದೇಹ ಪತ್ತೆಯಾಗಿದೆ.

ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಅಗತ್ಯ: ಸಂಕೇತ್ ಪೂವಯ್ಯ

Sep 01 2024, 01:55 AM IST
ಆನೆ ಹಾಗೂ ಮಾನವ ಸಂಘರ್ಷಕ್ಕೆ ಶಾಶ್ವತವಾದ ಪರಿಹಾರೋಪಾಯಗಳನ್ನು ಕಂಡು ಹಿಡಿಯುವ ಅಗತ್ಯವಿದೆ ಎಂದು ಸಂಕೇತ್‌ ಪೂವಯ್ಯ ಹೇಳಿದರು. ಹಾರಂಗಿಯ ಸಾಕಾನೆ ಶಿಬಿರದಲ್ಲಿ ವಿಶ್ವ ಆನೆ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆನೆ ಎಂಬುದು ಒಂದು ದೊಡ್ಡ ಸಂದೇಶ ನೀಡುತ್ತದೆ

Aug 22 2024, 12:47 AM IST
- ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣ ಕಾರ್ಯಕ್ರಮ

8 ಕುಮ್ಮಿ ಆನೆ ನೀಡಿ - ರಾಜ್ಯ ಆಂಧ್ರಪ್ರದೇಶ ಮನವಿ : ಮಾನವನ ಜೊತೆ ಸಂಘರ್ಷ ತಡೆಗೆ ಬಳಕೆ

Aug 09 2024, 09:13 AM IST

ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರು ಗುರುವಾರ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಆಂಧ್ರಪ್ರದೇಶದಲ್ಲಿ ಕಾಡಾನೆ ಮತ್ತು ಮಾವನ ಸಂಘರ್ಷ ನಿಯಂತ್ರಣಕ್ಕೆ 8 ಕುಮ್ಕಿ (ಪಳಗಿಸಿದ) ಆನೆಗಳಿಗೆ ಬೇಡಿಕೆ ಸಲ್ಲಿಸಿದರು

ವಾಟುಕೊಡಿಗೆ ಆನೆ ದಾಳಿ: ರೈತರ ಜಮೀನಿಗೆ ಹಾನಿ

Aug 03 2024, 12:31 AM IST
ಬಾಳೆಹೊನ್ನೂರು: ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ವಾಟುಕೊಡಿಗೆ ಗ್ರಾಮದಲ್ಲಿ ಗುರುವಾರ ಕಾಡಾನೆಯೊಂದು ಹಲವು ರೈತರ ಜಮೀನುಗಳಿಗೆ ನುಗ್ಗಿದ್ದು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ.

ಪ್ರವಾಸಿ ಮಂದಿರದಲ್ಲಿ ಸಿಲುಕಿದ್ದ ಆನೆ ಕಾರ್ಯಾಚರಣೆ ಸಿಬ್ಬಂದಿ: ಸ್ಥಳೀಯರಿಂದ ರಕ್ಷಣೆ

Jul 29 2024, 12:49 AM IST
ನರಸಿಂಹರಾಜಪುರ, ಅಧಿಕ ಮಳೆಯಿಂದ ದ್ವೀಪದಂತಾದ ಮುತ್ತಿನಕೊಪ್ಪ ಪ್ರವಾಸಿ ಮಂದಿರದಲ್ಲಿ ತಂಗಿದ್ದ ಆನೆ ಕಾರ್ಯಾಚರಣೆ ಪಡೆಯ ಸಿಬ್ಬಂದಿ ಜಲದಿಗ್ಬಂಧನಕ್ಕೆ ಒಳಗಾಗಿದ್ದು ನಂತರ ಸ್ಥಳೀಯರು ಅವರನ್ನು ರಕ್ಷಿಸಿದ ಘಟನೆ ನಡೆದಿದೆ.

3 ವರ್ಷದಲ್ಲಿ ರಾಜ್ಯದ 283 ಆನೆ ಸಾವು : ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕ

Jul 26 2024, 01:42 AM IST
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆನೆಗಳ ಸಾವಿನ ಪ್ರಮಾಣವೂ ಹೆಚ್ಚಿದೆ.

ಆನೆ ಮಾನವ ಸಂಘರ್ಷ ಅಂತ್ಯಕ್ಕೆ ಸೂಕ್ತ ಪ್ರಸ್ತಾವನೆ: ಭಾಸ್ಕರ್‌ ಭರವಸೆ

Jul 19 2024, 01:00 AM IST
ಗುರುವಾರ ಕೆದಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಾಫಿ ಬೆಳೆಗಾರರು ಮತ್ತು ಅರಣ್ಯ ಇಲಾಖಾಧಿಕಾರಿಗಳ ಸಭೆ ನಡೆಯಿತು. ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗದ ಉಪಸಂರಕ್ಷಣಾಧಿಕಾರಿ ಬಾಸ್ಕರ್ ಮತ್ತಿತರ ಅಧಿಕಾರಿಗಳು ಪಾಲ್ಗೊಂಡರು.

ನೆರೆ ನೀರಲ್ಲಿ ಕೊಚ್ಚಿ ಹೋದ ಆನೆ ಮೃತದೇಹ

Jul 17 2024, 12:47 AM IST
ಆನೆ ಕೆಲ ದಿನಗಳ ಹಿಂದೆಯೇ ಎಲ್ಲೋ ಸತ್ತು ನದಿಯಲ್ಲಿ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ನೆರೆಯಲ್ಲಿ ಆನೆ ಮೃತದೇಹ ಕೊಚ್ಚಿ ಹೋಗಿದ್ದು, ಮತ್ತೆ ಪತ್ತೆಯಾಗಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved