• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ.23, 24 ರಂದು ವಿಗ್ರಹ ಪ್ರತಿಷ್ಠಾಪನೆ, ಆನೆ(ಗಜ) ಮೆರವಣಿಗೆ

Nov 22 2024, 01:18 AM IST
ಅಣ್ಣೂರು ಗ್ರಾಮದಲ್ಲಿ ನ.23, 24 ರಂದು ಶ್ರೀ ಹಟ್ಟಿಮಾರಮ್ಮ, ಶ್ರೀಸಿದ್ದೇಶ್ವರಸ್ವಾಮಿ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನ ಮಹೋತ್ಸವ ಅಂಗವಾಗಿ ಆನೆ ಮೆರವಣಿಗೆ ನಡೆಯಲಿದೆ. ನ.23 ರಂದು ಸಂಜೆ ಆಲಯದಲ್ಲಿ ಪುಣ್ಯಾಹ, ರಕ್ಷಾಬಂಧನ, ಗಣಪತಿ ಹೋಮ, ನವಗ್ರಹ ಹೋಮ, ಮೂರ್ತಿಗೆ ಹೋಮ, ಇತ್ಯಾಥಿ ಪೂಜಾ ಕೈಂಕರ್ಯಗಳು ಜರುಗಲಿದೆ.

ಆನೆ ಕಂದಕಕ್ಕೆ ಕಾರು ಪಲ್ಟಿ, ಚಾಲಕನಿಗೆ ಗಾಯ

Nov 20 2024, 12:30 AM IST
ಹನೂರಿನ ಮಹದೇಶ್ವರ ಬೆಟ್ಟಕ್ಕೆ ತೆರುಳುತ್ತಿದ್ದ ಕಾರೊಂದು ಆನೆ ಕಂದಕಕ್ಕೆ ಪಲ್ಟಿ ಹೊಡೆದ ಪರಿಣಾಮ ಚಾಲಕನಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಎಲ್ಲೇಮಾಳ ಸಮೀಪ ನಡೆದಿದೆ.

ದುಬಾರೆ ಆನೆ ಶಿಬಿರಕ್ಕೆ ಸಂಸದ ಯದುವೀರ್‌ ಭೇಟಿ

Nov 16 2024, 12:34 AM IST
ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರಕ್ಕೆ ಸಂಸದ ಯದುವೀರ್ ಒಡೆಯರ್ ಶುಕ್ರವಾರ ಭೇಟಿ ನೀಡಿದರು. ಈ ಬಾರಿಯ ಪಟ್ಟದ ಆನೆಯಾಗಿದ್ದ ಕಂಜನ್, ಪ್ರಶಾಂತ, ಹರ್ಷ ಸೇರಿದಂತೆ ವಿವಿಧ ಆನೆಗಳಿಗೆ ಬೆಲ್ಲ ತಿನ್ನಿಸಿದರು.

ಆನೆ ದಾಳಿ, ಆತಂಕದಲ್ಲಿ ರೈತರು, ಗ್ರಾಮಸ್ಥರು

Nov 15 2024, 12:38 AM IST
ಗುರುವಾರ ಬೆಳಗ್ಗೆ ಸುಮಾರು 8ರ ಸಮಯದಲ್ಲಿ ಮತ್ತೆ ಐದರಿಂದ ಆರು ಆನೆಗಳು ನಂಜನಾಯಕನಹಳ್ಳಿ ಹಾಗೂ ಬೂದನೂರು ಗ್ರಾಮದಲ್ಲಿ ಪ್ರತ್ಯಕ್ಷ

ವಿಷಕಾರಿ ಆಹಾರ ಸೇವಿಸಿ ಒಂದೇ ಗುಂಪಿಗೆ ಸೇರಿದ 9 ಆನೆ 3 ದಿನಗಳಲ್ಲಿ ಸಾವು : ದೇಶದಲ್ಲೇ ಇದೇ ಮೊದಲು

Nov 01 2024, 12:05 AM IST
ಮಧ್ಯಪ್ರದೇಶ ಬಾಂಧವಗಢ ಹುಲಿ ಮೀಸಲು ಅರಣ್ಯ ಪ್ರದೇಶದಲ್ಲಿ ವಿಷಕಾರಿ ಆಹಾರ ಸೇವಿಸಿ ಆನೆಗಳ ಸಾವಿನ ಸರಣಿ ಮುಂದುವರೆದಿದೆ. ಗುರುವಾರ ಮತ್ತೆ 2 ಆನೆಗಳು ಸಾವನ್ನಪ್ಪಿದ್ದು, ಮತ್ತೊಂದು ಆನೆ ಗಂಭೀರವಾಗಿದೆ. ಈ ಮೂಲಕ ಒಂದು ವಾರದಲ್ಲಿ ಸಾವನ್ನಪ್ಪಿದ ಆನೆಗಳ ಸಂಖ್ಯೆ 9ಕ್ಕೇರಿಕೆಯಾಗಿದೆ.

ಅವೈಜ್ಞಾನಿಕ ಆನೆ ಬಿಡಾರಕ್ಕೆ ರೈತ ಹಿತರಕ್ಷಣಾ ಸಮಿತಿ ವಿರೋಧ

Oct 27 2024, 02:43 AM IST
ಬಾಳೆಹೊನ್ನೂರು, ಅರಣ್ಯ ಇಲಾಖೆ ವ್ಯಾಪ್ತಿಯ ಹಲಸೂರು ಸಾಮಾಜಿಕ ಅರಣ್ಯದ ತನೂಡಿಯಲ್ಲಿ ಮಾಡಲು ಉದ್ದೇಶಿಸಿರುವ ಆನೆ ಬಿಡಾರಕ್ಕೆ ಶೃಂಗೇರಿ ಕ್ಷೇತ್ರದ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ವಿರೋಧವಿದೆ ಎಂದು ಸಮಿತಿ ಕ್ಷೇತ್ರ ಅಧ್ಯಕ್ಷ ಎಂ.ಎನ್.ನಾಗೇಶ್ ಹೇಳಿದ್ದಾರೆ.

ಮೈತೊಳೆಯುವ ಸಂದರ್ಭದಲ್ಲಿ ಏಕಾಏಕಿ ಆಳದ ನೀರಿನೊಳಗೆ ಇಳಿದ ಆನೆ : ಈಜು ಬಾರದ ಕಾವಾಡಿಗ ನೀರುಪಾಲು

Oct 24 2024, 07:48 AM IST

ಆನೆ ಮೇಲೆ ಕುಳಿತು ಮೈತೊಳೆಯುವ ಸಂದರ್ಭದಲ್ಲಿ ಏಕಾಏಕಿ ಆನೆ ಆಳದ ನೀರಿನೊಳಗೆ ಇಳಿದ ಕಾರಣ ಮೇಲೆ ಕುಳಿತಿದ್ದ ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದ ಸಫಾರಿ ಮಾರ್ಗದ ಸೀಗೆಕಟ್ಟೆ ಕೆರೆಯಲ್ಲಿ ನಡೆದಿದೆ.

ಮೈಸೂರಿಗೆ ಬಂದಾಗ 4945 ಕೆ.ಜಿ. ಇದ್ದ ದಸರಾ ಆನೆ ಭೀಮನ ತೂಕ ಈಗ 5380 ಕೆ.ಜಿ. ಏರಿಕೆ

Oct 08 2024, 11:32 AM IST

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯ ಭೀಮ ಆನೆ 435 ಕೆ.ಜಿ. ತೂಕ ಹೆಚ್ಚಿಸಿಕೊಂಡಿದೆ. ಆ ಮೂಲಕ ಭೀಮ ತನ್ನ ಹೆಸರಿಗೆ ತಕ್ಕಂತೆ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ.

ಶ್ರೀರಂಗಪಟ್ಟಣ ದಸರಾ: ಅಡ್ಡಾದಿಡ್ಡಿ ಓಡಾಡಿ ಕೆಲಕಾಲ ಆತಂಕ ಸೃಷ್ಟಿಸಿದ ಅಂಬಾರಿ ಮೆರವಣಿಗೆಗೆ ಆಗಮಿಸಿದ್ದ ಲಕ್ಷ್ಮೀ ಆನೆ

Oct 05 2024, 01:44 AM IST

ಅಂಬಾರಿ ಮೆರವಣಿಗೆಗೆ ಆಗಮಿಸಿದ್ದ ಲಕ್ಷ್ಮೀ ಎಂಬ ಆನೆ ಶುಕ್ರವಾರ ಮಧ್ಯಾಹ್ನ ಚಿತ್ರಾಲಂಕಾರದ ಬಳಿಕ ಬೆದರಿ ಅಡ್ಡಾದಿಡ್ಡಿ ಓಡಾಡಿ ಕೆಲಕಾಲ ಆತಂಕ ಸೃಷ್ಟಿಸಿದ ಪರಿಣಾಮ ದಸರಾ ಮಹೋತ್ಸವಕ್ಕೆ ಆರಂಭದಲ್ಲೆ ವಿಘ್ನ ಎದುರಾದಂತಾಯಿತು.

ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ

Oct 05 2024, 01:36 AM IST
ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 14
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved