• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ವರ್ಷದಲ್ಲಿ ರಾಜ್ಯದ 283 ಆನೆ ಸಾವು : ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕ

Jul 26 2024, 01:42 AM IST
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆನೆಗಳ ಸಾವಿನ ಪ್ರಮಾಣವೂ ಹೆಚ್ಚಿದೆ.

ಆನೆ ಮಾನವ ಸಂಘರ್ಷ ಅಂತ್ಯಕ್ಕೆ ಸೂಕ್ತ ಪ್ರಸ್ತಾವನೆ: ಭಾಸ್ಕರ್‌ ಭರವಸೆ

Jul 19 2024, 01:00 AM IST
ಗುರುವಾರ ಕೆದಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಾಫಿ ಬೆಳೆಗಾರರು ಮತ್ತು ಅರಣ್ಯ ಇಲಾಖಾಧಿಕಾರಿಗಳ ಸಭೆ ನಡೆಯಿತು. ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗದ ಉಪಸಂರಕ್ಷಣಾಧಿಕಾರಿ ಬಾಸ್ಕರ್ ಮತ್ತಿತರ ಅಧಿಕಾರಿಗಳು ಪಾಲ್ಗೊಂಡರು.

ನೆರೆ ನೀರಲ್ಲಿ ಕೊಚ್ಚಿ ಹೋದ ಆನೆ ಮೃತದೇಹ

Jul 17 2024, 12:47 AM IST
ಆನೆ ಕೆಲ ದಿನಗಳ ಹಿಂದೆಯೇ ಎಲ್ಲೋ ಸತ್ತು ನದಿಯಲ್ಲಿ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ನೆರೆಯಲ್ಲಿ ಆನೆ ಮೃತದೇಹ ಕೊಚ್ಚಿ ಹೋಗಿದ್ದು, ಮತ್ತೆ ಪತ್ತೆಯಾಗಿಲ್ಲ.

ನಾಡ್ಪಾಲಿನಲ್ಲಿ ಒಂಟಿ ಆನೆ ಹಾವಳಿ

Jul 11 2024, 01:33 AM IST
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದಲ್ಲಿ ಒಂಟಿ ಸಲಗದ ಹಾವಳಿ ಹೆಚ್ಚಾಗಿದೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಅರಣ್ಯ ಪ್ರದೇಶದಲ್ಲಿ ಆನೆ ದಾಳಿ: ವ್ಯಕ್ತಿಗೆ ಗಾಯ

Jul 04 2024, 01:08 AM IST
ನಾನಾಕೆಸರೋಡಾದ ನಿವಾಸಿ ಮಹೇಶ ಜಾನು ಪಾಟೀಲ(56) ಎಂಬವರೇ ಆನೆ ದಾಳಿಯಿಂದ ಗಾಯಗೊಂಡ ವ್ಯಕ್ತಿ.

ಆನೆ ದಾಳಿ: ರೈತನಿಗೆ ಹೆಚ್ಚಿನ ಚಿಕಿತ್ಸೆ

Jun 30 2024, 12:59 AM IST
ಹನೂರು ಕಾಡಾನೆ ದಾಳಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಬಸವಣ್ಣ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಕಾಂಗ್ರೆಸ್‌ನದ್ದು ಆನೆ ಚರ್ಮ, ಸರ್ಕಾರ ತುಂಬಾ ದಿನ ಉಳಿಯಲ್ಲ: ಕೋಟ

Jun 30 2024, 12:49 AM IST
ಮಠಾಧೀಶರು ನೀಡುವ ಹೇಳಿಕೆಗಳು ಆಡಳಿತದ ಮೇಲೆ ಪರಿಣಾಮ ಬೀರುತ್ತಿವೆ. ಸರ್ಕಾರ ಆಡಳಿತದ ಮೇಲಿನ ಬಿಗಿತನವನ್ನು ಕಳೆದುಕೊಂಡಿದೆ. ಕರ್ನಾಟಕ ರಾಜಕಾರಣ ಗೊಂದಲಮಯವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆನೆ ದಾಳಿ

Jun 22 2024, 12:45 AM IST
ಅರಣ್ಯ ಇಲಾಖೆ ಸಿಬ್ಬಂದಿಗೆ ಆನೆ ದಾಳಿ ನಡೆಸಿರುವ ಘಟನೆ ಹನೂರು ತಾಲೂಕಿನ ಪಿ.ಜಿ ಪಾಳ್ಯ ಸಮೀಪದ ಹುಸಣೆಪಾಳ್ಯ ಬಳಿ ಗುರುವಾರ ನಡೆದಿದೆ. ಬಿಆರ್ ಟಿ ಸುರಕ್ಷಿತ ಪ್ರದೇಶದ ಪಿ.ಜಿ.ಪಾಳ್ಯ ವಲಯದ ಹೊರಗುತ್ತಿಗೆ ವಾಚರ್ ಗಳಾದ ಮುನಿಯಪ್ಪ (33), ಜಡೇಸ್ವಾಮಿ(27) ಹಾಗೂ ನಾಗರಾಜು(36) ಎಂಬುವರು ಗಾಯಗೊಂಡವರು.

ದಸರಾ ಆನೆ ಅರ್ಜುನನ ಸ್ಮಾರಕಕ್ಕೆ ಜುಲೈನಲ್ಲಿ ಶಂಕು

Jun 21 2024, 01:09 AM IST
ಅರ್ಜುನ ಆನೆಯ ಸ್ಮಾರಕಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಯಡಿಯೂರಿಗೆ ಜೆ.ಎಚ್. ಪಟೇಲ್‌ ಹಸ್ತಾಂತರಿಸಿದ್ದ ಆನೆ ಸಾವು

Jun 19 2024, 01:02 AM IST
ತಾಲೂಕಿನ ಯಡಿಯೂರು ಶ್ರೀ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸತತ ಸಿದ್ದಲಿಂಗೇಶ್ವರ ಸೇವೆ ಸಲ್ಲಿಸುತ್ತಿದ್ದ ಗಂಗಾ ಹೆಸರಿನ ಆನೆ ಕಳೆದ ಮೂರು ತಿಂಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆನೆ ಪುನರ್ವಸತಿ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆನೆ ಮಂಗಳವಾರ ಮೃತಪಟ್ಟಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್‌ಎಸ್‌ಎಸ್‌ ಕಾರ್ಯಕರ್ತರು ವಶಕ್ಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved