ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಧೂಳಿನ ಗೋಳು ಪುಸ್ತಕ ವ್ಯಾಪಾರಿಗಳನ್ನು ಕಂಗೆಡಿಸುವುದು ಈಗ ಇತಿಹಾಸ. ಮಂಡ್ಯ ಸಮ್ಮೇಳನದಲ್ಲಿ ಧೂಳಂತು ಖಂಡಿತಾ ಇಲ್ಲ.
ಭಾರತದ ಮೂಲಸೌಕರ್ಯ ಯೋಜನೆಗಳ ತಡೆರಹಿತ ಅನುಷ್ಠಾನಕ್ಕಾಗಿ 9 ವರ್ಷ ಹಿಂದೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದ ‘ಪ್ರಗತಿ’ ಆನ್ಲೈನ್ ವೇದಿಕೆ ದೇಶದ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಹೆಚ್ಚಿನ ಪ್ರಭಾವ ಬೀರಿದೆ.
ಅತೀ ಆಸೆಯಿಂದ ಎಎಸ್ಒ ಹೆಸರಿನ ಮೊಬೈಲ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದ ಸಾವಿರಕ್ಕೂ ಹೆಚ್ಚು ಜನರು ಸುಮಾರು 10 ಕೋಟಿಗೂ ಹೆಚ್ಚಿನ ಹಣ ಕಳೆದುಕೊಂಡಿರುವ ಅನ್ಲೈನ್ ದೋಖಾ ಪ್ರಕರಣ ಹೊಸದುರ್ಗದಲ್ಲಿ ನಡೆದಿದ್ದು, ಹಣ ಕಳೆದುಕೊಂಡ ಜನರು ಕಂಗಾಲಗಿದ್ದಾರೆ.