• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಪಾರದರ್ಶಕತೆಗೆ ಬಲತುಂಬಲು ಆನ್‌ಲೈನ್‌ ವ್ಯವಸ್ಥೆ: ಜಿಪಂ ಸಿಇಒ ಶಶಿಧರ

Oct 25 2024, 01:07 AM IST
ಈ ಬಾರಿ ಕ್ರಿಯಾ ಯೋಜನೆ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್‌ದಿಂದ ಕೂಡಿರುತ್ತದೆ. ಗ್ರಾಮೀಣ ಜನರು ತಮಗಿಷ್ಟವಾದ ಕಾಮಗಾರಿಯನ್ನು ಕ್ಯೂಆರ್ ಕೋಡ್‌ ಸ್ಕ್ಯಾನ್ ಮಾಡುವುದರ ಮೂಲಕ ಕಾಮಗಾರಿ ಹೊಂದಲು ಅವಕಾಶವಿದೆ

ನರೇಗಾ ಪಾರದರ್ಶಕತೆಗೆ ಬಲತುಂಬಲು ಆನ್‌ಲೈನ್‌

Oct 23 2024, 01:56 AM IST
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಪಾರದರ್ಶಕತೆ ಹೊಂದಿದ್ದು, ಅದಕ್ಕೆ ಬಲ ತುಂಬಲು ಕ್ರಿಯಾ ಯೋಜನೆಯ ಪ್ರಕ್ರಿಯೆಯನ್ನು ಆನ್‌ಲೈನ್‌ಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಸಿಇಒ ಶಶೀದರ ಕುರೇರ್ ಹೇಳಿದರು.

1.12 ಕೋಟಿ ರು. ಆನ್‌ಲೈನ್‌ ಟ್ರೇಡಿಂಗ್‌ ವಂಚನೆ

Oct 17 2024, 12:48 AM IST
ದೂರುದಾರರು ಒಟ್ಟಾರೆ 1.12 ಕೋಟಿ ರು. ಗೂ ಆಧಿಕ ಮೊತ್ತವನ್ನು ಆನ್‌ಲೈನ್ ಮೂಲಕ ಪಾವತಿಸಿದ್ದು, ಸಂಪೂರ್ಣ ವಂಚನೆಗೊಳಗಾಗಿದ್ದಾರೆ. ಬಳಿಕ ಮಂಗಳೂರಿನ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಬೆಟ್ಟಿಂಗ್‌ ಗೇಮ್ಸ್‌, ಆ್ಯಪ್‌ ಬ್ಯಾನ್‌ ಮಾಡಿ

Oct 17 2024, 12:08 AM IST
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಆನ್‌ಲೈನ್ ಬೆಟ್ಟಿಂಗ್ ಗೇಮ್ಸ್‌ ನಡೆಸಲು ಸರ್ಕಾರ ಅವಕಾಶ ನೀಡಬಾರದರು. ಬೆಟ್ಟಿಂಗ್ ಆ್ಯಪ್‌ಗಳಿಂದಾಗಿ ಸಾವಿರಾರು ಯುವಕರು ಆರ್ಥಿಕ ನಷ್ಟವಾಗಿ, ಕೊನೆಗೆ ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ಸಾಕಷ್ಟು ನಡೆದಿವೆ.

ಕಾನೂನು ರಕ್ಷಕರ ಹೆಸರಲ್ಲೇ ಹೆಚ್ಚು ಆನ್‌ಲೈನ್‌ ವಂಚನೆ!

Sep 22 2024, 01:55 AM IST
ಆನ್‌ಲೈನ್ ಆರ್ಥಿಕ ವಂಚನೆಯ ಹೆಚ್ಚಿನ ಪ್ರಕರಣಗಳು ಕಾನೂನು ರಕ್ಷಕರ ವೇಷದಲ್ಲೇ ನಡೆಯುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಉಕ ಜಿಲ್ಲೆಯಲ್ಲೆ 6ಕ್ಕೂ ಹೆಚ್ಚು ಪೊಲೀಸ್ ಅಧಿಕಾರಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳು ತೆರೆದುಕೊಂಡಿವೆ.

ದುಶ್ಚಟ, ಆನ್‌ಲೈನ್‌ ಜೂಜಾಟದ ಸಾಲ ತೀರಿಸಲು ಒಂಟಿ ವೃದ್ಧೆಯರ ಗುರಿಯಾಗಿಸಿ ಸರ ಕಸಿಯುತ್ತಿದ್ದ ಕಳ್ಳನ ಬಂಧನ

Sep 21 2024, 01:55 AM IST
ದುಶ್ಚಟ, ಆನ್‌ಲೈನ್‌ ಜೂಜಾಟದ ಸಾಲ ತೀರಿಸಲು ಒಂಟಿ ವೃದ್ಧೆಯರ ಸರ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಲೆಬನಾನ್ ಪೇಜರ್ ಬ್ಲಾಸ್ಟ್ ಬೆನ್ನಲ್ಲೇ ಭಾರತಕ್ಕೂ ಆನ್‌ಲೈನ್‌ ಯುದ್ಧಾತಂಕ?

Sep 19 2024, 01:50 AM IST
ಭಾರತಕ್ಕೆ ವಿದೇಶದಿಂದ ರಫ್ತಾಗುವ ಎಲ್ಲ ಎಲೆಕ್ಟ್ರಾನಿಕ್ ವಸ್ತುಗಳ ವಿಶೇಷ ಸ್ಕ್ಯಾನಿಂಗ್ ನಡೆಸುವಂತೆ ಡಾ.ಅನಂತ ಪ್ರಭು ಅವರು ಕೇಂದ್ರ ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ.

ಆನ್‌ಲೈನ್‌ ಜೂಜಾಟದ ವ್ಯಸನಕ್ಕೆ ಬಿದ್ದು ವಿಪರೀತ ಸಾಲ ಮಾಡಿಕೊಂಡಿದ್ದ ಯುವಕ - ತನ್ನ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ

Sep 14 2024, 01:52 AM IST
ಆನ್‌ಲೈನ್‌ ಜೂಜಾಟದ ವ್ಯಸನಕ್ಕೆ ಬಿದ್ದು ವಿಪರೀತ ಸಾಲ ಮಾಡಿಕೊಂಡಿದ್ದ ಯುವಕನೋರ್ವ ತನ್ನ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೊಮ್ಮನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹7 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆನ್‌ಲೈನ್‌ ಟ್ರೇಡಿಂಗ್ 33 ಲಕ್ಷ ರು. ವಂಚನೆ: ನಾಲ್ವರ ಬಂಧನ

Aug 24 2024, 01:22 AM IST
ಉಡುಪಿಯ ಕಿದಿಯೂರು ನಿವಾಸಿ ಉಪೇಂದ್ರ ಭಟ್ ಅವರ ಮೊಬೈಲಿಗೆ ಅಪರಿಚಿತರು ಕರೆ ಮಾಡಿ, ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಜೊತೆ ಶೇರು ವ್ಯವಹಾರ ನಡೆಸಿದರೆ ಹೆಚ್ಚು ಲಾಭಾಂಶ ನೀಡುವುದಾಗಿ ಆಸೆ ತೋರಿಸಿದ್ದರು. ಇದನ್ನು ನಂಬಿದ ಉಪೇಂದ್ರ ಭಟ್ ಆರೋಪಿಗಳು ಹೇಳಿದ ಬ್ಯಾಂಕ್ ಖಾತೆಗೆ 33,10,000 ರು. ಗಳನ್ನು ವರ್ಗಾವಣೆ ಮಾಡಿದ್ದರು.

ಆನ್‌ಲೈನ್‌ ವಂಚನೆ ಹೆಚ್ಚಳ: ಡಿವೈಎಸ್ಪಿ ವೆಂಕಟಪ್ಪ

Aug 22 2024, 12:48 AM IST
ಅಪರಿಚಿತರು ತಮಗೆ ಕರೆ ಮಾಡಿದಾಗ ಎಚ್ಚರಿಕೆಯಿಂದ ಇರುವ ಜತೆಗೆ ವ್ಯವಹಾರಿಕವಾಗಿ ಬಹಳ ಜಾಣ್ಮೆಯಿಂದ ಇರಬೇಕು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved