• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷಚೇತನರಿಗೆ ಶೇ.5 ಅನುದಾನ ಮೀಸಲಿಡಿ: ಆಯುಕ್ತ ದಾಸ್ ಸೂರ್ಯವಂಶಿ

Oct 22 2024, 12:09 AM IST
ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆ ಮತ್ತು ಅನುದಾನಗಳಲ್ಲಿ ವಿಶೇಷಚೇತನರಿಗಾಗಿ ಶೇ.5ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತ ದಾಸ್ ಸೂರ್ಯವಂಶಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರಿನಲ್ಲಿ ವಿಕಲಚೇತನರ ಪುನರ್ವಸತಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಫೇಸ್‌ಬುಕ್‌ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ನಕಲಿ ಖಾತೆ

Oct 16 2024, 01:32 AM IST
ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ಸೋಮವಾರ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಕಿಡಿಗೇಡಿಗಳು ಕುಚೋದ್ಯ ಮಾಡಿದ್ದಾರೆ.

ಎರಡು ತಿಂಗಳಿಂದ ಮಂಡ್ಯ ನಗರಸಭೆ ಆಯುಕ್ತ ಹುದ್ದೆ ಖಾಲಿ..!

Oct 09 2024, 01:32 AM IST
ಮಂಡ್ಯ ನಗರಸಭೆ ಆಯುಕ್ತರ ಹುದ್ದೆ ಖಾಲಿಯಾಗಿ ಎರಡು ತಿಂಗಳಾದರೂ ಇನ್ನೂ ಆ ಹುದ್ದೆಗೆ ನೂತನ ಆಯುಕ್ತರ ಆಗಮನವಾಗಿಲ್ಲ. ಪ್ರಭಾರ ಹುದ್ದೆಯಲ್ಲಿರುವವರಿಗೂ ಹೆಚ್ಚುವರಿ ಕೆಲಸದ ಒತ್ತಡವಿರುವುದರಿಂದ ನಿತ್ಯ ನಗರಸಭೆಗೆ ಬರಲಾಗುತ್ತಿಲ್ಲ. ಆಯುಕ್ತರಿಲ್ಲದೆ ನಗರಸಭೆಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ನಡೆಯದಂತಾಗಿದೆ.

ವರ್ಗಾವಣೆ ಕೋರಿಕೆ ಪತ್ರ ಹಿಡಿದು ನೇರವಾಗಿ ಕಚೇರಿಗೆ ಬಂದ್ರೆ ಕಠಿಣ ಕ್ರಮ: ಆಯುಕ್ತ ಬಿ.ದಯಾನಂದ

Oct 05 2024, 01:36 AM IST
ವರ್ಗಾವಣೆ ಕೋರಿಕೆ ಪತ್ರ ಹಿಡಿದು ನೇರವಾಗಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಬರುವ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ.

5 ಮಹಿಳೆಯರಿಗೆ ಉಚಿತ ಇ-ಆಟೋ ವಿತರಿಸಿದ ಆಯುಕ್ತ ದಯಾನಂದ್‌

Oct 02 2024, 01:06 AM IST
ಬೆಂಗಳೂರು ನಗರ ಪೊಲೀಸ್‌, ಪರಿಹಾರ ಸಂಸ್ಥೆ, ಯುನೈಟೆಡ್‌ ವೇ ಬೆಂಗಳೂರು ಸಂಸ್ಥೆ, ಎನ್‌ಟಿಟಿ ಡಾಟಾ ಕಂಪನಿ ಸಹಯೋಗದಲ್ಲಿ ಐವರು ಮಹಿಳೆಯರಿಗೆ ಉಚಿತವಾಗಿ ಎಲೆಕ್ಟ್ರಿಕ್‌ ಆಟೋಗಳನ್ನು ವಿತರಿಸಲಾಯಿತು.

ಉತ್ತಮ ಭವಿಷ್ಯಕ್ಕಾಗಿ ಶಿಸ್ತು, ಪರಿಶ್ರಮ, ಪ್ರಾಮಾಣಿಕತೆ ರೊಢಿಸಿಕೊಳ್ಳಿ: ಪೊಲೀಸ್ ಆಯುಕ್ತ ಡಾ.ಶರಣಪ್ಪ

Sep 21 2024, 01:59 AM IST
ಪಿಡಿಎ ಕಾಲೇಜು ಇಲ್ಲಿಯವರೆಗೆ ಉತ್ತಮ ಎಂಜಿನಿಯರನ್ನು ತಯಾರಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡುಗೆ ನೀಡಿದೆ. ಇಂತಹ ಕಾಲೇಜು ಈ ಭಾಗದಲ್ಲಿರುವುದು ನಮ್ಮ ಸುದೈವ

ನಗರದಲ್ಲಿ ಇನ್ನೂ 2 ಸಾವಿರ ರಸ್ತೆ ಗುಂಡಿ ದುರಸ್ತಿ ಬಾಕಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್

Sep 14 2024, 01:56 AM IST

ಬೆಂಗಳೂರಿನಲ್ಲಿ ಇನ್ನೂ 2 ಸಾವಿರ ರಸ್ತೆ ಗುಂಡಿಗಳು ಮುಚ್ಚಲು ಬಾಕಿ ಇವೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ   ತುಷಾರ್‌ ಗಿರಿನಾಥ್ ಹೇಳಿದ್ದಾರೆ.

ಮುಡಾ ಅಕ್ರಮಕ್ಕೆ ಮೊದಲ ವಿಕೆಟ್‌: ಮಾಜಿ ಆಯುಕ್ತ ದಿನೇಶ್‌ ಸಸ್ಪೆಂಡ್‌- ಹಗರಣ ಬಳಿಕ ಮೊದಲ ಕ್ರಮ

Sep 03 2024, 05:44 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಸಿದ್ದರಾಮಯ್ಯ ಕುಟುಂಬಕ್ಕೆ ಬದಲಿ ನಿವೇಶನ ಅಕ್ರಮ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಪಿಒಪಿ ಗಣೇಶ ತಯಾರಿಸಿದ್ರೆ ಕ್ರಿಮಿನಲ್‌ ಕೇಸ್‌ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌

Sep 01 2024, 01:47 AM IST

ಬೆಂಗಳೂರಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್, ರಾಸಾಯನಿಕ ಮತ್ತು ಥರ್ಮಾಕೋಲ್‌ನಿಂದ ಮಾಡಿದ ಗಣೇಶ ವಿಗ್ರಹಗಳನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಎಚ್ಚರಿಸಿದ್ದಾರೆ.  

ನೇತ್ರದಾನದ ಮೌನಕ್ರಾಂತಿ ಸದಾ ನಡೆಯುತ್ತಿರಬೇಕು : ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌

Aug 29 2024, 02:06 AM IST
ಸಮಾಜದ ಸಕಾರಾತ್ಮಕ ಪರಿಣಾಮ ಬೀರುವ ನೇತ್ರದಾನದಂತಹ ಮೌನಕ್ರಾಂತಿ ಸದಾ ನಡೆಯಬೇಕು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved