ಬೆಂಗಳೂರಿನಲ್ಲಿ ಇನ್ನೂ 2 ಸಾವಿರ ರಸ್ತೆ ಗುಂಡಿಗಳು ಮುಚ್ಚಲು ಬಾಕಿ ಇವೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್, ರಾಸಾಯನಿಕ ಮತ್ತು ಥರ್ಮಾಕೋಲ್ನಿಂದ ಮಾಡಿದ ಗಣೇಶ ವಿಗ್ರಹಗಳನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಎಚ್ಚರಿಸಿದ್ದಾರೆ.