• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇತ್ರದಾನದ ಮೌನಕ್ರಾಂತಿ ಸದಾ ನಡೆಯುತ್ತಿರಬೇಕು : ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌

Aug 29 2024, 02:06 AM IST
ಸಮಾಜದ ಸಕಾರಾತ್ಮಕ ಪರಿಣಾಮ ಬೀರುವ ನೇತ್ರದಾನದಂತಹ ಮೌನಕ್ರಾಂತಿ ಸದಾ ನಡೆಯಬೇಕು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಹೇಳಿದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲಿನ ಸಿಸಿಬಿ ದಾಳಿ ಮಾಹಿತಿ ಸೋರಿಕೆ - ವಿಚಾರಣೆ ನಡೆಸಿ ವರದಿ ಸಲ್ಲಿಸಿ : ಆಯುಕ್ತ

Aug 27 2024, 01:42 AM IST
ದರ್ಶನ್‌ ವಿಶೇಷ ಸೌಲಭ್ಯ ಪ್ರಕರಣದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲಿನ ದಾಳಿ ಮಾಹಿತಿ ಸೋರಿಕೆ ಬಗ್ಗೆ ಆಂತರಿಕ ಮಟ್ಟದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸಿಸಿಬಿಗೆ ಸೂಚಿಸಿದ್ದಾರೆ.

ಪೌರಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಕಾರ್ಯಕ್ರಮ: ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್

Aug 27 2024, 01:31 AM IST
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ನಿರ್ದೇಶನದ ಮೇರೆಗೆ ನಗರಸಭೆ ವ್ಯಾಪ್ತಿಯ ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕುಂದುಕೊರತೆ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್ ಹೇಳಿದರು. ಚಾಮರಾಜನಗರದಲ್ಲಿ ಪೌರಕಾರ್ಮಿಕರ ಕುಂದುಕೊರತೆ, ಸಂವಾದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಸಮಸ್ಯೆ, ಅಹವಾಲುಗಳನ್ನು ಆಲಿಸಿ ಮಾತನಾಡಿದರು.

ದರ್ಶನ್‌ ವಿರುದ್ಧ ಮಾಸಾಂತ್ಯಕ್ಕೆ ಚಾರ್ಜ್‌ಶೀಟ್‌ : ಬೆಂಗ್ಳೂರು ಆಯುಕ್ತ ಬಿ.ದಯಾನಂದ

Aug 24 2024, 10:03 AM IST

ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಹಾಗೂ ಇತರ ಕೆಲವು ಸ್ನೇಹಿತರು ಆರೋಪಿಗಳಾಗಿರುವ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ಅಂತಿಮಘಟ್ಟ ತಲುಪಿದ್ದು, ಪೊಲೀಸರು ಇದೇ ತಿಂಗಳ ಅಂತ್ಯದೊಳಗೆ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.

ಗಾಂಜಾ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಮೂವರು ಕಾನ್‌ಸ್ಟೇಬಲ್‌ ತಲೆದಂಡ : ಪೊಲೀಸ್‌ ಆಯುಕ್ತ ದಯಾನಂದ್‌

Aug 17 2024, 01:49 AM IST
ಸ್ವತಃ ಗಾಂಜಾ ಪಾರ್ಟಿಯಲ್ಲಿ ಭಾಗವಹಿಸಿದ್ದ ಮೂವರು ಮುಖ್ಯ ಪೇದೆಗಳನ್ನು ಪೊಲೀಸ್‌ ಆಯುಕ್ತ ದಯಾನಂದ್‌ ಅಮಾನತು ಮಾಡಿದ್ದಾರೆ.

ಬಿಬಿಎಂಪಿಗೆ ಹೆಚ್ಚುವರಿ ₹750 ಕೋಟಿ ಸಂಗ್ರಹ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌

Aug 02 2024, 01:00 AM IST
ಆಸ್ತಿ ತೆರಿಗೆ ಪಾವತಿದಾರರಿಗೆ ಜುಲೈ ಅಂತ್ಯದ ವರೆಗೆ ಶೇಕಡ 5ರಷ್ಟು ರಿಯಾಯಿತಿ ಹಾಗೂ ಒನ್‌ ಟೈಮ್ ಸೆಟ್‌ಲ್ಮೆಂಟ್‌’ (ಒಟಿಎಸ್‌) ಯೋಜನೆ ಜಾರಿಯಿಂದ ಕಳೆದ ವರ್ಷಕ್ಕಿಂತ ₹750 ಕೋಟಿ ಹೆಚ್ಚುವರಿ ಆಸ್ತಿ ತೆರಿಗೆ ಸಂಗ್ರಹವಾಗಿದೆ

ಬೆಂಗಳೂರಿನಲ್ಲಿ ಪ್ರತಿದಿನ 150 ರಿಂದ 160 ಡೆಂಘೀ ಪ್ರಕರಣ ಪತ್ತೆ : ಆಯುಕ್ತ ತುಷಾರ್‌ ಗಿರಿನಾಥ್‌

Jul 24 2024, 01:16 AM IST
ಜುಲೈ ಆರಂಭದಿಂದ ಈವರೆಗೆ ನಗರದಲ್ಲಿ ಬರೋಬ್ಬರಿ 3300ಕ್ಕೂ ಅಧಿಕ ಡೆಂಘೀ ಪ್ರಕರಣ ಕಾಣಿಸಿಕೊಂಡಿದ್ದು, ವಲಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚಿಸಿದರು.

ವರ್ಗಾವಣೆಗೆ ಶಿಫಾರಸು, ಒತ್ತಡಕ್ಕೆ ಅವಕಾಶವಿಲ್ಲ: ಆಯುಕ್ತ ಬಿ.ದಯಾನಂದ್‌

Jul 06 2024, 01:15 AM IST
ಆಡುಗೋಡಿಯ ಸಿಎಆರ್‌ ಮೈದಾನದಲ್ಲಿ ಶುಕ್ರವಾರ ನಡೆದ ಮಾಸಿಕ ಕವಾಯತು ನಡೆಯಿತು.

ಸ್ವತಃ ಫಾಗಿಂಗ್‌ ಮಾಡಿದ ಪಾಲಿಕೆ ಆಯುಕ್ತ ದುಡಗುಂಟಿ

Jul 05 2024, 12:46 AM IST
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ಬೆಳ್ಳಬೆಳಗ್ಗೆ ನಗರದಲ್ಲಿ ಪ್ರದಕ್ಷಣೆ ಹಾಕುವ ಮೂಲಕ ಸ್ವಚ್ಛತಾ ಕಾರ್ಯ ಪರಿಶೀಲಿಸುವ ಜೊತೆಗೆ ಸ್ವತಃ ತಾವೇ ಖುದ್ದಾಗಿ ಫಾಗಿಂಗ್‌ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಡೆಂಘೀ ನಿಯಂತ್ರಣಕ್ಕೆ ಆರೋಗ್ಯಇಲಾಖೆ ನೆರವು: ಮುಖ್ಯ ಆಯುಕ್ತ

Jul 03 2024, 01:18 AM IST
ನಗರದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯಕ್ಕೆ ಆರೋಗ್ಯ ಇಲಾಖೆಯಿಂದ ನೆರವು ಪಡೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved