• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಗಾವಣೆಗೆ ಶಿಫಾರಸು, ಒತ್ತಡಕ್ಕೆ ಅವಕಾಶವಿಲ್ಲ: ಆಯುಕ್ತ ಬಿ.ದಯಾನಂದ್‌

Jul 06 2024, 01:15 AM IST
ಆಡುಗೋಡಿಯ ಸಿಎಆರ್‌ ಮೈದಾನದಲ್ಲಿ ಶುಕ್ರವಾರ ನಡೆದ ಮಾಸಿಕ ಕವಾಯತು ನಡೆಯಿತು.

ಸ್ವತಃ ಫಾಗಿಂಗ್‌ ಮಾಡಿದ ಪಾಲಿಕೆ ಆಯುಕ್ತ ದುಡಗುಂಟಿ

Jul 05 2024, 12:46 AM IST
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ಬೆಳ್ಳಬೆಳಗ್ಗೆ ನಗರದಲ್ಲಿ ಪ್ರದಕ್ಷಣೆ ಹಾಕುವ ಮೂಲಕ ಸ್ವಚ್ಛತಾ ಕಾರ್ಯ ಪರಿಶೀಲಿಸುವ ಜೊತೆಗೆ ಸ್ವತಃ ತಾವೇ ಖುದ್ದಾಗಿ ಫಾಗಿಂಗ್‌ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಡೆಂಘೀ ನಿಯಂತ್ರಣಕ್ಕೆ ಆರೋಗ್ಯಇಲಾಖೆ ನೆರವು: ಮುಖ್ಯ ಆಯುಕ್ತ

Jul 03 2024, 01:18 AM IST
ನಗರದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯಕ್ಕೆ ಆರೋಗ್ಯ ಇಲಾಖೆಯಿಂದ ನೆರವು ಪಡೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು.

ಇಎಸ್‌ಐ ವಿಸ್ತೃತ ಸೌಲಭ್ಯಗಳ ಅರಿವು ಅಗತ್ಯ: ವಿಮಾ ಆಯುಕ್ತ

Jun 27 2024, 01:16 AM IST
ದೊಡ್ಡಬಳ್ಳಾಪುರ: ಖಾಸಗಿ ಸಂಸ್ಥೆಗಳೂ ಸೇರಿದಂತೆ ಎಲ್ಲ ಬಗೆಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಇಎಸ್‌ಐ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ವಿವಿಧ ಸೌಲಭ್ಯಗಳ ಕುರಿತು ಕಾರ್ಮಿಕ ವರ್ಗ ಅರಿವು ಹೊಂದುವುದು ಅಗತ್ಯ ಎಂದು ದಕ್ಷಿಣ ವಲಯ ವಿಮಾ ಆಯುಕ್ತ ರಾಜೇಶ್‌ಕುಮಾರ್ ಕಯಿಮ್ ಹೇಳಿದರು.

ಕಲ್ಯಾಣದ 872 ಶಾಲೆಗಳಲ್ಲಿ ದ್ವಿಭಾಷೆ ಬೋಧನೆ: ಅಪರ ಆಯುಕ್ತ ಆಕಾಶ್

Jun 17 2024, 01:42 AM IST
ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಿಂದ 1ನೇ ತರಗತಿಯಿಂದಲೆ ಮಕ್ಕಳಿಗೆ ದ್ವಿಭಾಷಾ (ಕನ್ನಡ ಮತ್ತು ಇಂಗ್ಲಿಷ್‌) ತರಗತಿಗಳನ್ನು ಪ್ರಾರಂಭಿಸಲು ಆದೇಶಿಸಿದೆ ಎಂದು ಶಾಲಾ ಶಿಕ್ಷ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ ಎಸ್. ತಿಳಿಸಿದ್ದಾರೆ.

ಪ್ರಚೋದನಕಾರಿ ಘೋಷಣೆಯಿಂದ ಹಲ್ಲೆ ಪ್ರಕರಣ: ಪೊಲೀಸ್ ಆಯುಕ್ತ

Jun 12 2024, 12:36 AM IST
ಮೂರು ತಂಡಗಳನ್ನು ರಚಿಸಲಾಗಿದೆ. ಇನ್ನೊಂದೆಡೆ ಪ್ರಚೋದನಕಾರಿ ಘೋಷಣೆ ಕೂಗಿದ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅನುಪಮ್‌ ಅಗರ್ವಾಲ್‌ ತಿಳಿಸಿದರು.

ಮಳೆ ಹಾನಿ ಪ್ರದೇಶಕ್ಕೆ ಪಾಲಿಕೆ ಆಯುಕ್ತ ಭೇಟಿ; ಪರಿಶೀಲನೆ

May 22 2024, 12:58 AM IST
ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ಇನ್ನಿತರ ಕಾಮಗಾರಿ ಕೈಗೆತ್ತಿಕೊಂಡು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಹೇಳಿದ್ದಾರೆ.

ಪಾಲಿಕೆ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಅಮಾನತು

May 17 2024, 01:31 AM IST
ಬಿಬಿಎಂಪಿಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಶ್ರೀಧರ್‌ ಮೂರ್ತಿ (ಕೆಎಎಸ್‌) ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಫಿಬಾ ಶಿಸ್ತು ಸಮಿತಿಯಲ್ಲಿ ಬೆಂಗ್ಳೂರು ಆಯುಕ್ತ ದಯಾನಂದ್‌ಗೆ ಸ್ಥಾನ

May 15 2024, 01:31 AM IST
ಬೆಂಗಳೂರಿನ ಪೊಲೀಸ್‌ ಕಮಿಷನರ್‌ ಈಗ ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್‌ ಒಕ್ಕೂಟದ ಶಿಸ್ತು ಸಮಿತಿ ಸದಸ್ಯ. ಕರ್ನಾಟಕ ಬಾಸ್ಕೆಟ್‌ಬಾಲ್‌ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಹಿರಿಯ ಐಪಿಎಲ್‌ ಅಧಿಕಾರಿ ಬಿ.ದಯಾನಂದ್‌.

ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಿ: ಪಾಲಿಕೆ ಆಯುಕ್ತ ಆನಂದ್‌

Mar 27 2024, 01:06 AM IST
ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್‌, ದ.ಕ. ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಮತದಾನ ಜಾಗೃತಿ ಅಭಿಯಾನ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved