• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ

Mar 10 2024, 01:32 AM IST

ಅತ್ಯಂತ ಅಚ್ಚರಿಯ ಹಾಗೂ ಆಘಾತಕಾರಿ ವಿದ್ಯಮಾನವೊಂದರಲ್ಲಿ ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನ ಉಳಿದಿರುವಾಗ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ ಮತ್ತು ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.

ಪೊಲೀಸ್‌ ಇಲಾಖೆಯಲ್ಲಿ ಶೇ.25ರಷ್ಟು ಮಹಿಳಾ ಸಿಬ್ಬಂದಿ ನೇಮಕ: ಆಯುಕ್ತ

Mar 09 2024, 01:31 AM IST
ಬೆಂಗಳೂರು ನಗರ ಪೊಲೀಸ್‌ ಇಲಾಖೆಯಲ್ಲಿ ಶೇ.25 ಮಹಿಳಾ ಸಿಬ್ಬಂದಿ ನೇಮಕಕ್ಕೆ ಯೋಜಿಸಲಾಗಿದೆ ಎಂದು ಆಯುಕ್ತ ದಯಾನಂದ್‌ ತಿಳಿಸಿದ್ದಾರೆ.

ನಗರಸಭೆ ಆಯವ್ಯಯ ಅಂದಾಜು ಪತ್ರಿಕೆಗೆ ಅನುಮೋದನೆ: ಆಯುಕ್ತ ರಮೇಶ ಜಾಧವ

Feb 10 2024, 01:49 AM IST
ಬಾಗಲಕೋಟೆ: ನಗರಸಭೆಯ 2024-25ನೇ ಸಾಲಿನ ನಿರೀಕ್ಷಿಸಲಾದ ಆದಾಯ ಮತ್ತು ವೆಚ್ಚಗಳಿಗೆ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ. ಅನುಮೋದನೆ ನೀಡಿದ್ದಾರೆ ಎಂದು ಆಯುಕ್ತ ರಮೇಶ ಜಾಧವ ತಿಳಿಸಿದ್ದಾರೆ. ನಗರದ ಜನೆತೆಗೆ ಮೂಲ ಸೌಲಭ್ಯ ಒದಗಿಸುವುದು ನಗರಸಭೆಯ ಆದ್ಯ ಕರ್ತವ್ಯ ಆಗಿರುವುದರಿಂದ ಸಂಪನ್ಮೂಲ ಕ್ರೋಢೀಕರಿಸಿ ನಗರದ ನೀರು ಪೂರೈಕೆ, ಸ್ವಚ್ಛತೆ, ಘನತ್ಯಾಜ್ಯ ವಸ್ತುಗಳ ವಿಲೇವಾರಿ, ಬೀದಿ ದೀಪಗಳ ನಿರ್ವಹಣೆ, ನಗರದ ಚರಂಡಿ, ರಸ್ತೆ, ಶೌಚಾಲಯಗಳ ವ್ಯವಸ್ಥೆಯಂಥ ಅನೇಕ ವ್ಯವಸ್ಥೆಗಳನ್ನು ಸಮರ್ಪಕವಾಗಿ ಒದಗಿಸಲು ಅನುದಾನ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಬೇಡ್ಕರ್‌ ಅಪಮಾನ ಘಟನೆ ಗಂಭೀರವಾಗಿ ಪರಿಗಣನೆ: ನಗರ ಪೊಲೀಸ್‌ ಆಯುಕ್ತ ಚೇತನ್‌

Jan 24 2024, 02:03 AM IST
ಕಲಬುರಗಿ ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸದರಿ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಪ್ರಕರಣವನ್ನು ಆದಷ್ಟು ಬೇಗನೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಆರ್‌. ಚೇತನ್‌ ಹೇಳಿದ್ದಾರೆ.

ವಿರೂಪಾಕ್ಷೇಶ್ವರ ದೇಗುಲದ ಕಂಬಗಳಿಗೆ ಮೊಳೆ ಪ್ರಕರಣ: ಹಂಪಿ ಪ್ರಾಧಿಕಾರದ ಆಯುಕ್ತ ಪರಿಶೀಲನೆ

Nov 17 2023, 06:45 PM IST
ಈ ಪ್ರಕರಣ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿರುವ ಹಂಪಿ ನಿರ್ವಹಣಾ ಪ್ರಾಧಿಕಾರದ ಆಯುಕ್ತರು, ಈ ಕುರಿತು ಮುಜರಾಯಿ ಇಲಾಖೆಯ ಇಒ ಹನುಮಂತಪ್ಪ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ರವೀಂದ್ರ ಹತ್ತಿಕಾಳ ಅವರಿಂದ ಮಾಹಿತಿ ಕೂಡ ಪಡೆದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved