ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಎಸ್ಐ ವಿಸ್ತೃತ ಸೌಲಭ್ಯಗಳ ಅರಿವು ಅಗತ್ಯ: ವಿಮಾ ಆಯುಕ್ತ
Jun 27 2024, 01:16 AM IST
ದೊಡ್ಡಬಳ್ಳಾಪುರ: ಖಾಸಗಿ ಸಂಸ್ಥೆಗಳೂ ಸೇರಿದಂತೆ ಎಲ್ಲ ಬಗೆಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಇಎಸ್ಐ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ವಿವಿಧ ಸೌಲಭ್ಯಗಳ ಕುರಿತು ಕಾರ್ಮಿಕ ವರ್ಗ ಅರಿವು ಹೊಂದುವುದು ಅಗತ್ಯ ಎಂದು ದಕ್ಷಿಣ ವಲಯ ವಿಮಾ ಆಯುಕ್ತ ರಾಜೇಶ್ಕುಮಾರ್ ಕಯಿಮ್ ಹೇಳಿದರು.
ಕಲ್ಯಾಣದ 872 ಶಾಲೆಗಳಲ್ಲಿ ದ್ವಿಭಾಷೆ ಬೋಧನೆ: ಅಪರ ಆಯುಕ್ತ ಆಕಾಶ್
Jun 17 2024, 01:42 AM IST
ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಿಂದ 1ನೇ ತರಗತಿಯಿಂದಲೆ ಮಕ್ಕಳಿಗೆ ದ್ವಿಭಾಷಾ (ಕನ್ನಡ ಮತ್ತು ಇಂಗ್ಲಿಷ್) ತರಗತಿಗಳನ್ನು ಪ್ರಾರಂಭಿಸಲು ಆದೇಶಿಸಿದೆ ಎಂದು ಶಾಲಾ ಶಿಕ್ಷ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ ಎಸ್. ತಿಳಿಸಿದ್ದಾರೆ.
ಪ್ರಚೋದನಕಾರಿ ಘೋಷಣೆಯಿಂದ ಹಲ್ಲೆ ಪ್ರಕರಣ: ಪೊಲೀಸ್ ಆಯುಕ್ತ
Jun 12 2024, 12:36 AM IST
ಮೂರು ತಂಡಗಳನ್ನು ರಚಿಸಲಾಗಿದೆ. ಇನ್ನೊಂದೆಡೆ ಪ್ರಚೋದನಕಾರಿ ಘೋಷಣೆ ಕೂಗಿದ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದರು.
ಮಳೆ ಹಾನಿ ಪ್ರದೇಶಕ್ಕೆ ಪಾಲಿಕೆ ಆಯುಕ್ತ ಭೇಟಿ; ಪರಿಶೀಲನೆ
May 22 2024, 12:58 AM IST
ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ಇನ್ನಿತರ ಕಾಮಗಾರಿ ಕೈಗೆತ್ತಿಕೊಂಡು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಹೇಳಿದ್ದಾರೆ.
ಪಾಲಿಕೆ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಅಮಾನತು
May 17 2024, 01:31 AM IST
ಬಿಬಿಎಂಪಿಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಶ್ರೀಧರ್ ಮೂರ್ತಿ (ಕೆಎಎಸ್) ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಫಿಬಾ ಶಿಸ್ತು ಸಮಿತಿಯಲ್ಲಿ ಬೆಂಗ್ಳೂರು ಆಯುಕ್ತ ದಯಾನಂದ್ಗೆ ಸ್ಥಾನ
May 15 2024, 01:31 AM IST
ಬೆಂಗಳೂರಿನ ಪೊಲೀಸ್ ಕಮಿಷನರ್ ಈಗ ಅಂತಾರಾಷ್ಟ್ರೀಯ ಬಾಸ್ಕೆಟ್ಬಾಲ್ ಒಕ್ಕೂಟದ ಶಿಸ್ತು ಸಮಿತಿ ಸದಸ್ಯ. ಕರ್ನಾಟಕ ಬಾಸ್ಕೆಟ್ಬಾಲ್ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಹಿರಿಯ ಐಪಿಎಲ್ ಅಧಿಕಾರಿ ಬಿ.ದಯಾನಂದ್.
ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಿ: ಪಾಲಿಕೆ ಆಯುಕ್ತ ಆನಂದ್
Mar 27 2024, 01:06 AM IST
ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ಕ್ಲಬ್, ದ.ಕ. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಮತದಾನ ಜಾಗೃತಿ ಅಭಿಯಾನ ನಡೆಯಿತು.
ಮಕ್ಕಳ ಮೇಲೆ ಪ್ರೀತಿ ಇದ್ದರೆ ಹೆಲ್ಮೆಟ್ ಹಾಕಿ: ಪೊಲೀಸ್ ಆಯುಕ್ತ ಬಿ.ದಯಾನಂದ್
Mar 24 2024, 01:30 AM IST
ಮಕ್ಕಳ ಪ್ರಾಣದ ಮೇಲೆ ಪ್ರೀತಿ ಇದ್ದರೆ, ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಸುರಕ್ಷತೆ ದೃಷ್ಟಿಯಿಂದ ಮೂರು ವರ್ಷದ ಮಕ್ಕಳಿಗೂ ಸಹ ಹೆಲ್ಮೆಟ್ ಹಾಕಬೇಕು ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಪೋಷಕರಿಗೆ ಹೇಳಿದರು.
ಹೋಳಿ ಹಬ್ಬ ಸೌಹಾರ್ದತೆಯಿಂದ ಆಚರಿಸಿ: ಪೊಲೀಸ್ ಆಯುಕ್ತ ಚೇತನ್
Mar 22 2024, 01:08 AM IST
ಕಲಬುರಗಿ ಜಿಲ್ಲೆಯಾದ್ಯಂತ ಹೋಳಿ ಹಬ್ಬದ ನಿಮಿತ್ತ ಮಾ.25ರಂದು ಕಾಮದಹನ ಮತ್ತು ಮಾ.26ರಂದು ಧುಲಂಡಿಯನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸುವಂತೆ ನಗರ ಪೊಲೀಸ್ ಆಯುಕ್ತ ಚೇತನ್ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ವೈಯಕ್ತಿಕ ಕಾರಣಕ್ಕೆ ಆಯುಕ್ತ ಗೋಯೆಲ್ ರಾಜೀನಾಮೆ: ಕುಮಾರ್
Mar 17 2024, 01:51 AM IST
ವೈಯಕ್ತಿಕ ಕಾರಣಕ್ಕೆ ಚುನಾವಣಾ ಆಯುಕ್ತರಾಗಿದ್ದ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
< previous
1
2
3
4
5
6
7
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ