• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ.ಕ. ಪೊಲೀಸರ ವಿರುದ್ಧ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ

Jun 18 2025, 02:07 AM IST
ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ವೇಳೆ ಪೊಲೀಸ್ ಭೇಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸರ ವಿರುದ್ಧ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶಿಸಿದೆ.

ಸರ್ಕಾರ ಕಾಂತರಾಜು ಆಯೋಗ ವರದಿ ಒಪ್ಪಬೇಕಿತ್ತು : ಆಂಜನೇಯ

Jun 15 2025, 12:05 PM IST

ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಒಪ್ಪಿ ಬಹಿರಂಗಪಡಿಸಬೇಕಿತ್ತು - ಎಚ್.ಆಂಜನೇಯ 

15 ವರ್ಷದ ಮತದಾರರ ಪಟ್ಟಿ ಬಹಿರಂಗಕ್ಕೆ ಚು.ಆಯೋಗ ನಿರ್ಧಾರ: ವರದಿ

Jun 10 2025, 08:29 AM IST
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಹರ್ಯಾಣ ಮತ್ತು ಮಹಾರಾಷ್ಟ್ರದ ಕಳೆದ 15 ವರ್ಷಗಳ ಮತದಾರರ ಪಟ್ಟಿಯನ್ನು ಬಹಿರಂಗ ಮಾಡಲಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

15 ವರ್ಷದ ಮತದಾರರ ಪಟ್ಟಿ ಬಹಿರಂಗಕ್ಕೆ ಚು.ಆಯೋಗ ನಿರ್ಧಾರ: ವರದಿ

Jun 10 2025, 06:58 AM IST

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಹರ್ಯಾಣ ಮತ್ತು ಮಹಾರಾಷ್ಟ್ರದ ಕಳೆದ 15 ವರ್ಷಗಳ ಮತದಾರರ ಪಟ್ಟಿಯನ್ನು ಬಹಿರಂಗ ಮಾಡಲಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

ರಾಹುಲ್‌ ನೇರ ಪತ್ರಬರೆದರಷ್ಟೇ ಪ್ರತಿಕ್ರಿಯೆ: ಆಯೋಗ ನಿರ್ಧಾರ

Jun 09 2025, 01:58 AM IST
ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮದ ಆರೋಪ ಮಾಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪತ್ರಿಕೆಗಳಿಗೆ ಬರೆದ ಲೇಖನಗಳಿಗೆ ಸಂಬಂಧಿಸಿ ಸ್ವಯಂಪ್ರೇರಿತವಾಗಿ ಪ್ರತಿಕ್ರಿಯಿಸದಿರಲು ಚುನಾವಣಾ ಆಯೋಗ ನಿರ್ಧರಿಸಿದಂತಿದೆ.

ಕಸಾಪಕ್ಕೆ ತನಿಖಾ ಆಯೋಗ ನೇಮಿಸಿ: ಎಸ್.ಜಿ.ಸಿದ್ದರಾಮಯ್ಯ

Jun 08 2025, 01:41 AM IST
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರನ್ನು ಅಮಾನತಿನಲ್ಲಿರಿಸಿ, ಸರ್ಕಾರವು ತನಿಖಾ ಆಯೋಗ ನೇಮಿಸುವ ತುರ್ತಿದೆ ಎಂದು ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ರಾಹುಲ್‌ರದ್ದು ಅಸಂಬದ್ಧ ಆರೋಪ : ಚು. ಆಯೋಗ

Jun 08 2025, 01:28 AM IST

 ರಾಹುಲ್‌ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗದ ಮೂಲಗಳು, ‘ಜನರಿಂದ ತಮ್ಮ ವಿರುದ್ಧ ಫಲಿತಾಂಶ ಬಂದದ್ದಕ್ಕಾಗಿ ಹೀಗೆ ಮಾನಹಾನಿ ಮಾಡುವುದು ಅಸಂಬದ್ಧ’ ಎಂದು ಖಾರವಾಗಿ ಪ್ರತಿಕ್ರಿಯಿಸಿವೆ.

ಜನರ ಬಳಿ ಮಾಹಿತಿ ಆಯೋಗ ಕೊಂಡೊಯ್ಯುಬೇಕು

Jun 01 2025, 01:53 AM IST
ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರ್ಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ನೇತೃತ್ವದ ಸರ್ಕಾರ 2005ರ ಅ. 5ರಂದು ಆರ್‌ಟಿಐ ಕಾಯ್ದೆ ಜಾರಿಗೊಳಿಸಿತು. ಈ ಕಾಯ್ದೆಯನ್ನು ಜಾರಿ ತಂದ ಮೊದಲ ರಾಜ್ಯ ಕರ್ನಾಟಕವಾಗಿದ್ದು ಈ ಕಾಯ್ದೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ ನಡೆದಿದೆ.

ಗ್ರಾಹಕರ ಕುಂದುಕೊರತೆಗೆ ವರದಾನ ಗ್ರಾಹಕರ ಆಯೋಗ!

May 01 2025, 12:47 AM IST
ಗ್ರಾಹಕರ ಅಳಲು ಕೇಳಲು, ಸೇವಾ ನ್ಯೂನತೆ ಎಸಗಿದ ಕಂಪನಿಗೆ ತಕ್ಕ ಪಾಠ ಕಲಿಸಲು ಗ್ರಾಹಕ ಕುಂದುಕೊರತೆ, ಪರಿಹಾರ ಆಯೋಗ ಪರಿಣಾಮಕಾರಿಯಾಗಿ ಕಾರ್ಯ ಮಾಡುತ್ತಿದೆ. ಧಾರವಾಡ ಜಿಲ್ಲೆಯಲ್ಲಂತೂ ನ್ಯಾಯಾಧೀಶ ಈಶಪ್ಪ ಭೂತೆ ನೇತೃತ್ವದಲ್ಲಿ ಗ್ರಾಹಕರಿಗೆ ಶೀಘ್ರ ಹಾಗೂ ಪರಿಣಾಮಕಾರಿಯಾಗಿ ನ್ಯಾಯ ದೊರೆಯುತ್ತಿರುವುದು ವಿಶೇಷ ಸಂಗತಿ.

ಮಹಿಳೆಗೆ ಹಲ್ಲೆ ಪ್ರಕರಣ: ತಾವರಕೆರೆಗೆ ಮಹಿಳಾ ಆಯೋಗ ಭೇಟಿ

Apr 29 2025, 12:49 AM IST
ಮುಸ್ಲಿಂ ಮಹಿಳೆಯೊಬ್ಬಳ ಮೇಲೆ ತಾಲಿಬಾನ್ ಮಾದರಿಯಲ್ಲಿ ಅಮಾನುಷವಾಗಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮಕ್ಕೆ ಸೋಮವಾರ ದೆಹಲಿಯಿಂದ ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಡಾ.ಅರ್ಚನಾ ಮಜುಂದಾರ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved