ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಥಳಕ್ಕೆ ಭೇಟಿ
May 08 2024, 01:10 AM IST
ಯಾರ ಗಮನಕ್ಕೂ ಬಾರದೆ ಹಲವು ವರ್ಷಗಳಿಂದ ಹೆಣ್ಣು ಭ್ರೂಣಹತ್ಯೆ ನಡೆಯುತ್ತಿರುವುದು ಸಮಾಜ ತಲೆ ತಗ್ಗಿಸುವ ಕೆಲಸವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಪಕ್ಕದಲ್ಲಿ ಮತ್ತು ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಇಂತಹ ಕಾನೂನು ಬಾಹಿರ ಕೃತ್ಯ ನಡೆಯುತ್ತಿರುವುದು ಆಘಾತಕಾರಿ ವಿಷಯ. ಇದರಲ್ಲಿ ಯಾವ ಅಧಿಕಾರಿಗಳ ಕೈವಾಡವಿದೆ ಎನ್ನುವುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.
3 ತಾಸೊಳಗೆ ನಕಲಿ ವಿಡಿಯೋ ತೆಗೆದು ಹಾಕಿ: ಚು. ಆಯೋಗ ಸೂಚನೆ
May 07 2024, 01:06 AM IST
ನಕಲಿ ಪೋಸ್ಟ್ಗಳನ್ನು ರಾಜಕೀಯ ಪಕ್ಷಗಳು ತಮ್ಮ ಸಾಮಾಜಿಕ ಮಾಧ್ಯಮದಿಂದ 3 ಗಂಟೆಯೊಳಗೆ ತೆಗೆದು ಹಾಕಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.
ಸಾವಿರಾರು ಹೆಣ್ಮಕ್ಕಳ ಮೇಲೆ ಪ್ರಜ್ವಲ್ ದೌರ್ಜನ್ಯ: ರಾಜ್ಯ ಮಹಿಳಾ ಆಯೋಗ
Apr 29 2024, 01:32 AM IST
ಹಾಸನ ಲೈಂಗಿಕ ಹಗರಣದಲ್ಲಿ ಅಧಿಕಾರ ಹಾಗೂ ಸ್ಥಾನವನ್ನು ದುರುಪಯೋಗ ಮಾಡಿಕೊಂಡು ಸಾವಿರಾರು ಹೆಣ್ಣು ಮಕ್ಕಳನ್ನು ಹೆದರಿಸಿ, ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದುಳಿದ ಆಯೋಗ ಅಧ್ಯಕ್ಷರ ವಜಾ ಮಾಡಿ: ಪ್ರೊ.ರವಿವರ್ಮ ಕುಮಾರ್
Apr 26 2024, 01:34 AM IST
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹನ್ಸರಾಜ್ ಗಂಗಾರಾಮ್ ಅಹೀರ ತಮ್ಮ ಯಜಮಾನನನ್ನು ಓಲೈಸಲು ಪೂರ್ವಗ್ರಹ ಪೀಡಿತ ದುರುದ್ದೇಶದ ಹೇಳಿಕೆ ನೀಡಿದ್ದಾರೆ ಎಂದು ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಕಿಡಿಕಾರಿದರು.
ಮೋದಿ, ರಾಹುಲ್, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್
Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದೆ.
ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್ ಖರ್ಗೆ
Apr 25 2024, 01:03 AM IST
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.
ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗ ನಕಾರ
Apr 23 2024, 12:50 AM IST
ಕಾಂಗ್ರೆಸ್ ಗೆದ್ದಲ್ಲಿ ಸಂಪತ್ತಿನ ಸಮಾನ ಹಂಚಿಕೆ ಹೆಸರಿನಲ್ಲಿ ಮಂಗಳಸೂತ್ರವನ್ನೂ ಕಿತ್ತುಕೊಂಡು ಹೆಚ್ಚು ಮಕ್ಕಳನ್ನು ಹಡೆದ ತಾಯಂದಿರಿಗೆ ಹಂಚಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಚುನಾವಣಾ ಆಯೋಗ ನಿರಾಕರಿಸಿದೆ.
ಚುನಾವಣಾ ಆಯೋಗ ಮೋದಿ ಮೇಲೆ ಕ್ರಮ ಜರುಗಿಸಲಿ -ಹರಿಪ್ರಸಾದ್
Apr 23 2024, 12:49 AM IST
ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ, ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತದೆ ಎಂದು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ನೀಡಿದ ಹೇಳಿಕೆ ಬಗ್ಗೆ ಮೋದಿ ಅವರ ಮೇಲೆ ಕ್ರಮ ಜರುಗಿಸಲಿ.
ಮಾಧ್ಯಮಗಳ ಮೇಲೂ ಚುನಾವಣಾ ಆಯೋಗ ಕಣ್ಣು!
Apr 13 2024, 01:04 AM IST
ಮಾದರಿ ನೀತಿ ಸಂಹಿತೆ ಮಾಧ್ಯಮಗಳಿಗೂ ಅನ್ವಯವಾಗುತ್ತದೆ. ಅಭ್ಯರ್ಥಿಗಳು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಫೇಡ್ ಸುದ್ದಿಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಸಾಧ್ಯತೆಗಳಿವೆ.
ಚುನಾವಣಾ ಆಯೋಗ ಕಚೇರಿ ಎದುರು ಟಿಎಂಸಿ ಪ್ರತಿಭಟನೆ
Apr 09 2024, 12:52 AM IST
ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ., ಎನ್ಐಎ ಹಾಗೂ ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರನ್ನು ಬದಲಿಸುವಂತೆ ಆಗ್ರಹಿಸಿ ಟಿಎಂಸಿ ಪಕ್ಷದ ನಾಯಕರು ಸೋಮವಾರ ದೆಹಲಿಯ ಚುನಾವಣಾ ಆಯೋಗದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
< previous
1
...
6
7
8
9
10
11
12
13
14
15
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!