ಚುನಾವಣಾ ಅಕ್ರಮಗಳಾಗುತ್ತಿದ್ದರೂ ಆಯೋಗ ಮೌನ: ಬಿಎಸ್ಪಿ ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ
Mar 26 2024, 01:19 AM ISTಜನಪ್ರತಿನಿಧಿಯಾದವರು ತಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತ ಕೇಳಬೇಕು. ಇದನ್ನು ಬಿಟ್ಟು ಸೀರೆ, ಕುಕ್ಕರ್ ಹಂಚಿ ಮತ ಕೇಳಬಾರದು. ಇದು ಪ್ರಜಾಪ್ರಭುತ್ವದ ವಿರೋಧಿಯಾಗಲಿದೆ. ಈ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು.