• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ಟೋಲ್‌ ದರ ಹೆಚ್ಚಳಕ್ಕೆ ಆಯೋಗ ಬ್ರೇಕ್

Apr 02 2024, 01:05 AM IST
ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಸ್ತಾವಕ್ಕೆ ಚುನಾವಣಾ ಆಯೋಗ ಅಸ್ತು ಎಂದಿದೆ.

ಕೀಳು ಹೇಳಿಕೆ: ದಿಲೀಪ್‌, ಸುಪ್ರಿಯಾಗೆ ಚು.ಆಯೋಗ ನೋಟಿಸ್‌

Mar 28 2024, 12:53 AM IST
ಮಹಿಳೆಯರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮತ್ತು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ಅವರಿಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌ ನೀಡಿದೆ.

ಚುನಾವಣಾ ಅಕ್ರಮಗಳಾಗುತ್ತಿದ್ದರೂ ಆಯೋಗ ಮೌನ: ಬಿಎಸ್ಪಿ ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ

Mar 26 2024, 01:19 AM IST
ಜನಪ್ರತಿನಿಧಿಯಾದವರು ತಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತ ಕೇಳಬೇಕು. ಇದನ್ನು ಬಿಟ್ಟು ಸೀರೆ, ಕುಕ್ಕರ್ ಹಂಚಿ ಮತ ಕೇಳಬಾರದು. ಇದು ಪ್ರಜಾಪ್ರಭುತ್ವದ ವಿರೋಧಿಯಾಗಲಿದೆ. ಈ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು.

ಬಾಂಬ್‌ ಹೇಳಿಕೆ ಸಚಿವೆ ಶೋಭಾ ವಿರುದ್ಧ ಕ್ರಮಕ್ಕೆ ಆಯೋಗ ಸೂಚನೆ

Mar 21 2024, 01:06 AM IST
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಡಿಎಂಕೆ ಸಲ್ಲಿಸಿರುವ ದೂರು ಧರಿಸಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣದ ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಮಾನವ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ: ಸುರೇಶ ಒಂಟಿಗೋಡಿ

Mar 08 2024, 01:47 AM IST
. ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉಲ್ಲಂಘನೆ ಸಲ್ಲ. ಹಕ್ಕುಗಳ ಉಲ್ಲಂಘಿಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುರೇಶ ಒಂಟಿಗೋಡಿ ಭರವಸೆ ನೀಡಿದರು.

ಮೋದಿ ಪಿಕ್‌ಪಾಕೆಟರ್‌ ಎಂದ ರಾಹುಲ್‌ಗೆ ಆಯೋಗ ಚಾಟಿ

Mar 07 2024, 01:48 AM IST
ಭವಿಷ್ಯದಲ್ಲಿ ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆ ವಹಿಸಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೇಂದ್ರ ಚುನಾವಣಾ ಆಯೋಗ ಎಚ್ಚರಿಕೆ ಸ್ವರೂಪದ ಸಲಹೆ ನೀಡಿದೆ.

ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾ. ಮಹಿಳಾ ಆಯೋಗ ಶಿಪಾರಸು

Mar 06 2024, 02:19 AM IST
ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅಧ್ಯಕ್ಷೆ ರೇಖಾ ಶರ್ಮಾ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಮಾಡಲು ದ್ರೌಪದಿ ಮುರ್ಮು ಅವರನ್ನು ಕೋರಿದ್ದಾರೆ

7ನೇ ವೇತನ ಆಯೋಗ ರಚನೆಗೆ ಹೋರಾಟ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Mar 03 2024, 01:33 AM IST
ನೌಕರರು ಸರ್ಕಾರದಿಂದ 7ನೇ ವೇತನ ಆಯೋಗ ರಚನೆ ಮಾಡಬೇಕು ಹಾಗೂ ಎನ್‌ಪಿಎಸ್ ಪಂಚಣಿ ಪದ್ಧತಿ ರದ್ದುಗೊಳಿಸಬೇಕೆಂದು ಒತ್ತಾಯ ಮಾಡಿದ್ದೀರಾ. ಮುಂದಿನ ದಿನಗಳಲ್ಲಿ ಎರಡು ಸಮಸ್ಯೆಯನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಸರ್ಕಾರಿ ನೌಕರರು ಒತ್ತಡದಲ್ಲಿ ಬದುಕು ನಡೆಸುತ್ತಾರೆ. ನೌಕರರು ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಜಾತಿ, ಧರ್ಮ ಭಾಷೆ ಹೆಸರಲ್ಲಿ ಮತ ಕೇಳಬೇಡಿ: ಚು.ಆಯೋಗ

Mar 02 2024, 01:50 AM IST
ಚುನಾವಣಾ ಪ್ರಚಾರಕ್ಕೆ ಧಾರ್ಮಿಕ ಸ್ಥಳಗಳನ್ನು ಬಳಸದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದೆ.

ದೇಶದಲ್ಲೀಗ 5% ಜನರಷ್ಟೇ ಬಡವರು: ನೀತಿ ಆಯೋಗ

Feb 27 2024, 01:31 AM IST
ದೇಶದಲ್ಲಿ ಬಡತನ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ನೀತಿ ಆಯೋಗದ ವರದಿ ತಿಳಿಸಿದೆ. ಜನರ ಗೃಹಬಳಕೆ ವೆಚ್ಚ ಆಧರಿಸಿ ಈ ಸಮೀಕ್ಷೆಯನ್ನು ತಯಾರಿಸಲಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved