• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗ ನಕಾರ

Apr 23 2024, 12:50 AM IST
ಕಾಂಗ್ರೆಸ್‌ ಗೆದ್ದಲ್ಲಿ ಸಂಪತ್ತಿನ ಸಮಾನ ಹಂಚಿಕೆ ಹೆಸರಿನಲ್ಲಿ ಮಂಗಳಸೂತ್ರವನ್ನೂ ಕಿತ್ತುಕೊಂಡು ಹೆಚ್ಚು ಮಕ್ಕಳನ್ನು ಹಡೆದ ತಾಯಂದಿರಿಗೆ ಹಂಚಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಚುನಾವಣಾ ಆಯೋಗ ನಿರಾಕರಿಸಿದೆ.

ಚುನಾವಣಾ ಆಯೋಗ ಮೋದಿ ಮೇಲೆ ಕ್ರಮ ಜರುಗಿಸಲಿ -ಹರಿಪ್ರಸಾದ್‌

Apr 23 2024, 12:49 AM IST
ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ, ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತದೆ ಎಂದು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ನೀಡಿದ ಹೇಳಿಕೆ ಬಗ್ಗೆ ಮೋದಿ ಅವರ ಮೇಲೆ ಕ್ರಮ ಜರುಗಿಸಲಿ.

ಮಾಧ್ಯಮಗಳ ಮೇಲೂ ಚುನಾವಣಾ ಆಯೋಗ ಕಣ್ಣು!

Apr 13 2024, 01:04 AM IST
ಮಾದರಿ ನೀತಿ ಸಂಹಿತೆ ಮಾಧ್ಯಮಗಳಿಗೂ ಅನ್ವಯವಾಗುತ್ತದೆ. ಅಭ್ಯರ್ಥಿಗಳು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಫೇಡ್‌ ಸುದ್ದಿಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಸಾಧ್ಯತೆಗಳಿವೆ.

ಚುನಾವಣಾ ಆಯೋಗ ಕಚೇರಿ ಎದುರು ಟಿಎಂಸಿ ಪ್ರತಿಭಟನೆ

Apr 09 2024, 12:52 AM IST
ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ., ಎನ್‌ಐಎ ಹಾಗೂ ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರನ್ನು ಬದಲಿಸುವಂತೆ ಆಗ್ರಹಿಸಿ ಟಿಎಂಸಿ ಪಕ್ಷದ ನಾಯಕರು ಸೋಮವಾರ ದೆಹಲಿಯ ಚುನಾವಣಾ ಆಯೋಗದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೆದ್ದಾರಿ ಟೋಲ್‌ ದರ ಹೆಚ್ಚಳಕ್ಕೆ ಆಯೋಗ ಬ್ರೇಕ್

Apr 02 2024, 01:05 AM IST
ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಸ್ತಾವಕ್ಕೆ ಚುನಾವಣಾ ಆಯೋಗ ಅಸ್ತು ಎಂದಿದೆ.

ಕೀಳು ಹೇಳಿಕೆ: ದಿಲೀಪ್‌, ಸುಪ್ರಿಯಾಗೆ ಚು.ಆಯೋಗ ನೋಟಿಸ್‌

Mar 28 2024, 12:53 AM IST
ಮಹಿಳೆಯರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮತ್ತು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ಅವರಿಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌ ನೀಡಿದೆ.

ಚುನಾವಣಾ ಅಕ್ರಮಗಳಾಗುತ್ತಿದ್ದರೂ ಆಯೋಗ ಮೌನ: ಬಿಎಸ್ಪಿ ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ

Mar 26 2024, 01:19 AM IST
ಜನಪ್ರತಿನಿಧಿಯಾದವರು ತಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತ ಕೇಳಬೇಕು. ಇದನ್ನು ಬಿಟ್ಟು ಸೀರೆ, ಕುಕ್ಕರ್ ಹಂಚಿ ಮತ ಕೇಳಬಾರದು. ಇದು ಪ್ರಜಾಪ್ರಭುತ್ವದ ವಿರೋಧಿಯಾಗಲಿದೆ. ಈ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು.

ಬಾಂಬ್‌ ಹೇಳಿಕೆ ಸಚಿವೆ ಶೋಭಾ ವಿರುದ್ಧ ಕ್ರಮಕ್ಕೆ ಆಯೋಗ ಸೂಚನೆ

Mar 21 2024, 01:06 AM IST
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಡಿಎಂಕೆ ಸಲ್ಲಿಸಿರುವ ದೂರು ಧರಿಸಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣದ ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಮಾನವ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ: ಸುರೇಶ ಒಂಟಿಗೋಡಿ

Mar 08 2024, 01:47 AM IST
. ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉಲ್ಲಂಘನೆ ಸಲ್ಲ. ಹಕ್ಕುಗಳ ಉಲ್ಲಂಘಿಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುರೇಶ ಒಂಟಿಗೋಡಿ ಭರವಸೆ ನೀಡಿದರು.

ಮೋದಿ ಪಿಕ್‌ಪಾಕೆಟರ್‌ ಎಂದ ರಾಹುಲ್‌ಗೆ ಆಯೋಗ ಚಾಟಿ

Mar 07 2024, 01:48 AM IST
ಭವಿಷ್ಯದಲ್ಲಿ ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆ ವಹಿಸಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೇಂದ್ರ ಚುನಾವಣಾ ಆಯೋಗ ಎಚ್ಚರಿಕೆ ಸ್ವರೂಪದ ಸಲಹೆ ನೀಡಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved