ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚುನಾವಣ ಅಕ್ರಮ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಪಾಕ್ ಆಯೋಗ
Feb 19 2024, 01:30 AM IST
ಪಾಕಿಸ್ತಾನ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಲು ಚುನಾವಣಾ ಆಯೋಗವು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.
ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಇಂದು ಧರಣಿ
Feb 16 2024, 01:48 AM IST
ಮಾದಿಗ ದಂಡೋರ ಹೋರಾಟ ಸಮಿತಿ ನೇತೃತ್ವದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಫೆ.೧೬ ರಂದು ಬೃಹತ್ ಪ್ರತಿಭಟನೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ ಹೋರಾಟ ಸಮಿತಿ ಅಧ್ಯಕ್ಷ ಮುತ್ತಣ್ಣ ಸಾಸನೂರ ತಿಳಿಸಿದರು.
ಸ್ಥಾಪಕನಿಂದಲೇ ಪಕ್ಷ ಕಸಿದ ಆಯೋಗ: ಶರದ್ ಪವಾರ್ ಕಿಡಿ
Feb 12 2024, 01:34 AM IST
ಪಕ್ಷದ ಸಂಸ್ಥಾಪಕರಿಂದಲೇ ಚುನಾವಣಾ ಆಯೋಗವು ಪಕ್ಷದ ಹಕ್ಕುಸ್ವಾಮ್ಯ ಕಸಿಯಲಾಗಿದ್ದು ಜನ ನಮ್ಮನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಶರದ್ ಪವಾರ್ ತಿಳಿಸಿದ್ದಾರೆ.
ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ
Feb 11 2024, 01:48 AM IST
ಮುಂಬೈ ಮೂಲದ ಯಾಸಿನ್ ನನ್ನು ಕಾನೂನುಬಾಹಿರವಾಗಿ ಠಾಣೆಯಲ್ಲಿಟ್ಟಿದ್ದ ಆರೋಪ ಹಿನ್ನೆಲೆ, ಠಾಣೆ ಮೇಲೆ ಎಸ್ಎಚ್ಆರ್ಸಿ ಪೊಲೀಸ್ ವಿಭಾಗದ ಡಿವೈಎಸ್ಪಿ ಸುಧೀರ್ ಹೆಗಡೆ ನೇತೃತ್ವದ ತಂಡ ದಾಳಿ ನಡೆಸಿತು.
ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸದಂತೆ ಚು.ಆಯೋಗ ಸೂಚನೆ
Feb 06 2024, 01:35 AM IST
ಚುನಾವಣಾ ಕರ್ತವ್ಯದ ಸಿಬ್ಬಂದಿಗೂ ಚುನಾವಣಾ ಕೆಲಸಗಳಲ್ಲಿ ಮಕ್ಕಳನ್ನು ಬಳಕೆ ಮಾಡದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಕಾಂತರಾಜ್ ಆಯೋಗ ವರದಿ ಜಾರಿಗೆ ಕೋಲಿ ಸಮಾಜ ಒತ್ತಾಯ
Feb 01 2024, 02:04 AM IST
ಎಲ್ಲಾ ಜಾತಿ ಜನಾಂಗಗಳಿಗೆ ಸಮಾನ ಅವಕಾಶ, ಸಾಮಾಜಿಕ ನ್ಯಾಯ, ಸಾಮಾಜಿಕ ಸಮಾಜತೆ ಸಿಗಬೇಕಾದರೆ ಜಾತಿಯ ಜನಸಂಖ್ಯೆ, ಆಯಾ ಜಾತಿಯ ಸ್ಥಿತಿಗತಿಯ ಮಾಹಿತಿ ಸರ್ಕಾರದ ಬಳಿ ನಿಖರವಾದ ಮಾಹಿತಿ ಇರದೇ ಕಾರಣ ಅನ್ಯಾಯವಾಗುತ್ತಿದೆ.
ಬಾಳುಗೋಡು ಯರವ ಹಾಡಿಗೆ ಮಾನವ ಹಕ್ಕು ಆಯೋಗ ಭೇಟಿ
Feb 01 2024, 02:04 AM IST
ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಯರವ ಸಮುದಾಯ ವಸತಿ ರಹಿತ ಕುಟುಂಬದವರ ಹಾಡಿಗೆ ಬುಧವಾರ ಭೇಟಿ ನೀಡಿದ ಮಾನವ ಹಕ್ಕು ಆಯೋಗದವರು ಕುಟುಂಬದವರ ಜೊತೆ ಸಂವಾದ ನಡೆಸಿದರು. ಹಾಡಿ ಜನರ ಜೊತೆ ಸಂವಾದ ನಡೆಸಿದ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ ಮಕ್ಕಳನ್ನು ಕಡ್ಡಾಯವಾಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿಸುವಂತೆ ಸಲಹೆ ಮಾಡಿದರು.
7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹ
Jan 30 2024, 02:03 AM IST
ವಿವಿಧ ರಾಜ್ಯಗಳಲ್ಲಿ ಈಗಾಗಲೇ 8ನೇ ವೇತನ ಆಯೋಗದ ವರದಿ ಜಾರಿಯಲ್ಲಿದ್ದು, ಅವರ ಸಂಬಳಕ್ಕೂ ನಮ್ಮ ಸಂಬಳಕ್ಕೂ ಭಾರಿ ಅಂತರವಿದೆ. ದುಬಾರಿಯಾಗುತ್ತಿರುವ ಜೀವನ ಶೈಲಿಯಿಂದ ನಮ್ಮ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತಿದ್ದು, ಆದಷ್ಟು ಬೇಗ ರಾಜ್ಯ ಸರ್ಕಾರ ವರದಿ ಅನುಷ್ಠಾನ ಮಾಡಬೇಕು.
ಜಾತಿಗಣತಿ ಆಯೋಗ ಅವಧಿ 15 ದಿನ ವಿಸ್ತರಣೆ?
Jan 30 2024, 02:02 AM IST
ಪರಿಷ್ಕೃತ ಸಾಮಾಜಿಕ, ಶೈಕ್ಷಣಿಕ ವರದಿ (ಜಾತಿ ಗಣತಿ) ಸಲ್ಲಿಸಲು ಆಯೋಗದ ಅಧಿಕಾರಾವಧಿಯನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಏಳನೇ ವೇತನ ಆಯೋಗ ವರದಿ ಜಾರಿಗೊಳಿಸುವಂತೆ ಸಚಿವರಿಗೆ ಮನವಿ
Jan 29 2024, 01:39 AM IST
ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಬತ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು ಎಂದು ಸರ್ಕಾರಿ ನೌಕರರ ಸಂಘವು ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿತು.
< previous
1
...
10
11
12
13
14
15
16
17
18
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ