• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಮತಗಳ್ಳತನ’ ಕೊಳಕು ನುಡಿ : ಚುನಾವಣಾ ಆಯೋಗ ಗರಂ

Aug 15 2025, 01:00 AM IST
ಚುನಾವಣಾ ಆಯೋಗ ಮತಗಳವು ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗ ಮತ್ತೆ ತೀಕ್ಷ್ಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದೆ.

ಒಳ ಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗ ವರದಿ ಅವೈಜ್ಞಾನಿಕ

Aug 14 2025, 01:00 AM IST
ಆಯೋಗವು ನಡೆಸಿದ ಜಾತಿಗಳ ಸಮೀಕ್ಷೆಯಲ್ಲಿ ಗಣತಿದಾರರಿಗೆ ನೀಡಲಾಗಿದ್ದ ಟ್ಯಾಬ್‌ಗಳಲ್ಲಿ ಹಾಗೂ ಮೊಬೈಲ್‌ಗಳಲ್ಲಿ ಅಪ್ಲಿಕೇಷನ್ ಡೌನ್‌ಲೋಡ್ ಆಗದೆ ಲಕ್ಷಾಂತರ ಕುಟುಂಬಗಳ ಮಾಹಿತಿ ರದ್ದಾಗಿದೆ. ಗಣತಿದಾರರಿಗೆ ಗುರುತಿನ ಚೀಟಿ ನೀಡದ ಕಾರಣ ಗಣತಿದಾರರ ಬದಲು ತರಬೇತಿ ಇಲ್ಲದವರೂ ಸಹ ಗಣತಿ ನಡೆಸಿರುವುದು ಅವೈಜ್ಞಾನಿಕವಾಗಿ ಕೂಡಿದೆ.

ಮತಕಳವಿಗೆ ಸಾಕ್ಷ್ಯ ನೀಡಿ ಇಲ್ಲವೇ ದೇಶದ ಕ್ಷಮೆ ಕೇಳಿ : ರಾಗಾಗೆ ಆಯೋಗ ತಾಕೀತು

Aug 11 2025, 12:30 AM IST

 ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ. ಡಬಲ್‌ ಮತದಾನ ಆರೋಪ ಸಂಬಂಧ ಸೂಕ್ತ ದಾಖಲೆ ನೀಡುವಂತೆ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ಮತ್ತೆ ತಿರುಗೇಟು ನೀಡಿದ್ದಾರೆ.

ಆಯೋಗ ನಂಬದ ರಾಹುಲ್, ಸಿದ್ದು ರಾಜೀನಾಮೆ ನೀಡಲಿ : ಬಿಜೆಪಿ ಕಿಡಿ

Aug 10 2025, 01:30 AM IST
ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ದರೆ, ಕನಿಷ್ಠ ನೈತಿಕತೆಯ ಆಧಾರದಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು

Aug 09 2025, 11:42 AM IST

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿ ಎರಡು ಸಂಪುಟಗಳ 2,197 ಪುಟಗಳ ಶಿಕ್ಷಣ ನೀತಿಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗ ಶುಕ್ರವಾರ ಸಲ್ಲಿಸಿತು.

ಮಹದೇವಪುರ ಪಟ್ಟಿಯಲ್ಲಿ ಉ.ಪ್ರ.ಮತದಾರರಿಲ್ಲ : ಆಯೋಗ ಸ್ಪಷ್ಟನೆ

Aug 09 2025, 12:00 AM IST

ಕರ್ನಾಟಕದ ಮಹದೇವಪುರದ ಮತದಾರ ಪಟ್ಟಿಯಲ್ಲಿ ಆದಿತ್ಯ ಶ್ರೀವಾಸ್ತವ ಮತ್ತು ವಿಶಾಲ್ ಸಿಂಗ್ ಎನ್ನುವ ಯುಪಿ ಮತದಾರರ ಹೆಸರು ನೋಂದಣಿಯಾಗಿದೆ ಎನ್ನುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಉತ್ತರ ಪ್ರದೇಶದ ಚುನಾವಣಾ ಆಯೋಗ ಸ್ಪಷ್ಟನೆ

ಬಿಜೆಪಿ ಕೈಗೊಂಬೆಯಾದ ಪ್ರಜಾಪ್ರಭುತ್ವದ ಕಾವಲುಗಾರ ಚುನಾವಣಾ ಆಯೋಗ !

Aug 08 2025, 11:43 AM IST

ಚುನಾವಣಾ ಆಯೋಗವು ಈಗ ಪ್ರಜಾಪ್ರಭುತ್ವದ ಕಾವಲುಗಾರನಾಗಿ ಉಳಿದಿಲ್ಲ. ತನ್ನ ಜವಾಬ್ದಾರಿ ಮರೆತು ಕಾರ್ಯಾಂಗದ ಕೈಗೊಂಬೆಯಾಗಿದೆ.  ಇದರ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಸಂಸತ್ತಿನಿಂದ ಜನರ ನ್ಯಾಯಾಲಯದ ಮುಂದೆ ಕೊಂಡೊಯ್ಯಲಿದೆ.

ನೊಂದ ಮಹಿಳೆಯರಿಗೆ ಆಯೋಗ ರಕ್ಷಣೆ: ಡಾ.ನಾಗಲಕ್ಷ್ಮಿ ಚೌಧರಿ

Jul 29 2025, 01:00 AM IST
ಮಹಿಳೆಯರೊಂದಿಗೆ ನಡೆಯುವುದೇ ಮಹಿಳಾ ಆಯೋಗ ಕಾಯಕವಾಗಿದೆ. ಮಹಿಳೆಯರು ಪ್ರಾಯೋಜಕತ್ವ ಯೋಜನೆಯ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಪತಿಯಿಂದ ದೂರವಾದ ಪತ್ನಿ ಹಾಗೂ ತಂದೆ-ತಾಯಿ ಇಲ್ಲದ ಮಕ್ಕಳನ್ನು ನೋಡಿಕೊಳ್ಳಲು ಇರುವಂತಹ ಯೋಜನೆ ಇದಾಗಿದೆ.

ನೊಂದ ಮಹಿಳೆ ಮಹಿಳಾ ಆಯೋಗ ಸಹಾಯ ಪಡೆದುಕೊಳ್ಳಿ

Jul 26 2025, 12:00 AM IST
ನೊಂದವರ ಪರ, ಮಹಿಳೆಯರ ಪರ ಯಾವಾಗಲು ಮಹಿಳಾ ಆಯೋಗ ಇರುತ್ತದೆ. ನೊಂದ ಮಹಿಳೆಯರು ಆಯೋಗದ ಸಹಾಯ ಪಡೆದುಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಚು.ಆಯೋಗ ಬಿಜೆಪಿಯ ಚುನಾವಣಾ ಕಳ್ಳತನದ ಶಾಖೆ: ರಾಗಾ ವಾಗ್ದಾಳಿ

Jul 18 2025, 07:54 AM IST

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ತನ್ನ ವಾಗ್ದಾಳಿ ಮುಂದುವರೆಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved