• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳಮೀಸಲು ವರದಿ ತಯಾರಿಗೆ ನಿವೃತ್ತ ನ್ಯಾಯಾಧೀಶ ಎಚ್.ಎನ್‌. ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ

Nov 14 2024, 12:53 AM IST

ಒಳ ಮೀಸಲಾತಿ ಜಾರಿ ಬಗ್ಗೆ ಸೂಕ್ತ ಶಿಫಾರಸು ಸಹಿತ ವರದಿ ಸಲ್ಲಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಎಚ್.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹೊಸ ಆಯೋಗ ವರದಿ ನೀಡೋವರೆಗೂ ನೇಮಕಾತಿ ನಿಲ್ಲಿಸಿ

Nov 11 2024, 01:05 AM IST
ಒಳಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಆಯೋಗ ರಚಿಸಿ, ವರದಿ ಸಲ್ಲಿಕೆಗೆ 3 ತಿಂಗಳ ಕಾಲವಕಾಶ, ಗಡುವು ನೀಡಿದೆ. ಈ ಹೊಸ ಆಯೋಗದಿಂದ 3 ತಿಂಗಳಲ್ಲೇ ವರದಿ ಪಡೆದು, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. ಅಲ್ಲಿಯವರೆಗೂ ಯಾವುದೇ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬಾರದು ಎಂದು ಚಿತ್ರದುರ್ಗದ ಶ್ರೀಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನುಡಿದಿದ್ದಾರೆ.

ವೈದ್ಯರ ಕಿರುಕುಳ: ರಾಜ್ಯ ಮಹಿಳಾ ಆಯೋಗ ಗರಂ

Nov 09 2024, 01:15 AM IST
ಡಾ. ನಾಗಲಕ್ಷ್ಮಿ, ಇಂಥ ಪ್ರಕರಣಗಳು ಅತ್ಯಂತ ಸೂಕ್ಷ್ಮ. ನಿಮ್ಮಿಂದಲೂ ನ್ಯಾಯ ಸಿಗುವ ವಿಶ್ವಾಸ ಇಲ್ಲದಾದಾಗ ಮಾಧ್ಯಮ ಅಷ್ಟೇ ಅಲ್ಲ ನ್ಯಾಯಾಲಯಕ್ಕೂ ಹೋಗುವ ಹಕ್ಕು ಅವರಿಗಿದೆ. ನೀವೂ ಕೂಡಾ ಮಹಿಳೆಯರು, ನಿಮಗೇ ಇಂಥ ನೋವು ಆಗಿದ್ದರೆ ಏನು ಮಾಡುತ್ತಿದ್ದಿರಿ? ಎಂದು ಪ್ರಶ್ನಿಸಿದರು.

ಮಹಾ ಡಿಜಿಪಿ ತಕ್ಷಣ ಎತ್ತಂಗಡಿಗೆ ಚು.ಆಯೋಗ ಆದೇಶ

Nov 05 2024, 12:32 AM IST
ನ.20ರಂದು ವಿಧಾನಸಭೆ ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರದ ಡಿಜಿಪಿ ರಶ್ಮಿ ಶುಕ್ಲಾ ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

2ನೇ ರಾಜ್ಯಗಳ ಮರು ಸಂಘಟನೆ, ಆಯೋಗ ರಚನೆ ಆಗ್ರಹಿಸಿ ಧರಣಿ

Nov 04 2024, 12:28 AM IST
ಕೊಡವ ನ್ಯಾಷನಲ್‌ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ಪ್ರಮುಖರು ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದರು.

ಮತ್ತೊಂದು ಆಯೋಗ ರಚನೆ ಕೈಬಿಟ್ಟು, ಒಳಮೀಸಲಾತಿ ಕಲ್ಪಿಸಿ

Oct 30 2024, 12:52 AM IST
ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧರಿಸಿ ಒಳಮೀಸಲಾತಿ ಕಲ್ಪಿಸುವ ಬದಲಿಗೆ ಇದೀಗ ಮತ್ತೊಂದು ಆಯೋಗ ರಚಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಇದು ಖಂಡನೀಯವಾಗಿದ್ದು, ತಕ್ಷಣ‍ವೇ ಒಳಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಮಾದಿಗ ಜಾಗೃತಿ ಸಮಿತಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದೆ.

ಕಣ್ಣಿಗೆ ಮಣ್ಣೆರಚುವ ಆಯೋಗ ಬೇಡ, ಕಣ್ಣೀರೊರೆಸುವ ಒಳಮೀಸಲು ಬೇಕು: ಫರ್ನಾಂಡಿಸ್‌ ಆಗ್ರಹ

Oct 30 2024, 12:41 AM IST
ಒಳ ಮೀಸಲಾತಿ ಜಾರಿ ಮಾಡಿ ಸುಪ್ರಿಂ ಕೋರ್ಟ್ ಆದೇಶ ನಂತರ ಪ್ರಕಟಿಸಿರುವ ನೇಮಕಾತಿಗಳಿಗೆ ಒಳಮಿಸಲಾತಿ ಕಲ್ಪಸಿ ನೇಮಕಾತಿಗಳು ಮಾಡಬೇಕು ಅಲ್ಲಿಯವರೆಗೆ ಸದರಿ ನೇಮಕಾತಿಗಳು ತಡೆಹಿಡಿಯಬೇಕೆಂದು ಫರ್ನಾಂಡಿಸ್‌ ಹಿಪ್ಪಳಗಾಂವ್‌ ಆಗ್ರಹಿಸಿದರು.

ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ - ಆಧಾರ ರಹಿತ ಆರೋಪ ಬೇಡ : ಕಾಂಗ್ರೆಸ್‌ಗೆ ಆಯೋಗ ಚಾಟಿ

Oct 30 2024, 12:33 AM IST
ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಮತ್ತೊಮ್ಮೆ ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಚುನಾವಣಾ ಆಯೋಗ, ಮುಂಚಿನಂತೆ ಈಗಲೂ ಚುನಾವಣಾ ಫಲಿತಾಂಶದ ಬಗ್ಗೆ ಊಹಾಪೋಹದ ಸಂದೇಹ ವ್ಯಕ್ತಪಡಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಸದಾಶಿವ ಆಯೋಗ ವರದಿ ಜಾರಿಗೆ ಬೃಹತ್‌ ಪ್ರತಿಭಟನೆ

Oct 17 2024, 12:12 AM IST
ಸರ್ಕಾರ ಬಂದು ಒಂದೂವರೆ ವರ್ಷ ಕಳೆದರೂ ಸಿದ್ದರಾಮಯ್ಯನವರು ಈ‌ ಬಗ್ಗೆ ಕಣ್ಣೆತ್ತಿ ನೋಡುತ್ತಿಲ್ಲ. ನ್ಯಾಯಯುತವಾಗಿ ಒಳ ಮೀಸಲಾತಿ ಹಕ್ಕಿಗಾಗಿ ಅನೇಕ ಹೋರಾಟ ಕೈಕೊಂಡಿರುವ ಸಮುದಾಯದ‌ ಜನರ ತಾಳ್ಮೆ ಪರೀಕ್ಷಿಸುವ ಕೆಲಸವನ್ನು ಸರ್ಕಾರ ಮಾಡಬಾರದು.

ನ.20ಕ್ಕೆ ಮಹಾರಾಷ್ಟ್ರ ನ.13, 20ರಂದು ಜಾರ್ಖಂಡ ಎಲೆಕ್ಷನ್‌ : ಕೇಂದ್ರ ಚುನಾವಣಾ ಆಯೋಗ

Oct 16 2024, 12:36 AM IST
ಬಿಜೆಪಿ ಹಾಗೂ ಕಾಂಗ್ರೆಸ್‌ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆ ಆಗಿರುವ ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆಗೆ ಬರುವ ನವೆಂಬರ್‌ ತಿಂಗಳಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved