• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆಯಲ್ಲಿ ಮತ್ತೆ ಕರ್ನಾಟಕ ಲೋಕಸೇವಾ ಆಯೋಗ ಯಡವಟ್ಟು : ಪರೀಕ್ಷೆಯನ್ನೇ ಬಹಿಷ್ಕರಿಸಿದ ಅಭ್ಯರ್ಥಿಗಳು

Dec 30 2024, 01:03 AM IST

 ಪ್ರಶ್ನೆ ಪತ್ರಿಕೆಗಳ ಭಾಷಾಂತರದಲ್ಲಿ ಎಡವಟ್ಟು ಮಾಡಿಕೊಂಡಿದ್ದ ಕರ್ನಾಟಕ ಲೋಕಸೇವಾ ಆಯೋಗ ಭಾನುವಾರ ನಡೆದ ಪರೀಕ್ಷೆಯಲ್ಲಿ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.  

ವಿಶ್ವದ ಇತರೆ ಪ್ರಜಾಪ್ರಭುತ್ವಗಳಿಗೆ ಹೋಲಿಸಿದರೆ ಭಾರತದಲ್ಲಿನ ಚುನಾವಣೆ ಅದ್ವಿತೀಯ : ಕೇಂದ್ರ ಚುನಾವಣಾ ಆಯೋಗ

Dec 27 2024, 12:45 AM IST
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಮತ್ತು 4 ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ವಿಪಕ್ಷಗಳು ಅನುಮಾನ ವ್ಯಕ್ತಪಡಿಸಿದ ಹೊತ್ತಿನಲ್ಲೇ, ಈ ಚುನಾವಣೆಗಳ ಕುರಿತ ಸಮಗ್ರ ಅಂಕಿ ಅಂಶಗಳನ್ನು ಕೇಂದ್ರ ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಿದೆ.

ಡಾ.ಸ್ವಾಮಿನಾಥನ್‌ ಆಯೋಗ ವರದಿ ಜಾರಿಗೆ ಆಗ್ರಹ

Dec 17 2024, 01:00 AM IST
ರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ದರ ದೊರಕಿಸಿಕೊಡುವಲ್ಲಿ ಡಾ.ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೊಳಿಸಬೇಕು, ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮಕ್ಕೆ ತಂದ ತಿದ್ದುಪಡಿ ರದ್ದುಗೊಳಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ, ರೈತರ ಸಾಲ ವಸೂಲಾತಿ ಪ್ರಕ್ರಿಯೆ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿ ನೇತೃತ್ವದಲ್ಲಿ ಸಹಸ್ರಾರು ರೈತರು ಸೋಮವಾರ ಸುವರ್ಣಸೌಧ ಗಾರ್ಡನ್‌ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಕಾಂಗ್ರೆಸ್‌ನ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

Dec 01 2024, 01:31 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅತ್ಯಂತ ಗಂಭೀರ ಸ್ವರೂಪದ ಅಸಮಂಜಸ ಸಂಗತಿಗಳು ಪತ್ತೆಯಾಗಿವೆ. ಶೇಕಡಾವಾರು ಮತದಾನದ ಪ್ರಮಾಣ ಭಾರಿ ಜಿಗಿತ ಕಂಡಿದೆ ಎಂದು ಕಾಂಗ್ರೆಸ್‌ ಮಾಡಿದ್ದ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ತಿರಸ್ಕರಿಸಿದೆ.

ಮಹಿಳಾ ಆಯೋಗದಂತೆ ಪುರುಷ ಆಯೋಗ ರಚನೆಯಾಗಲಿ

Nov 28 2024, 12:33 AM IST
ಮಹಿಳೆಯರ ಸಮಸ್ಯೆ ಹೇಳಿಕೊಳ್ಳಲು ಮಹಿಳಾ ಆಯೋಗ, ಮಕ್ಕಳ ಸಮಸ್ಯೆ ಹೇಳಲು ಮಕ್ಕಳ ಆಯೋಗ ಇರುವಂತೆ ಪುರುಷರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಂವಿಧಾನಾತ್ಮಕವಾಗಿ ಪುರುಷ ಆಯೋಗ ರಚನೆ ಆಗಲೇಬೇಕೆಂದು ಓಡನಹಳ್ಳಿ ನ್ಯಾನೋ ಫುಡ್ ಪಾರ್ಕ್ ಸಿಇಒ ಅಶೋಕ್ ಒತ್ತಾಯಿಸಿದರು. ಹುಡುಗ ಮೋಸ ಮಾಡಿದರೆ ಯುವತಿ ಮಹಿಳಾ ಆಯೋ ಅಥವಾ ಪೊಲೀಸ್‌ ಠಾಣೆ ಮೆಟ್ಟಿಲೇರುತ್ತಾಳೆ. ಆದರೆ, ಮೋಸಕ್ಕೊಳಗಾದ ಯುವಕರ ಗೋಳನ್ನು ಕೇಳುವವರೇ ಇಲ್ಲ ಎಂದರು.

ಧಾರವಾಡದಲ್ಲೇ ಗ್ರಾಹಕ ವ್ಯವಹಾರಗಳ ಪರಿಹಾರ ಆಯೋಗ ಪೀಠ ಸ್ಥಾಪಿಸಿ: ಅರವಿಂದ ಬೆಲ್ಲದ

Nov 19 2024, 12:48 AM IST
2008ರಿಂದ ಇಲ್ಲಿ ಹೈಕೋರ್ಟ್‌ ಪೀಠ ಕಾರ್ಯನಿರ್ವಹಿಸುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಿಗೆ ಧಾರವಾಡ ಜಿಲ್ಲೆಯು ಮಧ್ಯದಲ್ಲಿದ್ದು ಸಂಪರ್ಕ ಸಹಜ ಅನುಕೂಲತೆ ಹೊಂದಿದೆ.

ಮ್ಯಾನ್ ಹೋಲ್ ದುರಂತ: ಆಶಾ ಸ್ವೀಟ್ಸ್ ಕಂಪನಿಗೆ ಸಫಾಯಿ ಕರ್ಮಚಾರಿ ಆಯೋಗ ಭೇಟಿ

Nov 15 2024, 12:32 AM IST
ಮೃತಪಟ್ಟ ಇಬ್ಬರು ಪೌರಕಾರ್ಮಿಕರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ 10 ಲಕ್ಷ ರು. ಪಾವತಿಸಿದ್ದು, ನಿಯಮಾವಳಿಯಂತೆ ಸಾವಿಗೀಡಾದ ಪೌರಕಾರ್ಮಿಕರ ಕುಟುಂಬಗಳಿಗೆ ತಲಾ 30 ಲಕ್ಷ ರು.ಗಳನ್ನು ಪಾವತಿಸಲು ತಾಕೀತು ಮಾಡಲಾಗಿದೆ.

ಒಳಮೀಸಲು ವರದಿ ತಯಾರಿಗೆ ನಿವೃತ್ತ ನ್ಯಾಯಾಧೀಶ ಎಚ್.ಎನ್‌. ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ

Nov 14 2024, 12:53 AM IST

ಒಳ ಮೀಸಲಾತಿ ಜಾರಿ ಬಗ್ಗೆ ಸೂಕ್ತ ಶಿಫಾರಸು ಸಹಿತ ವರದಿ ಸಲ್ಲಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಎಚ್.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹೊಸ ಆಯೋಗ ವರದಿ ನೀಡೋವರೆಗೂ ನೇಮಕಾತಿ ನಿಲ್ಲಿಸಿ

Nov 11 2024, 01:05 AM IST
ಒಳಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಆಯೋಗ ರಚಿಸಿ, ವರದಿ ಸಲ್ಲಿಕೆಗೆ 3 ತಿಂಗಳ ಕಾಲವಕಾಶ, ಗಡುವು ನೀಡಿದೆ. ಈ ಹೊಸ ಆಯೋಗದಿಂದ 3 ತಿಂಗಳಲ್ಲೇ ವರದಿ ಪಡೆದು, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. ಅಲ್ಲಿಯವರೆಗೂ ಯಾವುದೇ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬಾರದು ಎಂದು ಚಿತ್ರದುರ್ಗದ ಶ್ರೀಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನುಡಿದಿದ್ದಾರೆ.

ವೈದ್ಯರ ಕಿರುಕುಳ: ರಾಜ್ಯ ಮಹಿಳಾ ಆಯೋಗ ಗರಂ

Nov 09 2024, 01:15 AM IST
ಡಾ. ನಾಗಲಕ್ಷ್ಮಿ, ಇಂಥ ಪ್ರಕರಣಗಳು ಅತ್ಯಂತ ಸೂಕ್ಷ್ಮ. ನಿಮ್ಮಿಂದಲೂ ನ್ಯಾಯ ಸಿಗುವ ವಿಶ್ವಾಸ ಇಲ್ಲದಾದಾಗ ಮಾಧ್ಯಮ ಅಷ್ಟೇ ಅಲ್ಲ ನ್ಯಾಯಾಲಯಕ್ಕೂ ಹೋಗುವ ಹಕ್ಕು ಅವರಿಗಿದೆ. ನೀವೂ ಕೂಡಾ ಮಹಿಳೆಯರು, ನಿಮಗೇ ಇಂಥ ನೋವು ಆಗಿದ್ದರೆ ಏನು ಮಾಡುತ್ತಿದ್ದಿರಿ? ಎಂದು ಪ್ರಶ್ನಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved