• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಗಳ ನಡುವೆ ಏಳನ ವೇತನ ಆಯೋಗ ಜಾರಿ: ಶಾಸಕ ಪಿ. ರವಿಕುಮಾರ್

Sep 06 2024, 01:09 AM IST
ಉದ್ಯೋಗದಲ್ಲಿ ಈಗ ಪ್ಯಾಕೆಜ್ ಸಂಸ್ಕೃತಿ ದೇಶದಲ್ಲಿ ಬಂದಿದೆ. ವರ್ಷಕ್ಕೆ ಎಷ್ಟು ಪ್ಯಾಕೇಜ್ ಕೊಡುತ್ತಾರೆ ಎಂಬುದರ ಮೇಲೆ ಉದ್ಯೋಗ ಸೃಷ್ಟಿಯಾಗುತ್ತಿದ್ದು. ಮುಂದಿನ ಐದು ವರ್ಷದಲ್ಲಿ ಕರ್ನಾಟಕದ ಮೆಡಿಕಲ್ ಹಾಗೂ ಎಂಜಿನಿಯರ್ ಸೀಟುಗಳು ಉತ್ತರ ಭಾರತದ ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದ ಪಾಲಾಗುವುದು ಗ್ಯಾರಂಟಿ.

ಕುಂದಾಣದ ಜಾಲಿಗೆ ಗ್ರಾಪಂಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ

Aug 31 2024, 01:45 AM IST
ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಧರಣಿ

Aug 26 2024, 01:40 AM IST

 ಕೆಪಿಎಸ್ಸಿ ಆ. 27ರಂದು ನಡೆಸಲು ಉದ್ದೇಶಿಸಿರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಖಂಡಿಸಿ ವಿಜಯನಗರ ಪೊಲೀಸ್‌ ಠಾಣೆ ಎದುರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.

ದಾವಣಗೆರೆ: ಅಂಗನವಾಡಿ ಕೇಂದ್ರಗಳ ವ್ಯವಸ್ಥೆ ಪರಿಶೀಲಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

Aug 25 2024, 01:48 AM IST
ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಗುರುವಾರ ಹರಿಹರ ತಾಲೂಕಿನ ಮಿಟ್ಲಕಟ್ಟೆ, ಕೆ.ಬೇವಿನಹಳ್ಳಿ ಹಾಗೂ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗೂ ಗುತ್ತಿದುರ್ಗ ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲಿಸಿದರು.

ಹೋರಾಟದ ಫಲವೇ ವೇತನ ಆಯೋಗ ಜಾರಿ: ಸಿ.ಎಸ್. ಷಡಕ್ಷರಿ

Aug 04 2024, 01:21 AM IST
ಸರ್ಕಾರಿ ನೌಕರರ ಒಗ್ಗಟ್ಟು ಮತ್ತು ಸಂಘಟನಾತ್ಮಕ ಪ್ರಯತ್ನದ ಫಲವಾಗಿ ಏಳನೇ ವೇತನ ಆಯೋಗವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.

ಸಂಘಟನಾತ್ಮಕ ಪ್ರಯತ್ನದ ಫಲ 7ನೇ ವೇತನಾ ಆಯೋಗ ಜಾರಿ: ಸಿ.ಎಸ್. ಷಡಕ್ಷರಿ

Aug 03 2024, 12:34 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಳನೇ ವೇತನ ಆಯೋಗವನ್ನು ಯಥಾವತ್ತಾಗಿ ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಆ. 17ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.

ಹಗರಣದಿಂದ ಸಿಎಂ ಪಾರಾಗಲು ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Jul 29 2024, 09:27 AM IST

ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು

ನೀತಿ ಆಯೋಗ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು ಕೆಟ್ಟ ಬೆಳವಣಿಗೆ: ಸಚಿವೆ ನಿರ್ಮಲಾ ಸೀತಾರಾಮನ್

Jul 29 2024, 09:23 AM IST

ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.

2047ರ ವೇಳೆಗೆ ವಿಕಸಿತ ಭಾರತವಾಗಿಸುವ ಪ್ರಧಾನಿ ಮೋದಿ ಕನಸು ನನಸಾಗಲು ಶ್ರಮ ಅಗತ್ಯ: ನೀತಿ ಆಯೋಗ

Jul 29 2024, 12:53 AM IST
2047ರ ವೇಳೆಗೆ ಭಾರತವನ್ನು ವಿಕಸಿತ ದೇಶವನ್ನಾಗಿ ಅಭಿವೃದ್ಧಿಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಲು ದೇಶ ಭಾರೀ ಶ್ರಮ ಪಡಬೇಕಾದ ಅಗತ್ಯವಿದೆ ಎಂದು ನೀತಿ ಆಯೋಗ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ ಹೊರಡಿಸಿದ ಆದೇಶಕ್ಕೆ ನಿಂದನೆ: ಆಕ್ರೋಶ

Jul 27 2024, 12:49 AM IST
ಮೂರು ವರ್ಷಗಳ ನಂತರ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸ್ಥಳೀಯ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ತಹಸೀಲ್ದಾರ್ ಸೋಮಶೇಖರ್ ಪುರಸಭೆ ಮುಖ್ಯಾಧಿಕಾರಿಗಳು ಜಮೀನಿನ ಮಾಲೀಕ ಮಂಜುನಾಥ್ ಅವರಿಗೆ ಯಾವುದೇ ನೋಟಿಸ್ ಮತ್ತು ಮಾಹಿತಿ ನೀಡದೆ ಕಾನೂನು ಬಾಹಿರವಾಗಿ ಕಿರುಕುಳ ನೀಡಿದ್ದಾರೆ. ಇವರೆಲ್ಲರ ವಿರುದ್ಧ ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved