• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಹೆಚ್ಚಾಗಿದೆ : ಅಮೆರಿಕ ಆಯೋಗ ವರದಿ ಬಿಡುಗಡೆ

Oct 04 2024, 01:21 AM IST
ಭಾರತದಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ವರದಿ ಬಿಡುಗಡೆ ಮಾಡಿದ್ದು, ‘ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಹೆಚ್ಚಾಗಿದೆ’ ಎಂದು ಹೇಳಿದೆ.

7ನೇ ವೇತನ ಆಯೋಗ ಜಾರಿಗೆ ಆಗ್ರಹ: ನಿವೃತ್ತ ನೌಕರರ ಪ್ರತಿಭಟನೆ

Oct 02 2024, 01:10 AM IST
ಚಿಕ್ಕಮಗಳೂರು, 2022 ರಿಂದ 2024 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೂ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಿವೃತ್ತ ನೌಕರರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

6ನೇ ವೇತನ ಆಯೋಗ ನಿವೃತ್ತಿ ಸೌಲಭ್ಯಕ್ಕೆ ಖಂಡನೆ

Oct 02 2024, 01:05 AM IST
ತುಮಕೂರು: 7ನೇ ವೇತನ ಆಯೋಗದ ಅವಧಿಯಲ್ಲಿ ನಿವೃತ್ತಿಯಾಗಿರುವ ಸರ್ಕಾರಿ ನೌಕರರಿಗೆ 6 ನೇ ವೇತನ ಆಯೋಗದ ನಿವೃತ್ತಿ ಸೌಲಭ್ಯ ನೀಡಿರುವುದನ್ನು ಖಂಡಿಸಿ ನಿವೃತ್ತ ನೌಕರರ ವೇದಿಕೆ ವತಿಯಿಂದ ನಗರದ ಬಾಲಭವನದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

7ನೇ ವೇತನ ಆಯೋಗ ಅನುಸಾರ ನಿವೃತ್ತರಿಗೆ ಆರ್ಥಿಕ ಸೌಲಭ್ಯ ನೀಡಿ: ನಿವೃತ್ತ ನೌಕರರ ಪ್ರತಿಭಟನೆ

Oct 02 2024, 01:02 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ನಿವೃತ್ತರಾದವರಿಗೆ 7ನೇ ವೇತನದ ಆಯೋಗದ ಲೆಕ್ಕಾಚಾರದ ಅನುಸಾರ ಆರ್ಥಿಕ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

೭ನೇ ವೇತನ ಆಯೋಗ ಜಾರಿಯಲ್ಲಿ ನಿವೃತ್ತ ನೌಕರರಿಗೆ ಅನ್ಯಾಯ

Sep 25 2024, 12:54 AM IST
Injustice to retired employees under 7th Pay Commission

ಲೈಂಗಿಕ ಕಿರುಕುಳ, ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಫಿಲಂ ಚೇಂಬರ್‌ಗೆ ಮಹಿಳಾ ಆಯೋಗ ಪತ್ರ

Sep 20 2024, 01:36 AM IST
ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಸಭೆ ನಡೆಸಿದ ಬೆನ್ನಲ್ಲೇ ರಾಜ್ಯ ಮಹಿಳಾ ಆಯೋಗವು, ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಸುದೀರ್ಘ ಪತ್ರ ಬರೆದು ಮಂಡಳಿಯಿಂದ ಮಾಹಿತಿ ಕೋರಿದೆ.

ವಿಜಯ್‌ ಹೊಸ ಪಕ್ಷ ‘ಟಿವಿಕೆ’ಗೆ ಚುನಾವಣಾ ಆಯೋಗ ಮಾನ್ಯತೆ

Sep 09 2024, 01:37 AM IST
ಚುನಾವಣಾ ಆಯೋಗವು ನಮ್ಮ ‘ತಮಿಳಿಗ ವೆಟ್ರಿ ಕಳಗಂ (ಟಿವಿಕೆ)’ ಪಕ್ಷವನ್ನು ರಾಜಕೀಯ ಪಕ್ಷವವನ್ನಾಗಿ ನೋಂದಾಯಿಸಿಕೊಂಡಿದೆ ಎಂದು ಭಾನುವಾರ ಪಕ್ಷದ ಸ್ಥಾಪಕ, ಮುಖ್ಯಸ್ಥ ಹಾಗೂ ಖ್ಯಾತ ನಟ ವಿಜಯ್‌ ತಿಳಿಸಿದ್ದಾರೆ.

ಗ್ಯಾರಂಟಿಗಳ ನಡುವೆ ಏಳನ ವೇತನ ಆಯೋಗ ಜಾರಿ: ಶಾಸಕ ಪಿ. ರವಿಕುಮಾರ್

Sep 06 2024, 01:09 AM IST
ಉದ್ಯೋಗದಲ್ಲಿ ಈಗ ಪ್ಯಾಕೆಜ್ ಸಂಸ್ಕೃತಿ ದೇಶದಲ್ಲಿ ಬಂದಿದೆ. ವರ್ಷಕ್ಕೆ ಎಷ್ಟು ಪ್ಯಾಕೇಜ್ ಕೊಡುತ್ತಾರೆ ಎಂಬುದರ ಮೇಲೆ ಉದ್ಯೋಗ ಸೃಷ್ಟಿಯಾಗುತ್ತಿದ್ದು. ಮುಂದಿನ ಐದು ವರ್ಷದಲ್ಲಿ ಕರ್ನಾಟಕದ ಮೆಡಿಕಲ್ ಹಾಗೂ ಎಂಜಿನಿಯರ್ ಸೀಟುಗಳು ಉತ್ತರ ಭಾರತದ ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದ ಪಾಲಾಗುವುದು ಗ್ಯಾರಂಟಿ.

ಕುಂದಾಣದ ಜಾಲಿಗೆ ಗ್ರಾಪಂಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ

Aug 31 2024, 01:45 AM IST
ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಧರಣಿ

Aug 26 2024, 01:40 AM IST

 ಕೆಪಿಎಸ್ಸಿ ಆ. 27ರಂದು ನಡೆಸಲು ಉದ್ದೇಶಿಸಿರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಖಂಡಿಸಿ ವಿಜಯನಗರ ಪೊಲೀಸ್‌ ಠಾಣೆ ಎದುರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved