• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

7 ನೇ ವೇತನ ಆಯೋಗ ವರದಿ ಯಥಾವತ್‌ ಅನುಷ್ಠಾನಕ್ಕೆ ಒತ್ತಾಯ

Jul 13 2024, 01:39 AM IST
ನರಸಿಂಹರಾಜಪುರ, ರಾಜ್ಯ ವೇತನ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಮಂಜುನಾಥ್‌ ಸರ್ಕಾರವನ್ನು ಒತ್ತಾಯಿಸಿದರು.

7ನೇ ವೇತನ ಆಯೋಗ ಯಥಾವತ್ತ ಜಾರಿ ಮಾಡಿ

Jul 13 2024, 01:37 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದು, ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ನೇತೃತ್ವದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.

7ನೇ ವೇತನ ಆಯೋಗ ಜಾರಿಗೆ ಕುಷ್ಟಗಿ ನೌಕರರ ಸಂಘ ಒತ್ತಾಯ

Jul 13 2024, 01:30 AM IST
ವಿವಿಧ ಬೇಡಿಕೆ ಈಡೇರಿಕೆಗಾಗಿ ಕುಷ್ಟಗಿ ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ತಹಸೀಲ್ದಾರ್ ಹಾಗೂ ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

7ನೇ ವೇತನ ಆಯೋಗ ಜಾರಿಗೊಳಿಸಿ

Jul 12 2024, 01:41 AM IST

ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿಗೊಳಿಸುವುದು ಸೇರಿದಂತೆ ಇತರೇ ಮೂಲಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ  ಮನವಿ ಸಲ್ಲಿಸಿದರು.

7ನೇ ವೇತನ ಆಯೋಗ ವರದಿ ಯಥಾವತ್ತಾಗಿ ಜಾರಿಗೊಳಿಸಲು ಆಗ್ರಹ

Jul 12 2024, 01:30 AM IST
ಜು. ೧೩ರಂದು ಶಾಸಕರಿಗೆ ಮತ್ತು ತಹಸೀಲ್ದಾರರಿಗೆ ಮನವಿ ಸಲ್ಲಿಸಲು ಅಂದು ಬೆಳಗ್ಗೆ ೯.೩೦ ಕ್ಕೆ ಸಂಘದ ಎಲ್ಲ ಸದಸ್ಯರು ನೌಕರರ ಭವನದ ಹತ್ತಿರ ಇರಬೇಕೆಂದು ನಿರ್ಣಯಿಸಲಾಯಿತು.

7ನೇ ವೇತನ ಆಯೋಗ ವರದಿ ಜಾರಿಗೆ ಒತ್ತಾಯ

Jul 11 2024, 01:34 AM IST
ರಾಮನಗರ: ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ನೌಕರರು ಬುಧವಾರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮದ್ದೂರು ಪುರಸಭೆ ಕಂದಾಯ ವಿಭಾಗದಲ್ಲಿ ಭಾರೀ ಅಕ್ರಮ: ಭ್ರಷ್ಟಾಚಾರ ಪತ್ತೆಗೆ ತನಿಖಾ ಆಯೋಗ ರಚಿಸಿ

Jul 09 2024, 12:47 AM IST
ಮದ್ದೂರು ಪುರಸಭೆಯಲ್ಲಿ 2018ರ ನಂತರ ಕಾರ್ಯನಿರ್ವಹಿಸಿರುವ ಕೆಲವು ಮುಖ್ಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ನಿಯಮ ಬಾಹಿರವಾಗಿ ಅಕ್ರಮವಾಗಿ ಇ-ಸ್ವತ್ತು ಮಾಡಿ ಸರ್ಕಾರಕ್ಕೆ ಮತ್ತು ಪುರಸಭೆಗೆ ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಜುಲೈನಲ್ಲಿ ವೇತನ ಆಯೋಗ ವರದಿ ಜಾರಿ: ಎಂಎಲ್ಸಿ

Jul 01 2024, 01:50 AM IST
ಈಗಾಗಲೇ ವೇತನ ಆಯೋಗದ ವರದಿ ಸರ್ಕಾರದ ಕೈಸೇರಿದೆ. ಮುಖ್ಯಮಂತ್ರಿಗಳು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಜುಲೈ ತಿಂಗಳಲ್ಲಿ ನೌಕರರಿಗೆ ಶುಭ ಸುದ್ದಿ ಬರಲಿದೆ. ಹಳೆ ಪಿಂಚಣಿ ನೀತಿ ಜಾರಿಗೂ ಸಹ ಸರ್ಕಾರ ಬದ್ದವಾಗಿದೆ.

ನಾಗರಿಕರ ಅಗತ್ಯ ಸೌಲಭ್ಯಗಳ ಆರ್ಥಿಕ ವ್ಯವಸ್ಥೆಗೆ ಆಯೋಗ ಸಿದ್ಧ: ಡಾ.ನಾರಾಯಣಸ್ವಾಮಿ

Jun 28 2024, 12:48 AM IST
ಕಡೂರು, ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳಿಗೆ ಹಣಕಾಸು ನೀಡಲು ಆಯೋಗ ಸಿದ್ಧವಿದೆ ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ನಾರಾಯಣಸ್ವಾಮಿ ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ಚು.ಆಯೋಗ ಕೋರ್ಟ್‌ಗೆ

Jun 25 2024, 01:49 AM IST
ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಯನ್ನು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved