• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಣದಿಂದ ಸಿಎಂ ಪಾರಾಗಲು ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Jul 29 2024, 09:27 AM IST

ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು

ನೀತಿ ಆಯೋಗ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು ಕೆಟ್ಟ ಬೆಳವಣಿಗೆ: ಸಚಿವೆ ನಿರ್ಮಲಾ ಸೀತಾರಾಮನ್

Jul 29 2024, 09:23 AM IST

ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.

2047ರ ವೇಳೆಗೆ ವಿಕಸಿತ ಭಾರತವಾಗಿಸುವ ಪ್ರಧಾನಿ ಮೋದಿ ಕನಸು ನನಸಾಗಲು ಶ್ರಮ ಅಗತ್ಯ: ನೀತಿ ಆಯೋಗ

Jul 29 2024, 12:53 AM IST
2047ರ ವೇಳೆಗೆ ಭಾರತವನ್ನು ವಿಕಸಿತ ದೇಶವನ್ನಾಗಿ ಅಭಿವೃದ್ಧಿಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಲು ದೇಶ ಭಾರೀ ಶ್ರಮ ಪಡಬೇಕಾದ ಅಗತ್ಯವಿದೆ ಎಂದು ನೀತಿ ಆಯೋಗ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ ಹೊರಡಿಸಿದ ಆದೇಶಕ್ಕೆ ನಿಂದನೆ: ಆಕ್ರೋಶ

Jul 27 2024, 12:49 AM IST
ಮೂರು ವರ್ಷಗಳ ನಂತರ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸ್ಥಳೀಯ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ತಹಸೀಲ್ದಾರ್ ಸೋಮಶೇಖರ್ ಪುರಸಭೆ ಮುಖ್ಯಾಧಿಕಾರಿಗಳು ಜಮೀನಿನ ಮಾಲೀಕ ಮಂಜುನಾಥ್ ಅವರಿಗೆ ಯಾವುದೇ ನೋಟಿಸ್ ಮತ್ತು ಮಾಹಿತಿ ನೀಡದೆ ಕಾನೂನು ಬಾಹಿರವಾಗಿ ಕಿರುಕುಳ ನೀಡಿದ್ದಾರೆ. ಇವರೆಲ್ಲರ ವಿರುದ್ಧ ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಬೇಕು.

ವಿವಾದಿತ ಐಎಎಸ್‌ ಪೂಜಾಗೆ ನೇಮಕ ರದ್ದು ಭೀತಿ : ಕೇಂದ್ರ ಲೋಕಸೇವಾ ಆಯೋಗ ಸರಣಿ ಕ್ರಮ

Jul 20 2024, 12:48 AM IST
ನಕಲಿ ದಾಖಲೆ ಪತ್ರಗಳನ್ನು ನೀಡಿ ನೇಮಕ ಆಗಿರುವ ಆರೋಪ ಹೊತ್ತಿರುವ ಹಾಗೂ ನೇಮಕ ಆದ ನಂತರ ಸಾಕಷ್ಟು ಅಧಿಕಾರ ದುರ್ಬಳಕೆ ಮಾಡಿಕೊಂಡು ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದ ಪುಣೆಯ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಸರಣಿ ಕ್ರಮಗಳನ್ನು ಆರಂಭಿಸಿದೆ.

7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ರಾಮನಗರ ಸರ್ಕಾರಿ ನೌಕರರು ಒತ್ತಾಯ

Jul 16 2024, 12:37 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಅಧ್ಯಕ್ಷ ಕೆ.ಸತೀಶ್ ಮತ್ತು ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ ನೇತೃತ್ವದಲ್ಲಿ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

7ನೇ ವೇತನ ಆಯೋಗ ಶಿಫಾರಸ್ಸುಗೆ ಒತ್ತಾಯ

Jul 15 2024, 01:56 AM IST
ಗುರುಮಠಕಲ್ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ತಹಸೀಲ್ದಾರರಿಗೆ 7ನೇ ವೇತನ ಜಾರಿಗೆ ತರಲು ಒತ್ತಾಯಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಮುಡಾ ಸೈಟ್‌ ಹಗರಣ ಆರೋಪ ವಿಚಾರಣೆಗೆ ನ್ಯಾಯಾಂಗ ಆಯೋಗ

Jul 15 2024, 01:56 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದ ಆರೋಪಗಳ ಬೆನ್ನಲ್ಲೇ ಆರೋಪಗಳ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

7ನೇ ವೇತನ ಆಯೋಗ ವರದಿ ಜಾರಿಗೆ ಸರ್ಕಾರಿ ನೌಕರರ ಆಗ್ರಹ

Jul 15 2024, 01:48 AM IST
ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯ ಜಾರಿಗೊಳಿಸಬೇಕು ಮತ್ತು ರಾಜ್ಯ ಸರ್ಕಾರಿ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸೆಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು ಎಂದು ಶಾಸಕರು ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ವಿನಂತಿಸಲಾಯಿತು.

7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಕೊಪ್ಪಳದಲ್ಲಿ ಮನವಿ

Jul 14 2024, 01:41 AM IST
ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವಂತೆ ಸರ್ಕಾರಿ ನೌಕರರ ಸಂಘದ ವತಿಯಿಂದ ಕೊಪ್ಪಳದಲ್ಲಿ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved