• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೈಹಿಕ ಆರೋಗ್ಯ ವೃದ್ಧಿಗೆ ಯೋಗ ಬಹಳ ಮುಖ್ಯ: ಡಾ.ಸಿ.ಎ.ಅರವಿಂದ್

Jun 22 2025, 11:48 PM IST
ದೈಹಿಕ ಶ್ರಮ ಇಲ್ಲದ ಕಾರಣ ಅನೇಕ ರೋಗಗಳು ಮನುಷ್ಯನನ್ನು ಆವರಿಸುತ್ತಿದೆ. ಆರೋಗ್ಯವಂತರಾಗಿರಲು ಕನಿಷ್ಠ ಎರಡು ಗಂಟೆಯಾದರೂ ದೇಹವನ್ನು ದಂಡಿಸಬೇಕು.

ಆರೋಗ್ಯ, ಕ್ಷೇಮ ಕೇಂದ್ರ ಸ್ಥಾಪನೆಗೆ ಜಾಗದ ಕೊರತೆ

Jun 22 2025, 11:48 PM IST
ತಾಲೂಕಿನ ೨೦ಕ್ಕೂ ಹೆಚ್ಚು ಕಡೆಗಳಲ್ಲಿ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ೧೪ ಸ್ವಂತ ಕಟ್ಟಡದಲ್ಲಿದೆ.

ಶಾಂತಿ, ನೆಮ್ಮದಿ, ಆರೋಗ್ಯ ಕೊಡುವ ಶಕ್ತಿ ಯೋಗಕ್ಕಿದೆ

Jun 22 2025, 11:47 PM IST
ಯುವ ಜನಾಂಗವು ಇಂದು ಮೊಬೈಲ್, ಟಿವಿ, ಗ್ಯಾಜೆಟ್ ಸೇರಿದಂತೆ ವಿವಿಧ ಆಧುನಿಕ ಮಾಧ್ಯಮಗಳಲ್ಲಿ ಬೆರೆತು ತಮ್ಮ ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುತ್ತಿದೆ.

ನಿರಂತರ ಯೋಗಾಭ್ಯಾಸದಿಂದ ಆರೋಗ್ಯ: ನಿತ್ಯಾನಂದ ಪೈ

Jun 22 2025, 11:47 PM IST
ಕಾರ್ಕಳ ಎಸ್‌ವಿಟಿ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಆರೋಗ್ಯ ಭಾರತ ಎಲ್ಲರ ಕನಸಾಗಲಿ: ಶಶಿಧರ ನರೇಂದ್ರ

Jun 22 2025, 11:47 PM IST
ನಮ್ಮ ಭಾಷೆ ಸಂಸ್ಕೃತಿ ಉಡುಪು ಆಹಾರದ ಮೇಲೆ ಹಲವು ರೀತಿಯ ಆಕ್ರಮಗಳು ನಡೆಯುತ್ತಿವೆ. ಆರೋಗ್ಯ ಭಾರತ ನಮ್ಮ ಕನಸಾಗಿದೆ.

ನಿತ್ಯ ಯೋಗದಿಂದ ಆರೋಗ್ಯ ವೃದ್ಧಿ: ಎ.ಟಿ.ಶ್ರೀನಿವಾಸ್

Jun 22 2025, 11:47 PM IST
ನಮ್ಮ ಶಾರೀರಿಕ, ಬೌದ್ಧಿಕ ಬೆಳವಣಿಗೆಗೆ ಯೋಗ ಸಿದ್ದೌಷಧವಾಗಿದೆ. ಪ್ರಧಾನಿ ಮೋದಿ ಅವರು ಯೋಗಕ್ಕೆ ಒಂದು ವಿಶ್ವ ಮಾನ್ಯತೆಯನ್ನು ತರಲು 2017ರಲ್ಲಿ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಣೆ ಮಾಡಿದರು. ಭೌಗೋಳಿಕವಾಗಿ ವರ್ಷದ 365 ದಿನಗಳಿಗಿಂತ ಜೂನ್ 21ರಂದು ಹಗಲು ದೊಡ್ಡದಾಗಿರುತ್ತದೆ.

ಭಾರತದ ಪುರಾತನವಾದಂತಹ ಆರೋಗ್ಯ ಕ್ರಮವೇ ಯೋಗ

Jun 22 2025, 01:19 AM IST
ಪ್ರತಿ ನಿತ್ಯ ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನ ನಡೆಸಬಹುದು

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ

Jun 22 2025, 01:19 AM IST
ದೈನಂದಿನ ಕೆಲಸಗಳಲ್ಲಿ ನಿರತರಾಗುವ ನಾವುಗಳೆಲ್ಲರೂ ಮಾನಸಿಕ ನೆಮ್ಮದಿ ಪಡೆಯಲು, ಆರೋಗ್ಯವಂತರಾಗಿರಲು ಪ್ರತಿದಿನ ಯೋಗಾಭ್ಯಾಸ, ಧ್ಯಾನ ಹಾಗೂ ವ್ಯಾಯಾಮಗಳನ್ನು ಮಾಡಬೇಕು. ಆಗ ಉತ್ತಮ ಆರೋಗ್ಯ ನಮ್ಮದಾಗಲಿದೆ ಎಂದು ಸ್ಥಳೀಯ ಜೆ.ಎಂ.ಎಫ್.ಸಿ. ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಸೌಭಾಗ್ಯ ಬುಷೇರ್ ಹೇಳಿದ್ದಾರೆ.

ಆರೋಗ್ಯ ಸುಧಾರಣೆಗೆ ಯೋಗ ದಿವ್ಯಷಧ

Jun 22 2025, 01:19 AM IST
ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಎನ್ಎಸ್ಎಸ್ ಘಟಕದ ವತಿಯಿಂದ 11ನೇ ಅಂತಾರಾಷ್ಟ್ರೀಯ ಯೋಗದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಯೋಗದ ಅಳವಡಿಕೆಯಿಂದ ಉತ್ತಮ ಆರೋಗ್ಯ: ಶ್ರೀ ರಾಮು ಗುರೂಜಿ

Jun 22 2025, 01:19 AM IST
ಯೋಗದ ಅಳವಡಕೆಯಿಂದ ಉತ್ತಮ ಆಯುರಾರೋಗ್ಯ ಹೊಂದಬಹುದು ಎಂದು ಕುರುಬರಹಳ್ಳಿ ಯೋಗ ಮತ್ತು ಆಧ್ಯಾತ್ಮಿಕ ಕೇಂದ್ರದ ಮುಖ್ಯಸ್ಥ ಶ್ರೀ ರಾಮು ಗುರೂಜಿ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 123
  • next >

More Trending News

Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved