• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ 6ನೇ ಗ್ಯಾರಂಟಿ ಗೃಹ ಆರೋಗ್ಯ ಯೋಜನೆ

Jan 25 2025, 01:00 AM IST
ಗೃಹ ಆರೋಗ್ಯ ಯೋಜನೆ ಮುಖ್ಯಮಂತ್ರಿಗಳ ಕನಸಿನ ಕೂಸಾಗಿದೆ ಅದನ್ನು ರಾಜ್ಯ ವ್ಯಾಪ್ತಿಯಲ್ಲಿ ವಿಸ್ತರಿಸಬೇಕಾಗಿದೆ,ಪ್ರಾಯೋಗಿಕವಾಗಿ ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಆರಂಭಿಸಲಾಗಿದೆ ಇಲ್ಲಿ ಯೋಜನೆ ಯಶಸ್ವಿಯಾದರೆ ಬೇರೆ ಜಿಲ್ಲೆಗಳಲ್ಲಿ ಲೋಪವಿಲ್ಲದೆ ಅನುಷ್ಟಾನಗೊಳಿಸಲು ಸಹಕಾರಿಯಾಗಲಿದ್ದು ಎರಡು ತಿಂಗಳಲ್ಲಿ ರಾಜ್ಯಾದ್ಯತ ಯೋಜನೆ ಜಾರಿಯಾಗಲಿದೆ.

ನಮ್ಮ ಕ್ಲಿನಿಕ್‌ನಲ್ಲಿ ದಿನಕ್ಕೆ 100 ಮಂದಿಗೆ ಚಿಕಿತ್ಸೆಯ ಗುರಿ - ಆರೋಗ್ಯ ಸೇವೆಗಾಗಿ 222 ನಮ್ಮ ಕ್ಲಿನಿಕ್‌ ಕಾರ್ಯ ನಿರ್ವಹಣೆ

Jan 24 2025, 10:43 AM IST

ರಾಜಧಾನಿ ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್‌ಗಳ ಸೇವೆಯನ್ನು ಹೆಚ್ಚಿನ ಸಂಖ್ಯೆಯ ಸಾರ್ವಜನಿಕರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಪಾಲಿಕೆ ಪ್ರತಿ ಕ್ಲಿನಿಕ್‌ನಲ್ಲಿ ದಿನಕ್ಕೆ ಕನಿಷ್ಠ 100 ರೋಗಿಗಳ ಚಿಕಿತ್ಸೆ ನೀಡುವ ಗುರಿ ಹಾಕಿಕೊಂಡಿದೆ.

ಆರೋಗ್ಯ ಕ್ಷೇಮ ಕೇಂದ್ರಕ್ಕೆ ಲೋಕಾಯುಕ್ತ ಪೊಲೀಸರ ಭೇಟಿ, ಪರಿಶೀಲನೆ

Jan 24 2025, 12:47 AM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರಕ್ಕೆ ಮಂಡ್ಯ ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದ ತಂಡ ಗುರುವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗರ್ಭಿಣಿಯರ ಆರೋಗ್ಯ ಸುಧಾರಣೆಗೆ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಸರ್ಕಾರ ರಾಯಚೂರಲ್ಲಿ ಚಾಲನೆ

Jan 23 2025, 10:14 AM IST

ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡುವ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಬುಧವಾರ ಚಾಲನೆ ನೀಡಿದರು.

ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಆದ್ಯತೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಭರವಸೆ

Jan 23 2025, 12:50 AM IST
ರಾಯಚೂರು ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ (ಹಳೆ ಜಿಲ್ಲಾಸ್ಪತ್ರೆ ಆವರಣ) ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಮಾತೃತ್ವ ಸುರಕ್ಷಾ ಅಭಿಯಾನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ಚಾಲನೆ ನೀಡಿದರು.

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Jan 23 2025, 12:46 AM IST

  ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್ಎಂ) ಅನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ.

ಕ್ಯಾನ್ಸರ್‌ನ್ನು ಪತ್ತೆಗೆ ಆರೋಗ್ಯ ಪರೀಕ್ಷೆ ಮುಖ್ಯ

Jan 21 2025, 12:33 AM IST
ದೇಹದೊಳಗಿನ ಕೋಶಗಳು ನಿಯಂತ್ರಣ ಕಳೆದು ಅವ್ಯವಸ್ಥಿತವಾಗಿ ವಿಸ್ತಾರಗೊಂಡು ಜೀವಕ್ಕೆ ಅಪಾಯವನ್ನುಂಟು ಮಾಡುವ ರೋಗವೇ ಕ್ಯಾನ್ಸರ್‌. ಕ್ಯಾನ್ಸರ್‌ನ್ನು ಪತ್ತೆ ಮಾಡಲು ನಿಯಮಿತ ಆರೋಗ್ಯ ಪರೀಕ್ಷೆಗಳನ್ನು ಮಾಡುವುದು ಅತ್ಯಂತ ಮುಖ್ಯ ಎಂದು ಮುಖ್ಯ ಅತಿಥಿ ಡಾ.ಎಂ ವಿಜಯ್‌ಕುಮಾರ್ ಸಲಹೆ ನೀಡಿದರು.

ದೈನಂದಿನ ಆಹಾರದಲ್ಲಿ ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿ

Jan 21 2025, 12:30 AM IST
ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯವಂತರಾಗಿ ಬದುಕಬಹುದಾಗಿದೆ

ವರ್ಷಕ್ಕೆರಡು ಬಾರಿ ಆರೋಗ್ಯ ಪರೀಕ್ಷಿಸಿ: ಅಮೀರ್ ಜಾನ್

Jan 20 2025, 01:32 AM IST
ಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷ ಸಮೀರ್ ಅಹಮದ್ ಪ್ರಾಸ್ತಾವಿಕ ನುಡಿಯಲ್ಲಿ , ರಕ್ತದ ಅವಶ್ಯಕತೆ ಇದ್ದಾಗ ಯಾವ ಜಾತಿ ಇರುವುದಿಲ್ಲ. ಒಟ್ಟಾರೆ ರಕ್ತದ ಅವಶ್ಯಕತೆ ಇರುತ್ತದೆ. ರಕ್ತದಾನ ಮಾಡುವುದು ಒಳ್ಳೆಯ ಉದ್ದೇಶ. ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡಿದರೆ ನಮ್ಮ ದೇಹಕ್ಕೆ ಹೊಸ ರಕ್ತ ಉತ್ಪತ್ತಿಯಾಗಿ ಆರೋಗ್ಯ ಸುಧಾರಿಸುತ್ತದೆ. ದೈಹಿಕವಾಗಿ ಸದೃಢರಾಗಿರುತ್ತೇವೆ,

ಕ್ರೀಡಾ ಚಟುವಟಿಕೆಯಿಂದ ಉತ್ತಮ ಆರೋಗ್ಯ ಪ್ರಾಪ್ತಿ: ಸಲೀಂ ಬೇಗ್

Jan 19 2025, 02:18 AM IST
ಎಲ್ಲಾ ಶಾಲೆಗಳಲ್ಲೂ ಕ್ರೀಡೆ ಮತ್ತು ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಗುರುತಿಸುವುದು ನಮ್ಮ ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಕಳೆದ ತಿಂಗಳು ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯನ್ನು ಎಲೈಟ್ ಶಾಲೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು ಎಂದು ನೆನಪಿಸಿಕೊಂಡರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved