• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಹಾಗೂ ಆರೋಗ್ಯ ವ್ಯಾಪಾರೀಕರಣ

Jan 13 2025, 12:45 AM IST
ಶಿಕ್ಷಣ ಮತ್ತು ಆರೋಗ್ಯ ಸಂಪೂರ್ಣವಾಗಿ ವ್ಯಾಪಾರೀಕರಣವಾಗುತ್ತಿದ್ದು, ಇದು ನೋವಿನ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್ ತಿಳಿಸಿದರು. ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು ಉಳಿದು, ಬೆಳೆದಾಗ ಜನಸಾಮಾನ್ಯರು, ಬಡವರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಸುಲಭವಾಗಿ ದೊರಕಲು ಸಾಧ್ಯವಾಗುತ್ತದೆ. ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದು ಹರ್ಷದಾಯಕ ಸಂಗತಿಯಾಗಿದ್ದು, ಇದು ಎಲ್ಲ ಶಾಲೆಗಳಲ್ಲೂ ಸಾಕಾರಗೊಳ್ಳುವಂತಾಗಬೇಕು ಎಂದರು.

ಸಿಎಸ್‌ಆರ್ ಅನುದಾನ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Jan 12 2025, 11:45 PM IST
ಕೆಲವು ಕಂಪನಿಗಳು ತಮಗೂ ಸಮಾಜ ಸೇವೆಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿವೆ. ಅವರು ಸ್ಥಳೀಯರಿಗೆ ಒಳ್ಳೆಯದು ಮಾಡಿದರೆ ನಾವುಗಳು ಸಹ ಅವರ ಪರವಾಗಿ ಸಹಾಯಕ್ಕೆ ನಿಲ್ಲುತ್ತೇವೆ. ಇಲ್ಲದೇ ಹೋದರೆ ತೊಂದರೆ ಕೊಡುವುದು ನಮಗೆ ಗೊತ್ತಿದೆ. ಅವರು ಅದನ್ನೆಲ್ಲ ಅನುಭವಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಎಚ್ಚರಿಸಿದ್ದಾರೆ.

70ರ ವಯೋಮಾನದವರಿಗೆ ಆಯುಷ್ಮಾನ್‌ ಆರೋಗ್ಯ ವಿಮೆ ರಾಜ್ಯ ಜಾರಿಗೊಳಿಸಲಿ: ಬಿಜೆಪಿ ವಕ್ತಾರೆ ಸುರಭಿ

Jan 11 2025, 12:45 AM IST
ಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಕೈತೋರಿಸುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್‌ ಅವರಿಗೆ ಉಳಿದ ಬೆರಳುಗಳು ಕೂಡ ತಮ್ಮತ್ತ ತೋರಿಸುತ್ತವೆ ಎಂಬುದು ಜ್ಞಾಪಕದಲ್ಲಿರಲಿ. ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪಿಸಿದರೆ, ನೀವು ಏನು ಮಾಡುತ್ತೀರಿ? ಮೊಂಡು ಬುದ್ಧಿಯ ಕಾಂಗ್ರೆಸ್‌ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದರು.

ರೈತರು ಆರೋಗ್ಯ ಬಗ್ಗೆ ಹೆಚ್ಚು ಗಮನ ನೀಡಬೇಕು

Jan 10 2025, 12:50 AM IST
ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ೩-೬ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಅಗತ್ಯವಿದ್ದು, ಈ ಶಿಬಿರದ ಪ್ರಯೋಜನವನ್ನು ಸಂಪೂರ್ಣವಾಗಿ ಬಳಸಿಕೊಳ್ಳಿ ಎಂದು ಮಹಾಲಕ್ಷ್ಮಿ ಮಂಜಪ್ಪ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉಮೇಶ್ ತಿಳಿಸಿದರು. ರೈತರು ನಿಮ್ಮ ಆರೋಗ್ಯ ಬಗ್ಗೆ ಹೆಚ್ಚು ಗಮನ ನೀಡಬೇಕು. ಸಾಮಾನ್ಯವಾಗಿ ರಕ್ತದೊತ್ತಡ, ಮಧುಮೇಹ, ಇಸಿಜಿ, ಕಣ್ಣಿನ ಪರೀಕ್ಷೆ ಸೇರಿದಂತೆ ವಿವಿಧ ತಪಾಸಣೆಗಳನ್ನು ಮಾಡಿಸಿಕೊಂಡರೆ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.

ಲೈಂಗಿಕ ಸುರಕ್ಷತೆಗೆ ಜಾಗೃತಿ ವಹಿಸಿ: ಆರೋಗ್ಯ ಆಪ್ತ ಸಮಾಲೋಚಕ ಎಂ.ಸತೀಶ್ ಕರೆ

Jan 10 2025, 12:46 AM IST
ಎಚ್‌ಐವಿ ಜೊತೆಗೆ ಕುಷ್ಟ ರೋಗ ತಡೆಯುವುದು ಇಲಾಖೆ ಪ್ರಮುಖ ಉದ್ದೇಶವಾಗಿದೆ. ಜಿಲ್ಲಾದ್ಯಂತ ಎಚ್‌ಐವಿ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಚಿತ ಪರೀಕ್ಷೆ, ಚಿಕಿತ್ಸೆ ನೀಡಿ ಎಚ್‌ಐವಿ ಹರಡದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಗುತ್ತಿದೆ. ಹಳ್ಳಿಗಾಡು ಪ್ರದೇಶದಲ್ಲಿ ತಿಳಿವಳಿಕೆ ಇಲ್ಲದ ಪರಿಣಾಮ ಆರೋಗ್ಯ ಸಮಸ್ಯೆಗಳು ಹೆಚ್ಚು ಬೆಳಕಿಗೆ ಬರುತ್ತಿವೆ.

ಆರೋಗ್ಯ ಶಿಬಿರದಲ್ಲಿ 40 ಮಂದಿಯಿಂದ ರಕ್ತದಾನ: ಎಚ್.ಎಂ.ಆನಂದ್ ಕುಮಾರ್

Jan 09 2025, 12:48 AM IST
ರಕ್ತದಾನ ಶಿಬಿರದಲ್ಲಿ 40 ಜನರು ರಕ್ತದಾನ ಮಾಡಿದ್ದಾರೆ. 300 ಜನರಿಗೆ ಕಣ್ಣಿನ ತಪಾಸಣೆ ಮಾಡಿ ಉಚಿತ ಕನ್ನಡಕಗಳನ್ನು ನೀಡಲಾಗಿದೆ. ಆರೋಗ್ಯ ಶಿಬಿರ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ, ಸಂಘದ ನಿರ್ದೇಶಕರಿಗೆ ನಾನು ಆಭಾರಿಯಾಗಿದ್ದೇನೆ.

ಉಡುಪಿ ಜಿಲ್ಲೆಯಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ

Jan 09 2025, 12:45 AM IST
ಗೃಹ ಆರೋಗ್ಯ ಯೋಜನೆಗೆ ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಜನವರಿಯಿಂದ ಉಡುಪಿ ಜಿಲ್ಲೆಯಲ್ಲಿಯೂ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

ಕಡಬ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್‌ ಸೇವೆ ಸ್ಥಗಿತ

Jan 08 2025, 12:17 AM IST
ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಸುಸಜ್ಜಿತ ಸಮುದಾಯ ಭವನ ಆಸ್ಪತ್ರೆ ನಿರ್ಮಿಸಲಾಗಿದ್ದರೂ, ಕಾಯಂ ವೈದ್ಯರ ಕೊರತೆಯಿಂದ ತುರ್ತು ಸಂದರ್ಭದಲ್ಲಿ ಪುತ್ತೂರು ಅಥವಾ ಮಂಗಳೂರಿನ ಆಸ್ಪತ್ರೆಯನ್ನು ಅವಲಂಬಿಸಬೇಕಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಣ್ಣಿನ ಆರೋಗ್ಯ ರಕ್ಷಣೆ ಅಗತ್ಯ: ಸಚಿನ್‌ ಕುಮಾರ್‌

Jan 08 2025, 12:15 AM IST
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಚಿನ್‌ ಕುಮಾರ್‌, ಕಣ್ಣಿನ ಆರೋಗ್ಯ ರಕ್ಷಿಸಿಕೊಳ್ಳುವುದು ಅತೀ ಅವಶ್ಯ. ಮೊಬೈಲ್‌, ಟಿವಿ ನೋಡುತ್ತ ಹೆಚ್ಚಿನ ಜನರು ಕಣ್ಣಿನ ದೃಷ್ಟಿ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮುಖ್ಯವಾಗಿ ಯುವ ಸಮುದಾಯ ಈ ಬಗ್ಗೆ ಜಾಗ್ರತೆ ವಹಿಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡದ ಬೇಜವಾಬ್ದಾರಿ ಸರ್ಕಾರ ಇದೆ-ಬೊಮ್ಮಾಯಿ

Jan 07 2025, 12:32 AM IST
ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡಲೂ ಆಗದ ಬೇಜವಾಬ್ದಾರಿ ಸರ್ಕಾರ ಅಧಿಕಾರದಲ್ಲಿದೆ. ತನ್ನ ಆದ್ಯ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved