• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ತಪಾಸಣಾ ಶಿಬಿರಗಳು ಬಡವರಿಗೆ ವರದಾನ

Apr 13 2025, 02:01 AM IST
ಶ್ರೀ ಎಚ್.ಎ.ಇಕ್ಬಾಲ್ ಹುಸೇನ್ ಅಭಿಮಾನಿ ಬಳಗದ ವತಿಯಿಂದ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ರವರ ಹುಟ್ಟು ಹಬ್ಬದ ಅಂಗವಾಗಿ ಶನಿವಾರ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರದ ಜೊತೆಗೆ ದೇಗುಲ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಸಹಾಯಕ: ಮಂಜುನಾಥ್‌

Apr 11 2025, 12:33 AM IST
ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಅತಿ ಅವಶ್ಯಕ ಎಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ಮಂಜುನಾಥ್ ಅಭಿಪ್ರಾಯಪಟ್ಟರು.

ಅನ್ನ, ಅರಿವು, ಅಕ್ಷರ, ಆರೋಗ್ಯ, ವೃಕ್ಷ ದಾಸೋಹದ ಹಾಲೇಶ್ವರ ಜಾತ್ರೆ

Apr 11 2025, 12:33 AM IST
ಅನ್ನ, ಅರಿವು, ಅಕ್ಷರ, ಆರೋಗ್ಯ ಹಾಗೂ ವೃಕ್ಷ ದಾಸೋಹ ಒಳಗೊಂಡು ಪಂಚದಾಸೋಹಕ್ಕೆ ಹೆಸರಾದ ಪೇಠಾ ಆಲೂರಿನ ಹಾಲೇಶ್ವರ ಜಾತ್ರೆ ಏ. 10ರಿಂದ ಆರಂಭವಾಗಿದ್ದು, 14ರ ವರೆಗೆ ನಡೆಯಲಿದೆ.

ಮಹಾವೀರ ಜಯಂತಿ: ಆರೋಗ್ಯ ತಪಾಸಣಾ ಶಿಬಿರ

Apr 11 2025, 12:30 AM IST
ಮಹಾವೀರ ಜಯಂತಿಯ ಅಂಗವಾಗಿ ಸಂಘಟನೆಗಳ ಸಹಭಾಗಿತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರ ಗುರುವಾರ ಮೂಡುಬಿದಿರೆ ಧವಲಾ ಕಾಲೇಜಿನಲ್ಲಿ ನಡೆಯಿತು.

ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯ ಕಾಪಾಡಿ ಕೊಳ್ಳಬೇಕು: ಭಂಡಾರಿ ಶ್ರೀನಿವಾಸ್

Apr 10 2025, 01:02 AM IST
ಕಡೂರು, ನಮ್ಮ ದೇಶದ ಭವಿಷ್ಯದ ಪ್ರಜೆಗಳಾಗಿರುವ ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.

ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿ ಮಿರಜ್ ಪಟ್ಟಣ

Apr 09 2025, 02:01 AM IST
ಆರೋಗ್ಯ ಪಂಢರಿಯೆಂದೇ ಪ್ರಸಿದ್ಧಿ ಹೊಂದಿರುವ ಮಿರಜ್ ಪಟ್ಟಣ ಸ್ವಾತಂತ್ರ್ಯ ಪೂರ್ವದಿಂದಲೂ ಈ ಭಾಗದ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುತ್ತಿದ್ದು, ಉತ್ತಮ ಆರೋಗ್ಯ ಸೇವೆ ನೀಡುವಲ್ಲಿ ಉತ್ತರ ಕರ್ನಾಟಕ ಮತ್ತು ಪಶ್ಚಿಮ ಮಹಾರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಪ್ರಕಾಶ ಅಬಿಟಕರ ಹೇಳಿದರು.

ಸರ್ಕಾರಿ ನೌಕರರು ಆರೋಗ್ಯ ಕಡೆಗಣಿಸಬಾರದು

Apr 08 2025, 12:34 AM IST
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಅಭಿಪ್ರಾಯಪಟ್ಟರು.

ಆರೋಗ್ಯ ಸರಿಪಡಿಸಲು ಔಷಧ ನೀಡಲೇಬೇಕು - ಸುಂಕ ಹೇರಿಕೆ ರದ್ದತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಕಾರ

Apr 08 2025, 12:31 AM IST
ವಿಶ್ವದ ಅನೇಕ ದೇಶಗಳ ವಸ್ತುಗಳ ಆಮದಿಗೆ ಭಾರಿ ಸುಂಕ ಘೋಷಿಸಿ ವಿಶ್ವಾದ್ಯಂತ ಆರ್ಥಿಕ ವಿಪ್ಲವಕ್ಕೆ ಕಾರಣವಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಸುಂಕ ಘೋಷಣೆಯಿಂದ ಹಿಂದೆ ಸರಿಯುವ ಸಾಧ್ಯತೆಗಳನ್ನು ಸೋಮವಾರ ನಿರಾಕರಿಸಿದ್ದಾರೆ.

ಉತ್ತಮ ಆರೋಗ್ಯಕ್ಕೆ ನಿಯಮಿತ ಆರೋಗ್ಯ ತಪಾಸಣೆ ಅಗತ್ಯ-ತೋಂಟದ ಡಾ. ಸಿದ್ಧರಾಮ ಶ್ರೀ

Apr 08 2025, 12:30 AM IST
ಆಧುನಿಕ ದಿನಗಳಲ್ಲಿ ದೈಹಿಕ ಶ್ರಮ ಕ್ಷೀಣಿಸಿ ಮಾನಸಿಕ ಶ್ರಮ ಹೆಚ್ಚಾಗುತ್ತಿದ್ದು, ದೈನಂದಿನ ವೃತ್ತಿಪರ ಜಂಜಾಟಗಳ ಮಧ್ಯೆ ಆರೋಗ್ಯದ ಕಾಳಜಿ ವಹಿಸದೇ ಇರುವುದು ಅಪಾಯಕಾರಿಯಾಗಿದೆ. ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ವರ್ಷದ ತೋಂಟದಾರ್ಯ ಜಾತ್ರೆಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಕ್ರೀಡೆಯಲ್ಲಿ ಭಾಗವಹಿಸಿದರೆ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಜಿಲ್ಲಾಧಿಕಾರಿ ಕೆ.ಎಂ. ಜಾನಕಿ

Apr 06 2025, 01:49 AM IST
ಯಾರೇ ಪ್ರಥಮ ಬಂದರೂ ನಾವೇ ಪ್ರಥಮ ಬಂದ ರೀತಿ ತಿಳಿದುಕೊಳ್ಳುವ ಕ್ರೀಡಾ ಮನೋಭಾವ ಹೊಂದಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಮಕ್ಕಳಿಗೂ ಸಹ ಕ್ರೀಡಾ ಆಸಕ್ತಿ ಬೆಳೆಯಲು ಸಹಾಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 123
  • next >

More Trending News

Top Stories
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved