• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಇಲಾಖೆಗೆ ಹಳೆಹುಬ್ಬಳ್ಳಿ ಆಸ್ಪತ್ರೆ ಹಸ್ತಾಂತರಕ್ಕೆ ನಿರ್ಣಯ

Aug 26 2025, 01:05 AM IST
ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾದ ವೇಳೆ, ಹಳೇ ಹುಬ್ಬಳ್ಳಿಯಲ್ಲಿ ಪಾಲಿಕೆ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಈ ಹಿಂದಿನ ಸಭೆಗಳಲ್ಲಿ ಆಸ್ಪತ್ರೆ ಹಸ್ತಾಂತರ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗಿತ್ತು.

ಆರೋಗ್ಯ ಇಲಾಖೆ ಯೋಜನೆಗಳ ಅರಿವು ಕಾರ್ಯಕ್ರಮ

Aug 25 2025, 01:00 AM IST
ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಅರಿವು ಕಾರ್ಯಕ್ರಮ ನಡೆಯಿತು.

ಪೊಲೀಸರಿಗೆ ಆರೋಗ್ಯ ಕಾಳಜಿ ಅಗತ್ಯ

Aug 22 2025, 02:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದಿನದ 24 ಗಂಟೆಯೂ ಸಾರ್ವಜನಿಕರ ರಕ್ಷಣೆಯಲ್ಲಿ ತೊಡಗಿರುವ ಪೊಲೀಸರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದು ಅತ್ಯವಶ್ಯವಾಗಿದೆ ಎಂದು ಐಆರ್‌ಬಿ ಪೊಲೀಸ್ ಬಟಾಲಿಯನ್ ಕಮಾಂಡೆಂಟ್ ಪ್ರಸನ್ನಕುಮಾರ ಹೇಳಿದರು.

24ರಂದು ಅಂಗನವಾಡಿ, ಆಶಾ ಕಾರ್ಯಕರ್ತರ ಆರೋಗ್ಯ ತಪಾಸಣೆ ಶಿಬಿರ

Aug 22 2025, 02:00 AM IST
ಕೆ.ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಗೆ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಉಚಿತ ಶಿಬಿರ ಆ.24ರಂದು ಬೆಳಗ್ಗೆ 9.45ಕ್ಕೆ ಮೂಡುಬಿದಿರೆಯ ಕನ್ನಡಭವನದಲ್ಲಿ ನಡೆಯಲಿದೆ.

ಆರೋಗ್ಯ ಸಮಸ್ಯೆ ಬಗೆಹರಿಸಿಕೊಳ್ಳಲು ಶಿಬಿರಗಳು ಉತ್ತಮ ಅವಕಾಶ

Aug 22 2025, 12:00 AM IST
ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಧರ್ಮಸ್ಥಳ ಯೋಜನೆ ಒಳ್ಳೆಯ ಕೆಲಸಗಳನ್ನು, ಸೇವೆಯನ್ನು ಕೊಡುತ್ತಿದ್ದಾರೆ, ಇಂತಹ ಸೇವೆಯನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಸಹಕಾರ ನೀಡಬೇಕು.

ಮಕ್ಕಳ ಆರೋಗ್ಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು: ಪ್ರೊ.ಎನ್‌.ನಾಗರಾಜ್

Aug 22 2025, 12:00 AM IST
ಮಕ್ಕಳ ಬದುಕು ಇಂದು ಮುದುಡುತ್ತಿದೆ. ಬಾಲ ‌ಕಾರ್ಮಿಕ ಪದ್ಧತಿಯಿಂದ ಮಕ್ಕಳು ಬಳಲುತ್ತಿದ್ದಾರೆ. ಅನೇಕ ಮಕ್ಕಳು ಫುಡ್ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲಿಯೇ ತಿನ್ನುತ್ತಿದ್ದಾರೆ. ಪೋಷಕರು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಕೆಲಸ ಮಾಡುವುದರಿಂದ ಆರ್ಥಿಕತೆ ವೃದ್ಧಿಯಾಗಬಹುದು.

ಆರೋಗ್ಯ, ಜೀವ ವಿಮೆಗೆ ಶೂನ್ಯ ಜಿಎಸ್‌ಟಿಗೆ ಸರ್ಕಾರದ ಒಲವು

Aug 21 2025, 05:57 AM IST

ಆರೋಗ್ಯ ಮತ್ತು ಜೀವ ವಿಮೆ ಪ್ರೀಮಿಯಂಗೆ ಪ್ರಸ್ತುತ ಇರುವ ಶೇ.18ರಷ್ಟು ಜಿಎಸ್ಟಿಯನ್ನು ಶೂನ್ಯಕ್ಕೆ ಇಳಿಸುವ ಕುರಿತು ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿದೆ.

ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನಕ್ಕೆ ಮುಂದಾಗಿ: ಬಸವಶಾಂತಲಿಂಗ ಸ್ವಾಮೀಜಿ

Aug 20 2025, 01:30 AM IST
ಜೀವ ಉಳಿಸುವ ಈ ಕಾರ್ಯಕ್ಕೆ ಹೆಚ್ಚು ಹೆಚ್ಚು ಬೆಂಬಲ ದೊರೆಯಬೇಕಿದೆ. ರಕ್ತ ಜೀವವನ್ನು ಉಳಿಸಿದರೆ ನೀರು ಸೃಷ್ಟಿ ಉಳಿಸುತ್ತದೆ.

ಖಾದ್ಯ ತೈಲಗುಚ್ಚ ಯೋಜನೆ ಉದ್ದೇಶ ಆರೋಗ್ಯ ಸುಧಾರಣೆ

Aug 19 2025, 01:00 AM IST
2025-26ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲಗುಚ್ಚ ಪ್ರಾತ್ಯಕ್ಷಿಕೆ ಯೋಜನೆಯಡಿ ತಾಲೂಕಿನ ಎಸ್.ಮಲ್ಲಾಪುರ, ಹೊನ್ನೂರು ವಡ್ಡರಹಟ್ಟಿ ಗ್ರಾಮಗಳನ್ನು ಆಯ್ಕೆ ಮಾಡಿ ಇಲಾಖೆಯಿಂದ ವಿಶಿಷ್ಟ (ಟಿಸಿಜಿಎಸ್-1694) ತಳಿಯ ಬಿತ್ತನೆ ಬೀಜವನ್ನು ರೈತರಿಗೆ ವಿತರಿಸಲಾಗಿದ್ದು, ಮಳೆಯಾಶ್ರಿತ ಪ್ರದೇಶದಲ್ಲಿ ಉತ್ತಮವಾಗಿ ಬೆಳೆ ಬಂದಿದೆ. ರೈತರು ಉತ್ತಮ ಇಳುವರಿ ಜೊತೆಯಲ್ಲಿ ಉತ್ಕೃಷ್ಟ ಮೇವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಕೃಷಿ ಅಧಿಕಾರಿ ಅತೀಕ್ ಉಲ್ಲಾ ಹೇಳಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಖಾಸಗಿ ಆಸ್ಪತ್ರೆಗಳ ಕೊಡುಗೆಯೂ ಅಪಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Aug 18 2025, 12:00 AM IST
ನಮ್ಮ ಆಸ್ಪತ್ರೆಯಲ್ಲಿ ಒಪಿಡಿ ಸೇವೆಗಳು ಸೇರಿದಂತೆ ಶಸ್ತ್ರ ಚಿಕಿತ್ಸೆಯ ತನಕ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಲಭ್ಯವಿದೆ. ಸಮರ್ಥ ವೈದ್ಯಕೀಯ ಸಿಬ್ಬಂದಿ, ಸೇವಾ ಮನೋಭಾವದ ದಾದಿಯರು, ವಾರ್ಡ್ ಬಾಯ್ಸ್ ಗಳನ್ನು ಒಳಗೊಂಡಿರುವ ನಮ್ಮ ಆಸ್ಪತ್ರೆಯು ಈ ಭಾಗದ ಜನತೆಗೆ ವರದಾನವಾಗಲು ಪ್ರಾರಂಭವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 123
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved