ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಯೋಗ, ಪ್ರಾಣಾಯಮದಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಿ
Nov 19 2024, 12:51 AM IST
ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ, ಆಯುರ್ವೇದದಲ್ಲಿ ಮನೆಮದ್ದು ವಿಶೇಷ ಕಾರ್ಯಕ್ರಮವನ್ನುಡಾ.ಜ್ಯೋತಿ ಲಕ್ಷ್ಮೀ ಪಾಟೀಲ್ ಉದ್ಘಾಟಿಸಿದರು.
ಆರೋಗ್ಯ ಉಚಿತ ತಪಾಸಣೆ: ಔಷಧ ವಿತರಣಾ ಕಾರ್ಯಕ್ರಮ
Nov 19 2024, 12:47 AM IST
ತಾಲೂಕಿನ 11 ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ, ಔಷಧ ವಿತರಣಾ ಕಾರ್ಯಕ್ರಮ ನಡೆಯಿತು. ನೂರಾರು ಮಂದಿ ತಪಾಸಣೆಗೊಳಪಡಿಸಿಕೊಂಡರು.
೩೦ರಂದು ಆರೋಗ್ಯ ತಪಾಸಣಾ ಶಿಬಿರ
Nov 19 2024, 12:46 AM IST
ತುರುವೇಕೆರೆತಾಲೂಕಿನ ಕರುನಾಡ ವಿಜಯಸೇನೆಯ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.೩೦ರ ಶನಿವಾರ ಬೃಹತ್ ಪ್ರಮಾಣದಲ್ಲಿ ಆರೋಗ್ಯ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕಣ್ಣಿನ ತಪಾಸಣೆಯ ಉಚಿತ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಕರುನಾಡ ವಿಜಯಸೇನೆಯ ಅಧ್ಯಕ್ಷ ಎಚ್.ಎಸ್.ಸುರೇಶ್ ತಿಳಿಸಿದರು.
ಆಹಾರದಲ್ಲಿ ಸಿರಿ ಧಾನ್ಯಗಳ ಬಳಕೆಯಿಂದ ಆರೋಗ್ಯ ವೃದ್ಧಿ: ತಮ್ಮಯ್ಯ
Nov 18 2024, 12:17 AM IST
ಚಿಕ್ಕಮಗಳೂರು, ದಿನನಿತ್ಯದ ಆಹಾರ ಪದ್ಧತಿಯಲ್ಲಿ ಹೆಚ್ಚು ಸಿರಿ ಧಾನ್ಯ ಪದಾರ್ಥಗಳನ್ನು ಬಳಸುವುದರಿಂದ ಅನೇಕ ರೋಗ ರುಜಿನಗಳಿಂದ ಮುಕ್ತರಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಬಿಇಒ ರವಿಕುಮಾರ್
Nov 18 2024, 12:06 AM IST
ದೈಹಿಕ ಶಿಕ್ಷಣ ಶಿಕ್ಷಕರು ಈ ಹಿಂದೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ರಾಷ್ಟ್ರ ಮಟ್ಟದಲ್ಲಿ ಸ್ಥಾನಮಾನ ದೊರಕುತ್ತಿದೆ. ಆದ್ದರಿಂದ ದೈಹಿಕ ಶಿಕ್ಷಕರು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕು.
ಒಂದೇ ದಿನ 40 ಗ್ರಾಮಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ
Nov 18 2024, 12:05 AM IST
ಉಡೋತ್ಮೊಟ್ಟೆ ಸೇರಿದಂತೆ ಒಂದೇ ದಿನ ಏಕಕಾಲದಲ್ಲಿ ಜಿಲ್ಲೆಯ 40 ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. 70ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಪಠ್ಯೇತರ ಚಟುವಟಿಕೆ ಮಕ್ಕಳ ಆರೋಗ್ಯ ವೃದ್ಧಿಗೆ ಸಹಕಾರಿ: ಸಮಾಜ ಕಲ್ಯಾಣ ಇಲಾಖೆಯ ಎನ್.ಮುನಿರಾಜು
Nov 18 2024, 12:02 AM IST
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎನ್. ಮುನಿರಾಜು ಹೇಳಿದರು. ಚಾಮರಾಜನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೈಹಿಕ ಚಟುವಟಿಕೆಗಳಿಂದ ಆರೋಗ್ಯ ವೃದ್ಧಿ: ಡಾ.ಸುಜಯ್
Nov 18 2024, 12:02 AM IST
ಕ್ರೀಡೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ವೈದ್ಯಾಧಿಕಾರಿ ಡಾ. ಸುಜಯ್ ಹೇಳಿದರು. ಸ್ಪೋರ್ಟ್ಸ್ ಫಿಯೆಸ್ಟಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ತಿಂಗಳು 9ನೇ ತಾರೀಕು ಗರ್ಭಿಣಿಯರ ಆರೋಗ್ಯ ತಪಾಸಣೆ
Nov 18 2024, 12:00 AM IST
ಗರ್ಭಿಣಿ ಎಂದು ತಿಳಿದ ನಂತರ ಪ್ರತಿ ಮಹಿಳೆಯು ಸುರಕ್ಷಿತ ಹೆರಿಗೆ ಹಾಗೂ ಮುದ್ದಾದ ಮಗುವಿನ ಜನನದ ಬಯಕೆಯಾಗಿರುತ್ತದೆ.
ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳ ಉದ್ಘಾಟನೆ
Nov 16 2024, 12:37 AM IST
ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಟರಿ ಸಂಸ್ಥೆಯ ಕೋರಿಕೆ ಮೇರೆಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಕೊಡುಗೆಯಾಗಿ ನೀಡಲಾದ ಎರಡು ಡಯಾಲಿಸಿಸ್ ಯಂತ್ರ ಗಳನ್ನು ಶುಕ್ರವಾರ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.
< previous
1
...
28
29
30
31
32
33
34
35
36
...
101
next >
More Trending News
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್