• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಓಟ, ಯೋಗ, ವ್ಯಾಯಾಮದಿಂದ ಆರೋಗ್ಯ ವೃದ್ಧಿ

Mar 10 2025, 12:21 AM IST
ಉತ್ತಮ ಮನಸ್ಸು ಹಾಗೂ ದೈಹಿಕ ಕ್ಷಮತೆಗಾಗಿ ವ್ಯಾಯಾಮಗಳು ಅತೀ ಮುಖ್ಯವಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.

90 ಗಂಟೆ ದುಡಿತಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌ ವಿರೋಧ

Mar 10 2025, 12:17 AM IST
ದೇಶದಲ್ಲಿ ವಾರದ ಅಧಿಕ ಕೆಲಸದ ಅವಧಿಯನ್ನು 70, 80 ಅಥವಾ 90 ಗಂಟೆಗೆ ಏರಿಸಬೇಕು ಎಂಬ ಸಲಹೆಗಳ ಬೆನ್ನಲ್ಲೇ ಈ ರೀತಿಯ ದುಡಿತವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಹಾಗೂ ಆರೋಗ್ಯ ಸಚಿವಾಲಯದ ಸಲಹೆಗಾರ್ತಿ ಸೌಮ್ಯಾ ಸ್ವಾಮಿನಾಥನ್‌ ವಿರೋಧಿಸಿದ್ದಾರೆ.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿರುವೆ: ಶಾಸಕ ಪ್ರಕಾಶ ಕೋಳಿವಾಡ

Mar 09 2025, 01:51 AM IST
ರಾಣಿಬೆನ್ನೂರು ನಗರದ ಹಲಗೇರಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಘಟಕ ಹಾಗೂ ಪ್ರಯೋಗಾಲಯ ಕಟ್ಟಡಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೂಮಿಪೂಜೆ ನೆರವೇರಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಿ

Mar 09 2025, 01:47 AM IST
ಲೋಕಾಪುರ ಪ್ರಾಥಮಿಕ ಆರೋಗ್ಯ ಕೆಂದ್ರವನ್ನು ಸಮುದಾಯ ಆರೋಗ್ಯ ಕೆಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಸ್ಥಳೀಯ ಮುಖಂಡರು ಒತ್ತಾಯಿಸಿದರು.

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ: ಡಾ.ಮೋಹನ ಪಾಟೀಲ

Mar 07 2025, 11:45 PM IST
ಇಂದು ಒತ್ತಡದ ಬದುಕಿನಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸುತ್ತಿಲ್ಲ.

ಕಾಗಡಿಕಟ್ಟೆ ಆಯುಷ್ಮನ್ ಆರೋಗ್ಯ ಮಂದಿರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Mar 07 2025, 12:48 AM IST
ಕಾಗಡಿಕಟ್ಟೆ ಆಯುಷ್ಮಾನ್‌ ಆರೋಗ್ಯ ಮಂದಿರದಲ್ಲಿ ಉಚಿತ ನೇತ್ರ ತಪಸಣಾ ಶಿಬಿರ ನಡೆಯಿತು. 52 ಮಂದಿ ನೇತ್ರ ಪರೀಕ್ಷೆ ಮಾಡಿಸಿಕೊಂಡರು.

ಆರೋಗ್ಯ ರಕ್ಷಣೆಗೆ ಮೊದಲ ಪ್ರಾಶಸ್ತ್ಯ ಇರಲಿ: ಮಾಜಿ ಸಚಿವ ಮಾಧುಸ್ವಾಮಿ

Mar 06 2025, 12:36 AM IST
ಒಂದು ಕಾಲದಲ್ಲಿ ದಾನ ಶ್ರೇಷ್ಠ ಎಂಬ ಭಾವನೆ ಇತ್ತು. ಆದರೆ, ಪ್ರಸ್ತುತ ಆರೋಗ್ಯ ಸೇವೆ, ಕಾಳಜಿಯೇ ಉತ್ತಮ ಪಂಕ್ತಿಯಲ್ಲಿ ನಿಲ್ಲುತ್ತಿದೆ. ಹಾಗಾಗಿ, ಆರೋಗ್ಯ ರಕ್ಷಣೆಗೆ ಪ್ರಥಮ ಪ್ರಾಶಸ್ತ್ಯ ಇರಬೇಕು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಆರೋಗ್ಯ ಕೆಡಲು ಹಾಲು ವಿಷಕಾರಿಯಾಗಿರುವುದೇ ಕಾರಣ : ಹಾಲಿನ ಶುದ್ಧತೆ ಎಷ್ಟಿರಬಹುದು ಎಂಬುದರ ಬಗ್ಗೆ ಗಮನ ಹರಿಸಬೇಕು

Mar 06 2025, 12:35 AM IST

  ನಮ್ಮ ಹಿರಿಯರನ್ನು ಹೋಲಿಸಿಕೊಂಡರೆ ಇಂದಿನವರ ಆರೋಗ್ಯ ಚೆನ್ನಾಗಿಲ್ಲ. ಇದಕ್ಕೆ ವಿದೇಶಿ ತಳಿಗಳ ಹಾಲು ವಿಷಕಾರಿಯಾಗಿರುವುದೇ ಕಾರಣ ಎಂದು ಚನ್ನಪಟ್ಟಣದ ವಿರಕ್ತಮಠದ ಮುಖ್ಯಸ್ಥ ಶ್ರೀ ಶಿವರುದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ದೊಡ್ಡಮಳ್ತೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ

Mar 06 2025, 12:31 AM IST
ಆಗಾಗ್ಗೆ ರಕ್ತದಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಕಡಿಮೆಯಾಗುತ್ತದೆ. ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಕಡಿಮೆಯಾಗುತ್ತದೆ.

ಸಿರಿ ಸಂಪತ್ತಿಗಿಂತ ಉತ್ತಮ ಆರೋಗ್ಯ ಮುಖ್ಯ: ಪಿ.ಪಿ.ಬೇಬಿ

Mar 05 2025, 12:34 AM IST
ಬಾಳೆಹೊನ್ನೂರು, ಯಾವುದೇ ಸಿರಿ ಸಂಪತ್ತಿಗಿಂತ ಯುವಜನರಿಗೆ ಉತ್ತಮ ಆರೋಗ್ಯ ಇರುವುದು ಮುಖ್ಯವಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಹೇಳಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 123
  • next >

More Trending News

Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved