• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ದೈಹಿಕ ಆರೋಗ್ಯ ತಪಾಸಣೆ ಪೂರಕ: ದುರುಗಪ್ಪ

Nov 16 2024, 12:37 AM IST
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅವರ ದೈಹಿಕ ಆರೋಗ್ಯ ವೈದ್ಯಕೀಯ ತಪಾಸಣಾ ಶಿಬಿರಗಳು ಸಹಕಾರಿ ಆಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ ಅಭಿಪ್ರಾಯಪಟ್ಟರು.

ರಂಗಭೂಮಿ ಕಲಾವಿದರ ಆರೋಗ್ಯ ವಿಮೆಗೆ ಹಣ ಪಾವತಿ: ಮಧು ಜಿ ಮಾದೇಗೌಡ ಭರವಸೆ

Nov 16 2024, 12:34 AM IST
ಸದಾ ಒತ್ತಡದ ನಡುವೆ ಜೀವನ ನಡೆಸುತ್ತಿರುವ ಗ್ರಾಮಸ್ಥರು ಇಂತಹ ಪೌರಾಣಿಕ, ಸಾಮಾಜಿಕ ನಾಟಕಗಳನ್ನು ವೀಕ್ಷಿಸುವ ಮೂಲಕ ಮನಸ್ಸನ್ನು ಉಲ್ಲಾಸಗೊಳಿಸಿಕೊಳ್ಳಬೇಕು.

ಲಸಿಕೆಗಳನ್ನು ಖಂಡತುಂಡವಾಗಿ ವಿರೋಧಿಸುವ ರಾಬರ್ಟ್‌ ಎಫ್‌. ಕೆನಡಿ ಅಮೆರಿಕ ಆರೋಗ್ಯ ಸಚಿವ

Nov 16 2024, 12:34 AM IST
ಲಸಿಕೆಗಳನ್ನು ಖಂಡತುಂಡವಾಗಿ ವಿರೋಧಿಸುವ ಹಾಗೂ ಲಸಿಕೆಗಳಿಂದಾಗಿ ಆಟಿಸಂ ಮತ್ತು ಇನ್ನಿತರೆ ಆರೋಗ್ಯ ಸಮಸ್ಯೆಗಳು ಬರುತ್ತಿವೆ ಎಂದು ಪ್ರಬಲವಾಗಿ ವಾದಿಸುವ ರಾಬರ್ಟ್‌ ಎಫ್‌. ಕೆನಡಿ ಜೂನಿಯರ್‌ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಆರೋಗ್ಯ ಸಚಿವರಾಗಿ ನೇಮಕ ಮಾಡಿದ್ದಾರೆ.

ಬೆಂಗಳೂರು : ಗುಣಮಟ್ಟದ ಆರೋಗ್ಯ ಸೇವೆ ನೀಡುವ 10 ನಮ್ಮ ಕ್ಲಿನಿಕ್‌ನಲ್ಲಿ ರೋಗಿಗಳ ಕೊರತೆ!

Nov 15 2024, 01:30 AM IST
ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ 222 ನಮ್ಮ ಕ್ಲಿನಿಕ್‌ಗಳ ಪೈಕಿ 10 ಕ್ಲಿನಿಕ್‌ಗಳಲ್ಲಿ ದಿನಕ್ಕೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ ಎರಡಂಕಿಯನ್ನೂ ತಲುಪುತ್ತಿಲ್ಲ.

ಮನುಷ್ಯನ ಸರ್ವಾಂಗೀಣ ಪ್ರಗತಿಗೆ ಉತ್ತಮ ಆರೋಗ್ಯ ಅತೀ ಅವಶ್ಯಕ

Nov 13 2024, 12:46 AM IST
ಮನುಷ್ಯನ ಸರ್ವಾಂಗೀಣ ಪ್ರಗತಿಗೆ ಉತ್ತಮ ಆರೋಗ್ಯ ಅತೀ ಅವಶ್ಯಕವಾಗಿದೆ. ಉತ್ತಮ ಆರೋಗ್ಯ ಹೊಂದಿದ ವ್ಯಕ್ತಿ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ದಾವಣಗೆರೆ ವಿದ್ಯಾನಗರ ರೋಟರಿ ಕ್ಲಬ್ ಅಧ್ಯಕ್ಷ ಎಸ್.ಎನ್. ಮಳವಳ್ಳಿ ಹೇಳಿದರು.

ರೋಗಿಯ ಆರೋಗ್ಯ ಸುಧಾರಣೆ ಹೊಣೆ ಶುಶ್ರೂಷಕರದ್ದು

Nov 13 2024, 12:09 AM IST
ವೈದ್ಯರು ರೋಗಿಗಳಿಗೆ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ನಡೆಸಿದ ನಂತರ ರೋಗಿಯ ಆರೋಗ್ಯ ಸುಧಾರಣೆಯ ಹೊಣೆ ಶುಶ್ರೂಷಕರ ಮೇಲಿರುತ್ತದೆ. ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗುವ ಪ್ರತಿರೋಗಿಗಳಿಗೆ ಹೆಚ್ಚಿನ ಆರೋಗ್ಯ ಕಾಳಜಿಯ ಅಗತ್ಯವಿದೆ.

ಬಾಯಿ ದೇಹದ ಆರೋಗ್ಯ ತಿಳಿಸುವ ಕಿಂಡಿ: ಪ್ರೊ. ಡಾ. ಸಪ್ನಾ

Nov 13 2024, 12:09 AM IST
ಕಣ್ಣುಗಳು ಮನಸ್ಸಿನ ಭಾವನೆ ತಿಳಿಸುವ ಕನ್ನಡಿಯಾದರೆ, ಬಾಯಿ ದೇಹದ ಆರೋಗ್ಯ ತಿಳಿಸುವ ಕಿಂಡಿಯಾಗಿದೆ ಎಂದು ದಾವಣಗೆರೆ ಬಾಪೂಜಿ ದಂತ ವೈದ್ಯಕೀಯ ಸಂಸ್ಥೆ ಪ್ರೊಫೆಸರ್ ಡಾ. ಸಪ್ಮಾ ಜಗಳೂರಲ್ಲಿ ಹೇಳಿದ್ದಾರೆ.

ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಆ್ಯಂಬುಲೆನ್ಸ್ ದುರಸ್ತಿ: ಸೇವೆಗೆ ಲಭ್ಯ

Nov 13 2024, 12:08 AM IST
ಕಳೆದ ಕೆಲವು ತಿಂಗಳುಗಳಿಂದ ಈ ವಾಹನ ಕೆಟ್ಟು ಹೋಗಿ ಸಾರ್ವಜನಿಕರ ಸೇವೆಗೆ ದೊರೆಯದೆ ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು. ಈ ಬಗ್ಗೆ ಸೋಶಿಯಲ್ ಡೆಮೊಕ್ರಿಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಸಂಘಟನೆ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಗೆ ದೂರು ಸಲ್ಲಿಸಲಾಗಿತ್ತು.

ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Nov 11 2024, 11:46 PM IST
ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.

ಆರೋಗ್ಯ ರಕ್ಷಣೆಗೆ ತರಕಾರಿ, ಹಣ್ಣುಹಂಪಲು ಸೇವಿಸಿ

Nov 11 2024, 01:13 AM IST
ಕ್ರೀಡೆಗಳಿಂದ ತಮ್ಮ ಭವಿಷ್ಯಕ್ಕೆ ಅನುಕೂಲವಿದೆ. ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗೆ ಸರ್ಕಾರಿ ಉದ್ಯೋಗದಲ್ಲಿ ಶೇ.೨ ಮೀಸಲಾತಿ ಇರುತ್ತದೆ. ಆರೋಗ್ಯಕ್ಕೆ ಗಮನ ನೀಡಿ. ವಿದ್ಯಾಭ್ಯಾಸಕ್ಕೂ ಅನುಕೂಲವಾಗಲಿದೆ. ಎಷ್ಟು ಬಾರಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದೇವೆಂಬುದು ಮುಖ್ಯವಲ್ಲ. ಗುರಿ ಸಾಧಿಸುವುದು ಬಹು ಮುಖ್ಯ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved