• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನಸಿಕ ನೆಮ್ಮದಿಗೆ ಸದೃಢ ಆರೋಗ್ಯ ಮುಖ್ಯ: ಡಾ.ಶಿಲ್ಪಾ ಚಟ್ನಿ

Oct 29 2024, 12:59 AM IST
ಎರಡು ಮಗುವಿನ ನಂತರ ಮಹಿಳೆ ತಮ್ಮ ಸ್ತನಗಳ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆದರೆ ಯಾವ ಮಹಿಳೆಯರು ತಪಾಸಣೆಗೆ ಒಳಗಾಗುವುದಿಲ್ಲ

ಆರೋಗ್ಯ ಶಿಬಿರಗಳು ಬಡವರಿಗೆ ಸಹಕಾರಿ: ಸನತ್ ಕುಮಾರ್

Oct 29 2024, 12:58 AM IST
ಮನುಷ್ಯ ಆರೋಗ್ಯವಾಗಿರಲು ಉತ್ತಮ ಆಹಾರ ಸೇವಿಸಬೇಕು, ಇಂದಿನ ಆಹಾರ ಪದ್ಧತಿಯಿಂದ ಹಲವು ರೋಗಗಳಿಗೆ ಬಲಿಯಾಗುತ್ತಿದ್ದಾನೆ. ಹಿರಿಯ ನಾಗರಿಕರು ವೈದ್ಯರ ಸಲಹೆ ಪಡೆದು ಆರೋಗ್ಯದೆಡೆ ಸಾಗಬೇಕು ಎಂದು ಗೋಮಟೇಶ ವಿದ್ಯಾಪೀಠದ ಸನತ್ ಕುಮಾರ್ ಹೇಳಿದರು.

ಆರೋಗ್ಯ ತಪಾಸಣಾ ಶಿಬಿರ ರಕ್ತದಾನ ಶಿಬಿರ

Oct 29 2024, 12:54 AM IST
ಶ್ರೀ ಬಾಹುಬಲಿ ಆಸ್ಪತ್ರೆ ಶ್ರವಣಬೆಳಗೊಳ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಹಾಗೂ ರೋಟರಿ ಕ್ಲಬ್ ಚನ್ನರಾಯಪಟ್ಟಣ ವತಿಯಿಂದ ಮತ್ತು ಲಯನ್ಸ್ ಕ್ಲಬ್ ಮೈಸೂರು ಕ್ಲಾಸಿಕ್ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಜರುಗಿತು. ಕಾರ್ಯಕ್ರಮದಲ್ಲಿ ಸುಮಾರು ೨೦೦ ಜನರಿಗೆ ಕಣ್ಣಿನ ತಪಾಸಣೆ, ಬಾಯಿ ಕ್ಯಾನ್ಸರ್‌ ತಪಾಸಣೆ, ಅಕ್ಯು ಪಂಚರ್‌ ಟ್ರೀಟ್ಮೆಂಟ್ ನೀಡಲಾಯಿತು.

ಮಣ್ಣು ಆರೋಗ್ಯ, ಫಲವತ್ತತೆ ಕುರಿತು ಮಹಿಳಾ ರೈತರಿಗೆ ಅರಿವು ಕಾರ್ಯಕ್ರಮ

Oct 29 2024, 12:54 AM IST
ಮಹಿಳಾ ರೈತರಿಗೆ ಮಣ್ಣು ಆರೋಗ್ಯ ಮತ್ತು ಫಲವತ್ತತೆಯ ಕುರಿತು ಅರಿವು ತರಬೇತಿ ಕಾರ್ಯಾಗಾರ ನಡೆಯಿತು. ವಿಷಯ ತಜ್ಞೆ ಮಡಿಕೇರಿಯ ಡಾ. ಲತಾ ಮಾಹಿತಿ ನೀಡಿದರು.

ಜಿಲ್ಲೆಯ ಪೌರಕಾರ್ಮಿಕರ ಆರೋಗ್ಯ ಬಗ್ಗೆ ಕಾಳಜಿವಹಿಸಿ

Oct 28 2024, 01:25 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕುರಿತು ತೀವ್ರ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ನಿಗದಿತ ಕನಿಷ್ಠ ವೇತನ ಪಾವತಿ, ಜೀವ ವಿಮೆ ಸೌಲಭ್ಯ, ಉಪಾಹಾರ, ಸುರಕ್ಷತಾ ಪರಿಕರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಂತಿ ಭೇದಿ: ಮುತ್ತಗಿ ಗ್ರಾಮದಲ್ಲಿ ಆರೋಗ್ಯ ಸಮೀಕ್ಷೆ

Oct 28 2024, 01:21 AM IST
ವಾಂತಿಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ 22 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ವಿದ್ಯಾರ್ಥಿಗಳಿಂದ ಸಾರ್ವಜನಿಕರ ಆರೋಗ್ಯ ನಿರ್ವಹಣೆ

Oct 28 2024, 12:59 AM IST
ವಿಜಯಪುರ: ವಿಜ್ಞಾನ ವಿಶ್ವವಿದ್ಯಾಲಯದಿಂದ ೪೮ ವಿದ್ಯಾರ್ಥಿಗಳ ತಂಡ ಬಂದಿದ್ದು, ಒಬ್ಬೊಬ್ಬ ವಿದ್ಯಾರ್ಥಿ ೫ ಕುಟುಂಬಗಳ ಆರೋಗ್ಯ ನಿರ್ವಹಣೆ ನೋಡಿಕೊಳ್ಳುತ್ತಾರೆ. ಕುಟುಂಬದಲ್ಲಿನ ಸದಸ್ಯರ ಕುರಿತು ಅಧ್ಯಯನ ಮಾಡಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸುಮನ್ ತಿಳಿಸಿದರು.

ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್ ಭಾರತ್ಗೆ ನಾಳೆ ಪ್ರಧಾನಿ ಮೋದಿ ಚಾಲನೆ

Oct 28 2024, 12:55 AM IST
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ (ಎಬಿಇ-ಪಿಎಂಜೆವೈ) ಪ್ರಧಾನಿ ನರೇಂದ್ರ ಮೋದಿ ಅವರು ಅ.29ರಂದು ಚಾಲನೆ ನೀಡುವ ಸಾಧ್ಯತೆಯಿದೆ.

ಯೋಗ, ಧ್ಯಾನ, ಪೌಷ್ಠಿಕ ಆಹಾರ ಸೇವನೆಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಪಿ.ಪಿ.ಬೇಬಿ

Oct 27 2024, 02:31 AM IST
ನರಸಿಂಹರಾಜಪುರ, ಪ್ರತಿಯೊಬ್ಬರೂ ಯೋಗ, ಧ್ಯಾನ ಮಾಡಬೇಕು. ಇದರ ಜೊತೆಗೆ ಪೌಷ್ಠಿಕ ಆಹಾರ ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಾಲೂಕು ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಸಲಹೆ ನೀಡಿದರು.

ಕ್ಯಾಂಪ್ಕೊ ನಿಯೋಗ-ವಿಶ್ವ ಆರೋಗ್ಯ ಸಂಸ್ಥೆ ಮಾಜಿ ವಿಜ್ಞಾನಿ ಭೇಟಿ

Oct 27 2024, 02:17 AM IST
ವಿಶ್ವ ಆರೋಗ್ಯ ಸಂಸ್ಥೆಯು ಅಡಕೆ ಕ್ಯಾನ್ಸರ್ ಕಾರಕವೆಂದು ಪರಿಗಣಿಸಿರುವುದು ಅಡಕೆಯನ್ನೇ ಜೀವನಾಧಾರವಾಗಿ ನಂಬಿರುವ ರೈತರ ಮೇಲೆ ಬೀರಿರುವ ಪರಿಣಾಮದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 101
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved