• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಮಂತೂರು ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

Oct 27 2024, 02:15 AM IST
ಎ ಬಿ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನ ಸಹಯೋಗದೊಂದಿಗೆ ಶಿಮಂತೂರು ಶಾಲೆಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಹಾಗೂ ದಂತ ವೈದ್ಯಕೀಯ ಶಿಬಿರ ನಡೆಯಿತು.

ಮಿತ ಆಹಾರ ಸೇವನೆ, ವ್ಯಾಯಾಮದಿಂದ ಆರೋಗ್ಯ ವೃದ್ಧಿ: ಡಾ.ಗುಲ್ಜರ್

Oct 26 2024, 01:07 AM IST
ಮನುಷ್ಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸಬಾರದು. ನನಗೆ ಸ್ವಲ್ಪ ಎದೆ ಉರಿ ಬರುತ್ತದೆ ಮತ್ತು ನೋವು ಇದೆ. ಇದು ಗ್ಯಾಸ್ ಟ್ರಬಲ್ ಎಂದು ಸುಮ್ಮನಿರುವುದು ಸೂಕ್ತವಲ್ಲ. ಸಮಯಕ್ಕೆ ಸರಿಯಾಗಿ ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಮಾತ್ರ ಮುಂದಿನ ಜೀವನ ಸುಖಕರವಾಗಿರುತ್ತದೆ. ಮುಂದೆ ಆಗುವ ಅನಾಹುತವನ್ನು ತಪ್ಪಿಸಬಹುದು.

ಹೊಳೆನರಸೀಪುರದಲ್ಲಿ ಆರೋಗ್ಯ ಇಲಾಖೆಯಿಂದ ಅವೈಜ್ಞಾನಿಕ ಲಾರ್ವಾ ಸಮೀಕ್ಷೆ

Oct 26 2024, 01:04 AM IST
ಹೊಳೆನರಸೀಪುರ ಪಟ್ಟಣದ ತಾಲೂಕು ಅರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ಲಾರ್ವಾ ಸಮೀಕ್ಷೆ ಕಾರ್ಯ ಕೈಗೊಂಡು ಅಮಾಯಕರಂತೆ ಕಂಡ ಜನರಿಗೆ ಜೋರು ಮಾಡಿ, ನೀರು ಚೆಲ್ಲಿಸಿ ತೆರಳುತ್ತಾರೆ. ಆದರೆ ಇದೇ ಜನರ ಅನಾರೋಗ್ಯಕ್ಕೆ ದಾರಿ ಮಾಡಿಕೊಡುತ್ತಿದೆ.

ಕಂಬಿಬಾಣೆ ಗ್ರಾಮ ಪಂಚಾಯಿತಿ ಆರೋಗ್ಯ ಕಾರ್ಯಪಡೆ ರಚನೆ

Oct 26 2024, 12:56 AM IST
ಕಂಬಿಬಾಣೆ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯಪಡೆ ತಂಡದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿ, ತಾಲೂಕು ವೈದ್ಯಾಧಿಕಾರಿ ಡಾ. ಇಂದೂಧರ್ ಆರೋಗ್ಯ ತರಬೇತಿ ನೀಡಿದರು.

ವೈದ್ಯರು ಹೇಳಿದ್ದು ಕೇಳಿ, ಆರೋಗ್ಯ ರಕ್ಷಿಸಿಕೊಳ್ಳಿ : ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ

Oct 25 2024, 10:33 AM IST

‘ವೈದ್ಯರು ಹೇಳಿದ ಹಾಗೆ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಪ್ರತಿ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು. ನಾನು ಕಳೆದ 30 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, ಈವರೆಗೂ ವೈದ್ಯರು ಹೇಳಿದಂತೆ ಮ್ಯಾನೇಜ್‌ ಮಾಡುತ್ತಿದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಚಿತ ಆರೋಗ್ಯ ಶಿಬಿರ ಸಾರ್ವಜನಿಕರಿಗೆ ಉಪಯುಕ್ತ: ಡಾ.ಸಿ.ಎ.ಅರವಿಂದ್ ಸಲಹೆ

Oct 25 2024, 12:57 AM IST
ಉಚಿತ ಆರೋಗ್ಯ ತಪಾಸಣೆ ಶಿಬಿರವು ಸಾರ್ವಜನಿಕರಿಗೆ ಬಹಳಷ್ಟು ಉಪಯುಕ್ತವಾಗಿದೆ. ಹೃದಯಕ್ಕೆ ಸಂಬಂಧಿಸಿದಂತೆ ಎಕೋ, ಇಸಿಜಿ ತಪಾಸಣೆ ಹಾಗೂ ಕ್ಯಾನ್ಸರ್ ಸಂಬಂಧಿಸಿದಂತೆ ತಪಾಸಣೆಗಳನ್ನು ಮಾಡಿಸಿಕೊಂಡು ಸಾರ್ವಜನಿಕರು ಶಿಬಿರದ ಉಪಯೋಗಪಡೆದುಕೊಳ್ಳಬೇಕು.

ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ದಿನೇಶ ಗುಂಡೂರಾವ್

Oct 25 2024, 12:55 AM IST
ಸಿಎಂ ಸಿದ್ದರಾಮ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತ ಗಮನದಲ್ಲಿಟ್ಟುಕೊಂಡು ಆರೋಗ್ಯ ಸೇವೆ ನೀಡಲು ಬದ್ಧವಾಗಿದೆ.

ಗೃಹ ಆರೋಗ್ಯ’ ಇಂದು ಆರಂಭ - ಗ್ರಾಮೀಣ ಪ್ರದೇಶದಲ್ಲಿ ಮನೆಗಳಿಗೇ ತೆರಳಿ ರೋಗಗಳ ತಪಾಸಣೆ

Oct 24 2024, 11:02 AM IST

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಆರೋಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಸುಂಟಿಕೊಪ್ಪ ಆರೋಗ್ಯ ಕೇಂದ್ರ ಸಿಬ್ಬಂದಿ ಕೊರತೆ: ಪ್ರತಿಭಟನೆ ಎಚ್ಚರಿಕೆ

Oct 23 2024, 12:49 AM IST
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳೆ ಕೊರತೆ ಇದೆ. ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟಿಸಲಾಗುವುದು ಎಂದು ಸುಂಟಿಕೊಪ್ಪ ಎಸ್‌ಡಿಪಿಐ ಮುಖಂಡ ಕೆ.ಎ.ಲತೀಫ್ ಎಚ್ಚರಿಸಿದ್ದಾರೆ.

ಉಡುಪಿ: ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

Oct 23 2024, 12:48 AM IST
ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 101
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved