• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೇವಾ ಮನೋಭಾವನೆಯಿಂದ ಉಚಿತ ಆರೋಗ್ಯ ಶಿಬಿರ

Oct 23 2024, 12:47 AM IST
ದೈನಂದಿನ ಚಟುವಟಿಕೆಯಿಂದ ನಮ್ಮ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಆದ್ದರಿಂದ ವೈದ್ಯರ ಸಲಹೆಯಂತೆ ಆರೋಗ್ಯ ಕಾಪಾಡಿಕೊಳ್ಳಬೇಕು

ಶನಿವಾರಸಂತೆ: ಆರೋಗ್ಯ ಉಚಿತ ತಪಾಸಣಾ ಶಿಬಿರ

Oct 23 2024, 12:35 AM IST
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಶನಿವಾರಸಂತೆ ಆರೋಗ್ಯ ಸಮುದಾಯ ಕೇಂದ್ರದಲ್ಲಿ ವಿವಿಧ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಿತು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಆರೋಗ್ಯ ಸುಧಾರಣೆಗೆ ವಿಶೇಷ ಪೂಜೆ

Oct 22 2024, 12:19 AM IST
ಎಸ್.ಎಂ.ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ವೈದ್ಯಕೀಯ ತಪಾಸಣೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ವೈದ್ಯಕೀಯ ತಪಾಸಣೆ ಪೂರ್ಣಗೊಂಡ ನಂತರ ಕೃಷ್ಣ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ.

ಕರ್ತವ್ಯದ ಜೊತೆ ಆರೋಗ್ಯ ಕಡೆಯೂ ಗಮನಹರಿಸಿ: ಎಂ.ಬೃಂಗೇಶ್

Oct 22 2024, 12:14 AM IST
ಹುಟ್ಟಿದ ಮೇಲೆ ಸಾವು, ಇದು ಪ್ರಕೃತಿ ಮತ್ತು ದೇವರ ಇಚ್ಛೆ. ಆದರೆ, ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ ಎಂಬುವುದು ಬಹಳ ಮುಖ್ಯ. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿರುವುದು ನಿಜಕ್ಕೂ ಪುಣ್ಯದ ಮತ್ತು ಗೌರವಯುತ ಕೆಲಸ. ದೇಶಕ್ಕಾಗಿ ಪ್ರಾಣ ಅರ್ಪಿಸಿದವರಿಗೆ ಅವರ ಅಂತಿಮ ದರ್ಶನದಲ್ಲಿ ಮೃತ ದೇಹದ ಮೇಲೆ ರಾಷ್ಟ್ರ ಧ್ವಜವನ್ನು ಇಟ್ಟು ಗೌರವ ಸಮರ್ಪಣೆ ಮಾಡುತ್ತಾರೆ. ಅದಕ್ಕಿಂತ ಬಹುದೊಡ್ಡ ಗೌರವ ಮತ್ತೊಬ್ಬ ವ್ಯಕ್ತಿಗೆ ಸಿಗುವುದಕ್ಕೆ ಎಂದಿಗೂ ಸಾಧ್ಯವಿಲ್ಲ.

ಎಫ್‌ಪಿಎಐ ಸಂಸ್ಥೆಯ ಆರೋಗ್ಯ ಸೇವೆ ಅನನ್ಯ: ಗಿರೀಶ

Oct 22 2024, 12:06 AM IST
ಬೀದರ್ ತಾಲೂಕಿನ ಹೊಕ್ರಾಣಾ (ಬಿ) ಗ್ರಾಪಂ ಮಹಿಳೆಯರಿಗಾಗಿ ಗರ್ಭಕೋಶ ಕೊರಳಿನ ಕ್ಯಾನ್ಸರ್ ಪತ್ತೆಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ರಕ್ತದಾನದಿಂದ ಉತ್ತಮ ಆರೋಗ್ಯ ವೃದ್ಧಿ: ಜಯಪ್ರಕಾಶ್‌ ಹೆಗ್ಡೆ

Oct 21 2024, 12:47 AM IST
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾಸ್ಪತ್ರೆಯ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

ಬೃಹತ್ ಆರೋಗ್ಯ, ದಂತ ವೈದ್ಯಕೀಯ ಶಿಬಿರ

Oct 21 2024, 12:46 AM IST
ದೇಂದಡ್ಕ ಪುತ್ತೂರಿನಲ್ಲಿ ಬೃಹತ್ ಆರೋಗ್ಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ ನಡೆಯಿತು. ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನ ಉಪಾಧ್ಯಕ್ಷ ಪುಷ್ಪರಾಜ್ ಚೌಟ ಉದ್ಘಾಟಿಸಿದರು.

ಮಾನಸಿಕ ಆರೋಗ್ಯ ರಕ್ಷಣೆ ಕಡೆಗಣಿಸಬೇಡಿ

Oct 21 2024, 12:44 AM IST
ಮನುಷ್ಯನ ದೇಹಕ್ಕೆ ಜ್ವರ ನೆಗಡಿ ಇನ್ನಿತರೆ ಬಾಧೆಗಳು ಕಾಡಿಸುತ್ತವೆಯೋ, ಅದೇ ರೀತಿ ಮನುಷ್ಯನ ಮೆದುಳು ಕೂಡ ಅನಾರೋಗ್ಯಕ್ಕೆ ತುತ್ತಾಗುತ್ತದೆ. ಇದನ್ನು ನಿರ್ಲಕ್ಷ್ಯಿಸಿದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ. ಎಚ್ಚರ ವಹಿಸಿ ಚಿಕಿತ್ಸೆ ಪಡೆದು ಗುಣಪಡಿಸಿಕೊಳ್ಳಬೇಕು

ನ.24 ರಂದು ಮಾಜಿ ಸೈನಿಕರ ಕ್ರೀಡಾಕೂಟ, ಆರೋಗ್ಯ ತಪಾಸಣಾ ಶಿಬಿರ

Oct 21 2024, 12:37 AM IST
ಈ ಬಾರಿಯ ಕ್ರೀಡಾಕೂಟದಲ್ಲಿ ಅರೆಸೇನಾಪಡೆಗಳ ಮಾಜಿ ಯೋಧರು ಮತ್ತು ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗಿದೆ. ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕ್ರೀಡಾ ಜ್ಯೋತಿ ಬೆಳಗಿ ಚಾಲನೆ ನೀಡಲಿದ್ದಾರೆ.

ಆರೋಗ್ಯ ಕಾಪಾಡುವ ಸಾವಯವ ರೈತರ ಪ್ರೋತ್ಸಾಹಿಸಿ

Oct 20 2024, 02:05 AM IST
ಧನರೇಖೆ ಇದ್ದು ಫಲವೇನು? ಆರೋಗ್ಯ ರೇಖೆ ಇಲ್ಲದ ಮೇಲೆ ಎಂಬ ಶರಣರ ವಚನದಂತೆ ಆರೋಗ್ಯ ತಂದುಕೊಡುವ ಸೊಪ್ಪುಗಳನ್ನು ಗ್ರಾಹಕರು ಬಳಸಬೇಕು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 101
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved